Kashmir: ಕಣಿವೆಯಲ್ಲಿ ಮೊದಲ ಶರನ್ನವರಾತ್ರಿ
Team Udayavani, Oct 16, 2023, 11:00 PM IST
ಹೊಸದಿಲ್ಲಿ: ಕಾಶ್ಮೀರದಲ್ಲಿ 1947ರ ಬಳಿಕ ಇದೇ ಮೊದಲ ಬಾರಿಗೆ ಶಾರದಾ ದೇಗುಲದಲ್ಲಿ ನವರಾತ್ರಿ ಪೂಜೆ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಕುರಿತು ಎಕ್ಸ್ ನಲ್ಲಿ (ಟ್ವಿಟರ್) ಬರೆದುಕೊಂಡಿದ್ದು, ಈ ನವರಾತ್ರಿಯು ಕಣಿವೆಯಲ್ಲಿ ಶಾಂತಿ ನೆಲೆಸಿರುವುದರ ಸೂಚಕವೆಂದು ಪ್ರತಿಪಾದಿಸಿದ್ದಾರೆ.
ದೇಶ ವಿಭಜನೆಗೂ ಮುಂಚೆ ಇದ್ದಂಥ ಶಾರದಾ ಮಂದಿರದ ಜಾಗದಲ್ಲೇ (ಈಗಿನ ತೀತ್ವಾಲ್ ಬಳಿಯ ಗಡಿ ನಿಯಂತ್ರಣ ರೇಖೆ ಬಳಿ) ಇತ್ತೀಚೆಗೆ ಮತ್ತೆ ನೂತನ ಶಾರದಾ ಮಂದಿರವನ್ನು ನಿರ್ಮಾಣ ಮಾಡ ಲಾಗಿದ್ದು, ಈ ವರ್ಷ ಮಾರ್ಚ್ 23ರಂದು ನಾನೇ ಅದನ್ನು ಉದ್ಘಾಟಿಸಿದ್ದೆ. ಇದೀಗ ಮೊದಲ ಬಾರಿಗೆ ಮಂದಿರದಲ್ಲಿ ನವರಾತ್ರಿ ಉತ್ಸವ ನಡೆದಿದೆ ಎಂದಿದ್ದಾರೆ. ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಆಧ್ಯಾತಿಕ್ಮ, ಸಾಂಸ್ಕೃತಿಕ ಜ್ಯೋತಿಯನ್ನು ಪುನಃ ಬೆಳಗಿಸಲಾಗುತ್ತಿದೆ. ವರ್ಷದ ಹಿಂದೆ ಚೈತ್ರ ನವರಾತ್ರಿ ನಡೆದಿದ್ದ ಇದೇ ದೇಗುಲದಲ್ಲಿ ಇಂದು ಶಾರದೀಯ ನವರಾತ್ರಿ ನಡೆಯುತ್ತಿರುವುದು ನಮ್ಮ ಭಾಗ್ಯವೆಂದು ಅಮಿತ್ ಶಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್