ಬೆಳ್ತಂಗಡಿ ಹಸಿ ಮೀನು ಮಾರುಕಟ್ಟೆ ಕಟ್ಟಡದ ಸೀಲಿಂಗ್‌ ಕುಸಿತ : KRIDL ಸಂಸ್ಥೆಯ ಕಳಪೆ ಕಾಮಗಾರಿ


Team Udayavani, Mar 7, 2022, 11:49 AM IST

ಬೆಳ್ತಂಗಡಿ ಹಸಿ ಮೀನು ಮಾರುಕಟ್ಟೆ ಕಟ್ಟಡದ ಸೀಲಿಂಗ್‌ ಕುಸಿತ : KRIDL ಸಂಸ್ಥೆಯ ಕಳಪೆ ಕಾಮಗಾರಿ

ಬೆಳ್ತಂಗಡಿ : ಪಟ್ಟಣ ಪಂಚಾಯತ್‌ ನಿಂದ ಕಳೆದ ಅನೇಕ ವರ್ಷಗಳಿಂದ ಮೀನುಮಾರುಕಟ್ಟೆ ನಿರ್ಮಾಣದ ಬೇಡಿಕೆ ಮಧ್ಯೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಯೋಜನೆಯಡಿ ಕೆಆರ್‌ಐಡಿಎಲ್‌ ಸಂಸ್ಥೆಯಿಂದ ನಿರ್ಮಾಣಗೊಂಡಿದ್ದ ಹಸಿ ಮೀನು ಮಾರುಕಟ್ಟೆ ಒಳಭಾಗದ ಸೀಲಿಂಗ್‌ ಕುಸಿತಗೊಳ್ಳುವ ಮೂಲಕ ಕಳಪೆ ಕಾಮಗಾರಿಗೆ ಸಾಕ್ಷಿಯಾಗಿದೆ.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಯೋಜನೆಯಡಿ 2017ಕ್ಕೆ 30 ಲಕ್ಷ ರೂ. ವೆಚ್ಚದಲ್ಲಿ ಟೆಂಡರ್‌ ನಡೆಸಿ ಕೆಆರ್‌ಐಡಿಎಲ್‌ಗೆ ಕಾಮಗಾರಿ ವಹಿಸಿಕೊಡಲಾಗಿತ್ತು. ಒಟ್ಟು 5 ಅಂಕಣವಿರುವ ಕಟ್ಟಡ ಹಲವು ಅಡೆತಡೆಗಳ ಮಧ್ಯೆ 2021ಕ್ಕೆ ಉದ್ಘಾಟನೆಗೊಂಡಿತ್ತು. ಉದ್ಘಾಟನೆಗೊಂಡು ಆರೇ ತಿಂಗಳಲ್ಲಿ 30 ಲಕ್ಷ ರೂ. ವೆಚ್ಚದ ಕಾಮಗಾರಿ ಸೀಲಿಂಗ್‌ ಬಿರುಕು ಬಿಟ್ಟು ನೆಲುಕ್ಕರುಳುತ್ತಿದೆ. ಶನಿವಾರ ಕಟ್ಟಡ ಒಳಭಾಗದ ದೊಡ್ಡ ಗಾತ್ರದ ಸೀಲಿಂಗ್‌ ಉರುಳಿದ್ದು ಅದೃಷ್ಟವಶಾತ್‌ ಯಾರೂ ಇಲ್ಲದ್ದರಿಂದ ಅಪಾಯ ಸಂಭವಿಸಿಲ್ಲ. ಗೋಡೆಗಳು ಬಿರುಕು ಬಿಡಲಾರಂಭಿಸಿದೆ. ತ್ಯಾಜ್ಯ ನೀರು ಶೇಖರಣೆಗೆಂದು ರಚಿಸಿದ ಪಿಟ್‌ ತೀರ ಕಿರಿದಾಗಿದ್ದು ಕಾಮಗಾರಿ ಅವೈಜ್ಞಾನಿಕವಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಕಳೆದ ವರ್ಷ 5 ಅಂಕಣದ ಮೀನುಮಾರುಕಟ್ಟೆಯಲ್ಲಿ 3 ಅಂಕಣವಷ್ಟೆ ಏಲಂನಲ್ಲಿ ಹೋಗಿತ್ತು. ಪ್ರಸಕ್ತ ವರ್ಷ ಇದೇ ಮಾರ್ಚ್‌ 18ರಂದು ಏಲಂ ಪ್ರಕ್ರಿಯೆ ನಡೆಯಲಿದೆ. ಅಷ್ಟರಲ್ಲಾಗಲೆ ಮಾರುಕಟ್ಟೆ ಕಾಮಗಾರಿ ಕಳಪೆಯಾಗಿರುವುದು ಏಲಂ ಪಡೆಯುವವರಿಗೂ ನಿರಾಸೆ ಮೂಡಿಸಿದೆ. ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಹಸಿಮೀನುಮಾಕಟ್ಟೆ ನಿರ್ಮಿಸಬೇಕೆಂಬ ನೆಲೆಯಲ್ಲಿ ಬಹಳ ವರ್ಷಗಳಿಂದ ಬೇಡಿಕೆ ಕೇಳಿಬಂದಿತ್ತು.

ಇದನ್ನೂ ಓದಿ : ಯಡ್ರಾಮಿ: ಟ್ರ್ಯಾಕ್ಟರ್ ಹಾಯ್ದು ಸೆಕ್ಯುರಿಟಿ ಗಾರ್ಡ್ ದುರ್ಮರಣ

ಕಾರಣ ಏನೆಂಬುದು ತಿಳಿಯಲಾಗುವುದು
ಬೆಳ್ತಂಗಡಿ ಹಸಿಮೀನುಮಾರುಕಟ್ಟೆ ಸೀಲಿಂಗ್‌ ಪದರ ಬಿದ್ದಿರುವುದು ಗಮನಕ್ಕೆ ಬಂದಿದೆ. ಈಗಾಗಲೆ ಸಂಬಂಧಪಟ್ಟ ಎಂಜಿನಿಯರ್‌ ಸ್ಥಳದಲ್ಲಿದ್ದಾರೆ. ಸೋಮವಾರ ಪರಿಶೀಲಿಸಿ ಕಾರಣ ಏನೆಂಬುದು ತಿಳಿಯಲಾಗುವುದು.
– ಸದಾಶಿವಯ್ಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಕೆಆರ್‌ಐಡಿಎಲ್‌, ಮಂಗಳೂರು

ಟಾಪ್ ನ್ಯೂಸ್

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.