ಮತ್ತೆ ಮುಖಭಂಗ;2021ರ ಫೆಬ್ರವರಿ-ಬೂದುಪಟ್ಟಿಯಲ್ಲಿ ಪಾಕ್‌!

ಆ ದೇಶಕ್ಕೆ ಕಪ್ಪು ಪಟ್ಟಿ ಖಚಿತ' ಎಂದು ಎಫ್ಎಟಿಎಫ್ ಕಟುವಾಗಿ ಹೇಳಿದೆ.

Team Udayavani, Oct 24, 2020, 11:14 AM IST

ಮತ್ತೆ ಮುಖಭಂಗ;2021ರ ಫೆಬ್ರವರಿ-ಬೂದುಪಟ್ಟಿಯಲ್ಲಿ ಪಾಕ್

ಹೊಸದಿಲ್ಲಿ: ಹಣಕಾಸು ಕ್ರಿಯಾ ಕಾರ್ಯಪಡೆ  (ಎಫ್ಎಟಿಎಫ್) ಸೂಚಿಸಿದ್ದ ಯೋಜನೆಗಳನ್ನು ಪೂರೈಸಲು ವಿಫ‌ಲವಾದ ಕಾರಣ ಪಾಕಿಸ್ಥಾನಕ್ಕೆ 2021ರ ಫೆಬ್ರವರಿವರೆಗೆ “ಬೂದುಪಟ್ಟಿ’ ಪಟ್ಟವೇ ಗತಿಯಾಗಿದೆ. 39 ಸದಸ್ಯ ರಾಷ್ಟ್ರಗಳನ್ನೊಳಗೊಂಡ ಎಫ್ಎಟಿಎಫ್ ನ ಸಭೆಯಲ್ಲಿ ಪಾಕಿಸ್ಥಾನಕ್ಕೆ ಮತ್ತೆ ಮುಖಭಂಗವಾಗಿದೆ.

ಉಗ್ರ ಚಟುವಟಿಕೆ ನಿಯಂತ್ರಣಕ್ಕೆ 27 ಯೋಜನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಪಾಕಿಸ್ಥಾನಕ್ಕೆ ಸೂಚಿಸಲಾಗಿತ್ತು. ಇದರಲ್ಲಿ 21 ಟಾಸ್ಕ್ಗಳನ್ನಷ್ಟೇ ಪಾಕ್‌ ಪೂರೈಸಿತ್ತು. “ಬಾಕಿ ಉಳಿದ ಎಲ್ಲ ಷರತ್ತುಗಳನ್ನು ಪೂರೈಸಿದ ಮೇಲಷ್ಟೇ ಇಸ್ಲಾಮಾಬಾದ್‌ಗೆ ಬೂದುಪಟ್ಟಿಯಿಂದ ವಿನಾಯಿತಿ ಸಿಗಲಿದೆ.

ಇಲ್ಲದಿದ್ದರೆ ಆ ದೇಶಕ್ಕೆ ಕಪ್ಪು ಪಟ್ಟಿ ಖಚಿತ’ ಎಂದು ಎಫ್ಎಟಿಎಫ್ ಕಟುವಾಗಿ ಹೇಳಿದೆ. ಪಾಕ್‌ನ ಉಗ್ರ ನಡೆಗೆ ಈ ಸಭೆಯಲ್ಲಿ ನಿರ್ಣಾಯಕ ರಾಷ್ಟ್ರಗಳಾದ ಅಮೆರಿಕ, ಇಂಗ್ಲೆಂಡ್‌, ಫ್ರಾನ್ಸ್‌, ಜರ್ಮನಿ ತೀವ್ರ ಅಸಮಾಧಾನ ಸೂಚಿಸಿವೆ.

ದಿಢೀರ್‌ ಪ್ರವಾಹದ ಅಲರ್ಟ್‌ ವ್ಯವಸ್ಥೆಗೆ ಚಾಲನೆ
ದಿಢೀರ್‌ ಪ್ರವಾಹ ಉಂಟಾ ಗುವ ಬಗ್ಗೆ 6-24 ಗಂಟೆ ಮುಂಚಿತವಾ ಗಿಯೇ ಅಲರ್ಟ್‌ ಮಾಡುವಂಥ ವ್ಯವಸ್ಥೆಗೆ ಭಾರತೀಯ ಹವಾಮಾನ ಇಲಾಖೆ
(ಐಎಂಡಿ)ಯ ಕಚೇರಿಯಲ್ಲಿ ಶುಕ್ರವಾರ ಚಾಲನೆ ನೀಡಲಾಗಿದೆ. ದಕ್ಷಿಣ ಏಷ್ಯಾದ ದೇಶಗಳಿಗೆ ಇದೇ ಮೊದಲ ಬಾರಿಗೆ ಇಂಥ ದ್ದೊಂದು ಸೌಲಭ್ಯವನ್ನು ಕಲ್ಪಿಸಲಾಗಿದೆ.

ಜಾಗತಿಕ ಹವಾಮಾನ ಇಲಾಖೆ (ಡಬ್ಲ್ಯುಎಂಒ) ಯು ದಕ್ಷಿಣ ಏಷ್ಯಾ ದಿಢೀರ್‌ ಪ್ರವಾಹ ಮಾರ್ಗದರ್ಶಿ ವ್ಯವಸ್ಥೆಯ ಪ್ರಾದೇಶಿಕ ಕೇಂದ್ರದ ಹೊಣೆಯನ್ನು ಭಾರತಕ್ಕೆ
ವಹಿಸಿದೆ. ಇದರ ಅನುಷ್ಠಾನದಲ್ಲಿ ಪರಸ್ಪರ ಸಮನ್ವಯತೆ ಕಾಯ್ದುಕೊಳ್ಳುವಂತೆ ಸಲಹೆ ನೀಡಿದೆ. ಭಾರತವು ಈಗಾಗಲೇ ಚಂಡಮಾರುತದಂಥ ಪ್ರಾಕೃತಿಕ ವಿಕೋಪಗಳ ಕುರಿತ ಅಲರ್ಟ್‌ ಅನ್ನು ನೆರೆರಾಷ್ಟ್ರಗಳಿಗೂ ನೀಡುತ್ತದೆ.

ಹೊಸ ವ್ಯವಸ್ಥೆಯಿಂದಾಗಿ ಭಾರತ, ಶ್ರೀಲಂಕಾ, ಬಾಂಗ್ಲಾ, ನೇಪಾಳ, ಭೂತಾನ್‌ನಂತಹ ಸದಸ್ಯ ರಾಷ್ಟ್ರ ಗಳಿಗೆ ದಿಢೀರ್‌ ಪ್ರವಾಹ ಕುರಿತು ಮುಂಚಿತವಾಗಿಯೇ ಮಾಹಿತಿ ದೊರೆಯಲಿದೆ ಎಂದು ಐಎಂಡಿ ಪ್ರಧಾನ ನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ತಿಳಿಸಿ ದ್ದಾರೆ. ಆನ್‌ಲೈನ್‌ ಮೂಲಕ ನಡೆದ ಕಾರ್ಯಕ್ರಮದಲ್ಲಿ ಸದಸ್ಯ ರಾಷ್ಟ್ರಗಳ  ಪ್ರತಿನಿಧಿಗಳೂ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.