ಕುಷ್ಟಗಿ: ಎರಡನೇ ಡೋಸ್ ಆಗದಿದ್ದರೂ ಪ್ರಮಾಣ ಪತ್ರ: ಬೆಚ್ಚಿ ಬಿದ್ದ ಕುಟುಂಬ ವರ್ಗ.!


Team Udayavani, Dec 8, 2021, 6:59 PM IST

ಕುಷ್ಟಗಿ: ಎರಡನೇ ಡೋಸ್ ಆಗದಿದ್ದರೂ ಪ್ರಮಾಣ ಪತ್ರ: ಬೆಚ್ಚಿ ಬಿದ್ದ ಕುಟುಂಬ ವರ್ಗ.!

ಕುಷ್ಟಗಿ: ಪಟ್ಟಣದ ಪುರಸಭೆ 15ನೇ ವಾರ್ಡ್ ಸದಸ್ಯೆ ಸೇರಿದಂತೆ ಅವರ ಕುಟುಂಬ ವರ್ಗ ಕೋವಿಡ್ ಲಸಿಕೆ ಎರಡನೇ ಡೋಸ್ ಹಾಕಿಸಿಕೊಳ್ಳದಿದ್ದರೂ, ಲಸಿಕಾಕರಣವಾಗಿದೆ ಎನ್ನುವ ಪ್ರಮಾಣ ಪತ್ರಗಳು ಬಂದಿವೆ.

ಕುಷ್ಟಗಿ ಪಟ್ಟಣದ 15ನೇ ವಾರ್ಡ ಸದಸ್ಯೆ ವಿಜಯಲಕ್ಷ್ಮೀ ಕಟ್ಟಿಮನಿ, ಪತಿ ಮಂಜುನಾಥ ಕಟ್ಟಿಮನಿ ಸೇರಿದಂತೆ ಐವರು ಸದಸ್ಯರು ಕಳೆದ 7ನೇ ಜೂನ್ ರಂದು ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಹಾಕಿಸಲಾಗಿತ್ತು. 2ನೇ ಡೋಸ್ ಲಸಿಕೆ ಹಾಕಿಸಿಕೊಳ್ಳುವ ಸಂದರ್ಭದಲ್ಲಿ ಮನೆಯಲ್ಲಿ ಯಾರಿಗೂ ಒಬ್ಬರು ತಪ್ಪಿದರೆ ಮತ್ತೊಬ್ಬರಿಗೆ ಹುಷಾರ್ ಇಲ್ಲದ ಕಾರಣ ಲಸಿಕೆಯನ್ನು ಮುಂದೂಡಲಾಗಿತ್ತು.

ನಂತರ ಲಸಿಕೆ ಹಾಕಿಸಿಕೊಳ್ಳಲು ಡಿ.7ರಂದು ಸ್ಥಳೀಯ ಆಸ್ಪತ್ರೆಗೆ ಹೋಗಿರುವ ಸಂದರ್ಭದಲ್ಲಿ ನೀವು ಲಸಿಕೆ ಹಾಕಿಸಿಕೊಂಡಿದ್ದೀರಿ ಎಂದು ಲಸಿಕಾಕರಣವಾಗಿರುವ ಬಗ್ಗೆ ಪ್ರಮಾಣ ಪತ್ರ ತೋರಿಸಿರುವುದು ಅಚ್ಚರಿಗೆ ಕಾರಣವಾಗಿದೆ. ನಂತರ ಲಸಿಕಾ ಮಿತ್ರರೊಂದಿಗೆ ವಾದಿಸಿ, ಕಡೆಗೂ ಲಸಿಕೆ ಹಾಕಿಸಿಕೊಂಡೆವು ಎಂದು ಪುರಸಭೆ ಸದಸ್ಯೆಯ ಪತಿ ಮಂಜುನಾಥ ಕಟ್ಟಿಮನಿ ಮಾಹಿತಿ ನೀಡಿದರು.

ಈ ಕುರಿತು ಪ್ರತಿಕ್ರಿಯಿಸಿ ಮಂಜುನಾಥ ಕಟ್ಟಿಮನಿ ಅವರು, ಮೊದಲ ಡೋಸ್ ಬಳಿಕ ಎರಡನೇ ಡೋಸ್ ಹಾಕಿಸಿಕೊಳ್ಳುವ ಕುರಿತು, ಜನರನ್ನು ಲಸಿಕೆ ಕೇಂದ್ರ ಕರೆತರಲಾಗದೇ ಅಂಕಿ ಅಂಶಗಳಿಂದ ಪ್ರಗತಿ ತೋರಿಸಲು ಲಸಿಕೆ ಹಾಕಿಸಿಕೊಳ್ಳದೇ ಇದ್ದರು ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಪ್ರಮಾಣ ಪತ್ರ ಸೃಷ್ಟಿಸಿರುವುದು ಅಕ್ರಮ ಬಹಿರಂಗವಾಗಿದೆ. ಲಸಿಕಾಕರಣದ ಪ್ರಗತಿ ತೋರಿಸಲು ಅಂಕಿ ಅಂಶಗಳ ಹೊದಾಣಿಕೆಯ ಎಡವಟ್ಟು ಮಾಡಿದ್ದಾರೆ ಎಂದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.