Terrorism: ಉಗ್ರರಿಗೆ ಆರ್ಥಿಕ ನೆರವು: ಕಾಶ್ಮೀರದಲ್ಲಿ ವ್ಯಕ್ತಿ ಸೆರೆ
Team Udayavani, Feb 8, 2024, 8:19 PM IST
ಶ್ರೀನಗರ: ಪಾಕಿಸ್ತಾನದಲ್ಲಿ ಎಂಬಿಬಿಎಸ್ ಪ್ರವೇಶಾತಿ ಒದಗಿಸಲು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. ಕುಪ್ವಾರ ನಿವಾಸಿ ಮೊಹಮ್ಮದ್ ಅಬ್ದುಲ್ಲಾ ಶಾ ಬಂಧಿತ ಆರೋಪಿ. ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳಿಗೆ ಪಾಕಿಸ್ತಾನದ ಕಾಲೇಜುಗಳಲ್ಲಿ ಎಂಬಿಬಿಎಸ್ ಸೇರಿದಂತೆ ಇತರೆ ಕೋರ್ಸ್ಗಳಿಗೆ ಪ್ರವೇಶಾತಿ ಕಲ್ಪಿಸಲು, ಪಾಕಿಸ್ತಾನಿ ಹ್ಯಾಂಡ್ಲರ್ ಮನ್ಸೂರ್ ಅಹ್ಮದ್ ಶಾ ನೊಂದಿಗೆ ಆರೋಪಿ ಮೊಹಮ್ಮದ್ ಅಬ್ದುಲ್ಲಾ ಶಾ ಕೈಜೋಡಿಸಿದ್ದ.
ಇದರಿಂದ ಬಂದ ಹಣವನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಲಾಗುತ್ತಿತ್ತು. ಆರೋಪಿ ಅಬ್ದುಲ್ಲಾ ಶಾನನ್ನು ಶ್ರೀನಗರ ವಿಶೇಷ ಕೋರ್ಟ್ಗೆ ಹಾಜರುಪಡಿಸಿದ್ದು, ಫೆ.13ರ ವರೆಗೆ ಇಡಿ ವಶಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ