ತಂಬಾಕು ಮಂಡಳಿ ವಿಧಿಸಿರುವ ದಂಡ ಹಿಂಪಡೆಯಲು ರೈತ ಸಂಘದಿಂದ ಆಗ್ರಹ

ಸಂಸದರುಗಳು ತಂಬಾಕು ಬೆಳೆಗಾರರ ನೆರವಿಗೆ ನಿಲ್ಲಲು ಒತ್ತಾಯ

Team Udayavani, Apr 19, 2023, 5:24 PM IST

tobacco

ಹುಣಸೂರು: ಅತಿವೃಷ್ಠಿ ಸೇರಿದಂತೆ ವಿವಿಧ ಕಾರಣಗಳಿಂದ ತಂಬಾಕು ಬೆಳೆ ಬೆಳೆಯಲಾಗದ ಬೆಳೆಗಾರರಿಗೆ ತಂಬಾಕು ಮಂಡಳಿ ಅವೈಜ್ಞಾನಿಕವಾಗಿ ವಿಧಿಸಿರುವ ದಂಡವನ್ನು ಹಿಂಪಡೆಯುವಂತೆ ರಾಜ್ಯ ರೈತ ಸಂಘ ಹಾಗೂ ತಂಬಾಕು ಬೆಳೆಗಾರರ ಕ್ಷೇಮಾಭಿವೃದ್ದಿ ಸಂಘ ಒತ್ತಾಯಿಸಿದೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹಾಗೂ ಕ್ರಾಪ್ ಕಮಿಟಿ ಅಧ್ಯಕ್ಷರಾದ ಹೊಸೂರುಕುಮಾರ್ ಮಾತನಾಡಿ, ಕಳೆದ ಸಾಲಿನಲ್ಲಿ ಅತಿಯಾದ ಮಳೆ, ಅತಿವೃಷ್ಠಿಯಿಂದಾಗಿ ಸಾಕಷ್ಟು ಮಂದಿ ಬೆಳೆಗಾರರ ತಂಬಾಕು ನಾಶವಾಗಿದ್ದು, ಮಾರುಕಟ್ಟೆಗೆ ನಿಗದಿತ ತಂಬಾಕನ್ನು ಬಿಡದ ಪರಿಣಾಮ ತಂಬಾಕು ಮಂಡಳಿಯು ಶೇ.100 ರಷ್ಟು ಹೊಗೆಸೊಪ್ಪು ಮಾರಾಟ ಮಾಡದ ರೈತರಿಗೆ 15,854 ರೂ, ಶೇ.50ರಷ್ಟು ತಂಬಾಕು ಬಿಟ್ಟಿರುವವರಿಗೆ 3 ಸಾವಿರ ಹಾಗೂ ಶೇ.25 ರಷ್ಟು ತಂಬಾಕು ಮಾರಾಟ ಮಾಡಿದ್ದ ಬೆಳೆಗಾಗರಿಗೆ 5 ಸಾವಿರ ರೂ ದಂಡ ವಿಧಿಸಿದೆ.

ಅತಿಯಾದ ಮಳೆಯಿಂದ ತಂಬಾಕು ಬೆಳೆಯದೆ ಮಾರುಕಟ್ಟೆಗೆ ಪೂರೈಸಲಾಗದಿರುವುದು ತಿಳಿದಿದ್ದರೂ ದಂಡ ವಿಧಿಸಿರುವುದು ಅವೈಜ್ಞಾನಿಕ ತೀರ್ಮಾನವಾಗಿದೆ. ಮೊದಲೇ ನಷ್ಟ ಹೊಂದಿರುವ ಬೆಳೆಗಾರರು ಸಂಕಷ್ಟದಲ್ಲಿದ್ದು, ಇದು ಗಾಯದ ಮೇಲೆ ಬರೆ ಎಳೆದಂತಾಗಿದ್ದು, ದಂಡ ಹಿಂಪಡೆಯಬೇಕೆಂದು ವಾಣಿಜ್ಯ ಮಂತ್ರಾಲಯ ಹಾಗೂ ಮಂಡಳಿ ನಿರ್ದೇಶಕರಿಗೆ ಪತ್ರಬರೆಯಲಾಗಿದೆ ಎಂದರು.

ಇದನ್ನೂ ಓದಿ: Mysuru: ಪಟಾಕಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ; ಲಕ್ಷಾಂತರ ರೂ.ನಷ್ಟ

4703 ಮಂದಿಗೆ ದಂಡ:
ತಂಬಾಕು ಬೆಳೆಗಾರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಶಿವಣ್ಣೇಗೌಡ, ಗೌರವಾಧ್ಯಕ್ಷ ಚಂದ್ರೇಗೌಡ ಮಾತನಾಡಿ ಪ್ರಾದೇಶಿಕ ತಂಬಾಕು ಮಂಡಳಿಯ ಮೈಸೂರು ಮತ್ತು ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ 4703 ಮಂದಿ ಮಾರುಕಟ್ಟೆಗೆ ಶೇ.100 ರಷ್ಟು ತಂಬಾಕು ಮಾರಾಟ ಮಾಡಿಲ್ಲವೆಂದು ಮಂಡಳಿ ಪ್ರಕಟಣೆ ಹೊರಡಿಸಿದೆ. ತಂಬಾಕು ಮಂಡಳಿಯು ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲದೆ ಏಕ ಪಕ್ಷೀಯವಾಗಿ ದಂಡ ವಿಧಿಸಿರುವುದು ಖಂಡನೀಯ. ಈ ಬಗ್ಗೆ ಸಂಸದ ಪ್ರತಾಪಸಿಂಹ ಸೇರಿದಂತೆ ಯಾವೊಬ್ಬ ಸಂಸದರೂ ಚಕಾರವೆತ್ತಿಲ್ಲ. ಹೊಗೆಸೊಪ್ಪು ಬೆಳೆಗಾರರು ಈ ಬಾರಿ ಸಾಕಷ್ಟು ಸಮಸ್ಯೆಗೆ ಸಿಲುಕಿದ್ದರೂ ಸರಕಾರವಾಗಲಿ, ನಮ್ಮ ಪ್ರತಿನಿಧಿಗಳಾಗಲಿ ನೆರವಿಗೆ ಬಾರದಿರುವುದು ಖಂಡನೀಯವೆಂದರು.

ಎ.25 ರಿಂದ ರಸಗೊಬ್ಬರ ವಿತರಣೆ:
ಈಗಾಗಲೇ ಎಲ್ಲಾ ಹರಾಜು ಮಾರುಕಟ್ಟೆಗಳಲ್ಲಿ ತಂಬಾಕಿಗೆ ಅಗತ್ಯವಾದ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದು, ಏ.25 ರಿಂದ ಬೆಳೆಗಾರರಿಗೆ ವಿತರಿಸಲಾಗುವುದು. ಕಳೆದ ಸಾಲಿನಲ್ಲಿ ಗೊಬ್ಬರಕ್ಕಾಗಿ 21 ಸಾವಿರ ಮಂದಿ ರೈತರು ಮುಂಗಡ ಹಣ ಪಾವತಿಸಿದ್ದರೆ. ಈ ಬಾರಿ 25ಸಾವಿರ ಮಂದಿ ಮುಂಗಡ ಹಣ ಪಾವತಿಸಿದ್ದಾರೆಂದು ಕ್ರಾಫ್ ಕಮಿಟಿ ಅಧ್ಯಕ್ಷ ಹೊಸೂರುಕುಮಾರ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಕ್ಷೇಮಾಭಿವೃದ್ದಿ ಸಂಘದ ಪ್ರಧಾನಕಾರ್ಯದರ್ಶಿ ನಿಲುವಾಗಿಲು ಪ್ರಭಾಕರ್, ರೈತಸಂಘದ ಧನಂಜಯ ಹಾಗೂ ಕಣಗಾಲುಮಹೇಶ್ ಇದ್ದರು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.