ಅಕಾಲಿಕ ಮಳೆಗೆ ತೊಗರಿ ಇಳುವರಿ ಕುಂಠಿತ : ಕನಿಷ್ಠ ಬೆಂಬಲ ಬೆಲೆ ನಿರೀಕ್ಷೆಯಲ್ಲಿ ರೈತ


Team Udayavani, Jan 12, 2022, 8:12 PM IST

ಅಕಾಲಿಕ ಮಳೆಗೆ ತೊಗರಿ ಇಳುವರಿ ಕುಂಠಿತ : ಕನಿಷ್ಠ ಬೆಂಬಲ ಬೆಲೆ ನಿರೀಕ್ಷೆಯಲ್ಲಿ ರೈತ

ಕುಷ್ಟಗಿ : ಅಕಾಲಿಕ ಮಳೆಗೆ ಸಿಲುಕಿದ ತೊಗರಿ ಉತ್ಪನ್ನ ಇಳುವರಿ ಕಡಿಮೆಯಾಗಿದ್ದು, ಗುಣಮಟ್ಟವೂ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆ ಸಿಗುತ್ತದೆಯೋ ಇಲ್ಲವೋ ಇಕ್ಕಟ್ಟಿನ ಪರಿಸ್ಥಿತಿ ಎದುರಿಸುವಂತಾಗಿದೆ.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಗೆ ತೊಗರಿ ಭರ್ಜರಿ ಇಳುವರಿ ಕಂಡು ರೈತರು, ಪ್ರಸಕ್ತ ವರ್ಷದಲ್ಲಿ ಉತ್ತಮ ಆದಾಯದ ಲೆಕ್ಕಾಚಾರ ಹಾಕಿದ್ದರು. ಕೀಟ ಬಾಧೆಗೆ ನಿಯಂತ್ರಿಸಲು ಸಕಾಲಿಕವಾಗಿ ಹೆಚ್ಚುವರಿ ಖರ್ಚು ವ್ಯಯಿಸಿ ಮೂರು ಬಾರಿ ಔಷಧಿ ಸಿಂಪಡಿಸಿ ಉತ್ತಮ ಇಳುವರಿ ಉಳಿಸಿಕೊಂಡಿದ್ದರು. ಆದರೆ ಅಕ್ಟೋಬರ್, ನವೆಂಬರ್ ತಿಂಗಳ ಅಕಾಲಿಕ ಮಳೆ ರೈತರ ಆಸೆ ನುಚ್ಚು ನೂರಾಗಿದೆ. ಗಿಡದಲ್ಲಿ ಮೊಳಕೆಯೊಡೆದು ಭಾಗಶಃ ಹಾನಿಯಾದರೆ, ಉಳಿದ ಫಸಲು ಕಾಳು ಬಲಿಯದೇ ಇಳುವರಿ ಕಡಿಮೆಯಾಗಿದೆ.

ಈ ಫಸಲಿನ ಕಟಾವು ಸಹ ದುಬಾರಿಯಾಗಿದ್ದು ಪ್ರಸಕ್ತ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ಗೆ 5ಸಾವಿರ ರೂ.ದಿಂದ 5,500 ರೂ. ಇದೆ. ಪ್ರತಿ ಕ್ವಿಂಟಲ್ ಗೆ 6,300 ರೂ. ಬೆಂಬಲ ಬೆಲೆಗೆ ಮಾರಾಟಕ್ಕೆ ಮುಂದಾದರೆ ಬಲಿಯದ ಕಾಳು (ಕಂಡ್ರಿ), ಹುಳು ಪೀಡಿತವಾಗಿ ತೂತಾಗಿರುವ ಕಾಳನ್ನು ನಿರಾಕರಿಸುತ್ತಿರುವುದು ರೈತರ ಚಿಂತೆಗೆ ಕಾರಣವಾಗಿದೆ.

ತೊಗರಿ ಕಾಳು ಗಿಡದಲ್ಲಿ ಈ ರೀತಿಯಾಗಿದ್ದು, ಕೇಂದ್ರ ಸರಕಾರ ಯೋಗ್ಯ ಬೆಲೆಯಲ್ಲಿ ಖರೀದಿಸಬೇಕು ಇಲ್ಲವಾದಲ್ಲಿ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದರೆ ಪ್ರತಿ ಕ್ವಿಂಟಲ್ ಗೆ 1 ಸಾವಿರ ರೂ. ದಿಂದ 800 ರೂ. ವರೆಗೆ ನಷ್ಟ ಅನುಭವಿಸಬೇಕಾಗುತ್ತಿದೆ ಎಂದು ಕಂದಕೂರು ಗ್ರಾಮದ ರೈತ ಶರಣಪ್ಪ ತಾವರಗೇರಾ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಯೋಗಿ ಆದಿತ್ಯನಾಥ್ ರನ್ನು ಅಯೋಧ್ಯೆಯಿಂದ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ?

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.