ಮತ್ಸ್ಯಪ್ರಿಯರಿಗೆ ದುಬಾರಿ ದರದ ಬಿಸಿ

ಅಲ್ಪಪ್ರಮಾಣದಲ್ಲಿ ಸಿಗುತ್ತಿರುವ ಮೀನು ; ಅಪಾರ ಬೇಡಿಕೆ; ಸಿಕ್ಕಾಪಟ್ಟೆ ದರ

Team Udayavani, Apr 16, 2020, 6:12 AM IST

ಮತ್ಸ್ಯಪ್ರಿಯರಿಗೆ ದುಬಾರಿ ದರದ ಬಿಸಿ

ಉಡುಪಿ: ಲಾಕ್‌ಡೌನ್‌ ಇದ್ದರೂ ನಾಡದೋಣಿ ಮೀನುಗಾರಿಕೆ ನಡೆಸು ವಂತೆ ಅನುಮತಿ ನೀಡಲಾಗಿತ್ತು. ಆದರೆ ಬೆಲೆ ಮಾತ್ರ ಹಿಂದಿಗಿಂತ ಮೂರು ಪಟ್ಟು ಅಧಿಕವಿರುವು ದರಿಂದ ಮತ್ಸ್ಯಪ್ರಿಯರಿಗೆ ನಿರಾಸೆಯಾಗಿದೆ. ಅಲ್ಪಪ್ರಮಾಣದಲ್ಲಿ ಸಿಗುವ ಮೀನಿಗೆ ಅಪಾರ ಬೇಡಿಕೆಯಿರುವುದರಿಂದಾಗಿ ಸಿಕ್ಕಾಪಟ್ಟೆ ದರ ಏರಿಕೆ ಮಾಡುತ್ತಿದ್ದಾರೆ ಎಂದು ನೋವು ವ್ಯಕ್ತಪಡಿಸುತ್ತಾರೆ ಗ್ರಾಹಕರು.

ಗ್ರಾಹಕರಿಗೆ ಹೊರೆ
ಕೋವಿಡ್ 19 ಭೀತಿ ಇದೇ ರೀತಿ ಮುಂದು ವರಿದಿದ್ದೇ ಆದಲ್ಲಿ ಮೀನಿನ ದರ ಮತ್ತಷ್ಟು ಗಗನಕ್ಕೇರಲಿದೆ. ರಾಜ್ಯದಲ್ಲಿ 9 ಸಾವಿರಕ್ಕೂ ಅಧಿಕ ಕರಾವಳಿ ನಾಡ ಮೀನುಗಾರರು ಹಾಗೂ ಸಹಸ್ರಾರು ಒಳನಾಡು ಮೀನುಗಾರರ ಜೀವನೋಪಾಯ ದೃಷ್ಟಿಯಿಂದ ಈ ಅವಕಾಶ ವನ್ನು ಕಲ್ಪಿಸಲಾಗಿತ್ತು. ಆದರೆ ಗ್ರಾಹಕರಿಗೆ ರಿಯಾ ಯಿತಿ ದರದಲ್ಲಿ ಮೀನುಗಳನ್ನು ನೀಡುವ ಬದಲು ವಿಪರೀತ ದರ ವಿಧಿಸಲಾಗುತ್ತಿದೆ ಎಂಬ ಆರೋಪವಿದೆ.

ಈ ಹಿಂದೆ ಮೀನುಗಳನ್ನು ಏಲಂ ಹಾಕುವ ಮೂಲಕ ಮಾರಾಟ ಮಾಡಲಾಗುತ್ತಿತ್ತು. ಆದರೆ ಈಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಮೀನುಗಾರರು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ಕೆಲವು ದಲ್ಲಾಳಿಗಳು ಗ್ರಾಹಕರ ಮುಖವಾಡದ ಮೂಲಕ ಖರೀದಿಸಿ ದುಪ್ಪಟ್ಟು ದರದಲ್ಲಿಯೂ ಮಾರಾಟ ಮಾಡುತ್ತಿದ್ದಾರೆ. ಲಾಕ್‌ಡೌನ್‌ಗೂ ಮುನ್ನವೇ ಮೀನಿನ ಕೊರತೆ ಇತ್ತಾದರೂ ದರ ಏರಿಕೆ ಗ್ರಾಹಕರಿಗೆ ಹೊರೆ ಅನಿಸುತ್ತಿರಲಿಲ್ಲ. ಆದರೆ 2 ಬಂಗುಡೆ ಮೀನಿಗೆ 100, 6 ಕಲ್ಲರ್‌ ಮೀನಿಗೆ 500 ರೂ., 1 ಕೊಡ್ಡೆಯಿ ಮೀನಿಗೆ 100 ರೂ. ಪಡೆಯುತ್ತಿದ್ದಾರೆ.

ಕೋಳಿಯೂ ದುಬಾರಿ
ಕೋವಿಡ್ 19 ಭೀತಿಗೂ ಮುನ್ನ ಹಕ್ಕಿಜ್ವರ ಬಾಧೆಯಿಂದಾಗಿ ಕೋಳಿಮಾಂಸದ ದರದಲ್ಲಿ ಭಾರೀ ಇಳಿಕೆ ಕಂಡುಬಂದಿತ್ತು. ಆದರೆ ಈಗ ಇದರ ದರವೂ ಏರಿಕೆಯಾಗಿದೆ. ಕೆ.ಜಿ.ಗೆ 180 ರೂ.ಗಳಿಂದ 200 ರೂ.ಗಳ ಆಸುಪಾಸಿನಲ್ಲಿ ಕೋಳಿ ಮಾಂಸ ಮಾರಾಟವಾಗುತ್ತಿದೆ. ಆದರೆ, ಕೋಳಿ ಮಾಂಸ ಪ್ರಿಯರ ಸಂಖ್ಯೆಯೂ ಕೂಡ ಅದಕ್ಕೆ ಸಮಾನವಾಗಿ ಕುಸಿಯುತ್ತಿದೆ. ಕೋಳಿ ಮೊಟ್ಟೆಯ ದರವೂ ಹೋಲ್‌ಸೇಲ್‌ನಲ್ಲಿ 4 ರೂ. ಹಾಗೂ ಇತರೆಡೆಗಳಲ್ಲಿ 5ರೂ.ಗಳಿಗೆ ಮಾರಾಟವಾಗುತ್ತಿದೆ.

ಮೀನುಗಳ ಅಭಾವ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮೀನುಗಳಿಗೆ ವಿಪರೀತ ಪ್ರಮಾಣದಲ್ಲಿ ಬೇಡಿಕೆ ಇದೆ. ಮತ್ತೂಂದೆಡೆ ಮೀನುಗಳ ಅಭಾವವಿದೆ. ಹಾಗಾಗಿ ದರದಲ್ಲಿ ಏರಿಕೆ ಮಾಡಲಾಗಿದೆ. ಏಲಂ ಮಾಡಲು ಅವಕಾಶ ಇಲ್ಲದ ಕಾರಣ ದುಬಾರಿ ದರಕ್ಕೆ ಮೀನುಗಳು ಮಾರಾಟವಾಗುತ್ತಿವೆ.
-ಜನಾರ್ದನ ತಿಂಗಳಾಯ,
ಅಧ್ಯಕ್ಷರು,
ನಾಡದೋಣಿ ಮೀನುಗಾರರ ಸಂಘ ಮಲ್ಪೆ

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.