ಅಪ್ಪನ ನೆನಪು : ಅಪ್ಪ ನೀನೆಂದರೆ ಬೆಳಗು ಚಂದಿರನಿಗಿಂತಲೂ ಹೆಚ್ಚು ನನಗೆ


Team Udayavani, Jun 21, 2020, 4:28 PM IST

ಅಪ್ಪ ನೀನೆಂದರೆ ಬೆಳಗು ಚಂದಿರನಿಗಿಂತಲೂ ಹೆಚ್ಚು ನನಗೆ

ಅಪ್ಪನಿಗೆ ಒಂದು ಪತ್ರ

ಪ್ರೀತಿಯ ಅಪ್ಪನಿಗೆ ನಿನ್ನ ಪ್ರೀತಿಯ ಮಗ ಗಿರೀಶ ಮಾಡುವ ವಂದನೆಗಳು. ನಾನು ಕ್ಷೇಮವಾಗಿದ್ದೇನೆ ನೀವು ಕೂಡ ಕ್ಷೇಮವಾಗಿ ಇದ್ದೀರಿ ಎಂದು ಭಾವಿಸುತ್ತೇನೆ. ದೂರವಾಣಿಯ ಕರೆಯ ಮೂಲಕ ಹಂಚಲು ಸಾಧ್ಯವಾಗದ್ದನ್ನು ನಾನು ಈ ಪತ್ರದ ಮೂಲಕ ಬರೆಯುತ್ತೇನೆ.

ಅಪ್ಪ ನೀನೆಂದರೆ ಬೆಳಗು ಚಂದಿರ ದಿನಕರನಿಗಿಂತ ಹೆಚ್ಚು ನನಗೆ .ಅಂದು ಬೆನ್ನಿಗೆ ಹೊಡೆದ ಹೊಡೆತ ಹೆಚ್ಚಿಸುತ್ತದೆ ನನ್ನ ಹೃದಯ ಬಡಿತ. ಅಂದಿನ ಪೆಟ್ಟು ನನ್ನ ಯಶಸ್ಸಿಗೆ ಕಾರಣವಾಯಿತು. ಅಪ್ಪ ನೀನು ಕೊಟ್ಟ ಮೊದಲ ಉಡುಗೆ ಎಂದರೆ ಚಂದದ ಉಡುಪು. ಆದರೆ ನನಗೆ ನಿನ್ನ ಪ್ರೀತಿಯೇ ಉಡುಗೆರೆ .ಅಪ್ಪ ನಾ ಗರಿಷ್ಠ ಅಂಕ ಪಡೆದಾಗ ಪಟ್ಟ ಸಂತೋಷ ಇಂದು ನನ್ನ ಕಣ್ಣ ಮುಂದೆ ಇದೆ. ಆ ದಿನ ನಿನ್ನ ಭಾವ ಮಗ ಚುನಾವಣೆಯಲ್ಲಿ ವಿಜಯ ಸಾಧಿಸಿದ ಹಾಗೆ. ಕಲಿಕೆಯ ಜೊತೆ ಆಟದಲ್ಲಿ ತೊಡಗಿಸಿದ ನನಗೆ ಎಂದು ನೀನೇ ದಾರಿದೀಪ .ನನ್ನಲ್ಲಿ ನವಚೈತನ್ಯ ತುಂಬಿ ಮುಂದೆ ಇಟ್ಟ ಹೆಜ್ಜೆ ಹಿಂದೆ ಇಡಲು ಬಿಡದವ . ಅದು ನಿನ್ನ ದೊಡ್ಡ ಗುಣ .ಹಾಗೆ ನಾನು ನಿನ್ನ ವಿಶ್ವಾಸಕ್ಕೆ ತಣ್ಣೀರು ಹಾಕೆನು. ನಿನ್ನ ಬಗ್ಗೆ ಬರೆಯಲು ಪದಗಳೇ ಸಾಲದು ಇನ್ನೂ ಬರಬೇಕೆಂಬ ಖುಷಿ.

ಇತೀ
ನಿನ್ನ ಪ್ರೀತಿಯ ಸುಪುತ್ರ ಗಿರೀಶ್ ಪಿಎಂ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪ್ಪನ ನೆನಪು: ಅಪ್ಪ ಅನ್ನೋ ಅಚ್ಚು ಮೆಚ್ಚಿನ ಹೀರೋಗೆ…

ಅಪ್ಪನ ನೆನಪು: ಅಪ್ಪ ಅನ್ನೋ ಅಚ್ಚು ಮೆಚ್ಚಿನ ಹೀರೋಗೆ…

ಅಪ್ಪನ ನೆನಪು: ಅಪ್ಪ ಕೊಟ್ಟ ಮೊದಲ ಏಟು

ಅಪ್ಪನ ನೆನಪು: ಅಪ್ಪ ಕೊಟ್ಟ ಮೊದಲ ಏಟು

ಅಪ್ಪನ ನೆನಪು: ಅಪ್ಪನೆಂಬ ಶಕ್ತಿ ಅಸ್ತ್ರ ; ಅಪ್ಪನೆಂಬ ಅಪಾರ ಸಂಪತ್ತು

ಅಪ್ಪನ ನೆನಪು: ಅಪ್ಪನೆಂಬ ಶಕ್ತಿ ಅಸ್ತ್ರ ; ಅಪ್ಪನೆಂಬ ಅಪಾರ ಸಂಪತ್ತು

ಅಪ್ಪನ ನೆನಪು: ನಿಮ್ಮ ನೀತಿ ಮಾತುಗಳೇ ನನಗೆ ದಾರಿದೀಪ

ಅಪ್ಪನ ನೆನಪು: ನಿಮ್ಮ ನೀತಿ ಮಾತುಗಳೇ ನನಗೆ ದಾರಿದೀಪ

ಅಪ್ಪನ ನೆನಪು : “ಕಣ್ಣೀರಲ್ಲಿ ಬಂದು ಹೋಗುವನು ನನ್ನ ಅಪ್ಪ…’

ಅಪ್ಪನ ನೆನಪು : “ಕಣ್ಣೀರಲ್ಲಿ ಬಂದು ಹೋಗುವನು ನನ್ನ ಅಪ್ಪ…’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.