ಮೀನುಗಾರರ ಸಾಲಮನ್ನಾ ಗೊಂದಲ ಸರಿಪಡಿಸಿ


Team Udayavani, Feb 13, 2020, 3:08 AM IST

meenugarara

ಬೆಂಗಳೂರು: ಕರಾವಳಿಯ 27 ಸಾವಿರ ಮಹಿಳಾ ಮೀನುಗಾರರು ಬ್ಯಾಂಕಿನಲ್ಲಿ ಸುಸ್ತಿದಾರರಾಗಿದ್ದು ಅವರ ಸಮಸ್ಯೆ ಬಗೆಹರಿಸುವುದು, ಮೀನುಗಾರರ ಸಾಲಮನ್ನಾ ಯೋಜನೆಯ ಗೊಂದಲ ನಿವಾರಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರಾವಳಿ ಮೀನುಗಾರರ ನಿಯೋಗ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ, ಮಲ್ಪೆ ಮೀನುಗಾರರ ಸಂಘ, ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಸೇರಿದಂತೆ ವಿವಿಧ ಮೀನುಗಾರರ ಸಂಘಟನೆಗಳು ಕರಾವಳಿ ಕರ್ನಾಟಕ ಮೀನುಗಾರರ ಮುಖಂಡ ಡಾ.ಜಿ.ಶಂಕರ್‌ ಅವರ ನೇತೃತ್ವದಲ್ಲಿ ಮುಖ್ಯ ಮಂತ್ರಿಗೆ ಬುಧವಾರ ನಗರದ ರೇಸ್‌ಕೋರ್ಸ್‌ ರಸ್ತೆಯ ಶಕ್ತಿಭವನದಲ್ಲಿ ಮನವಿ ಸಲ್ಲಿಸಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್‌, ಲಾಲಾಜಿ ಆರ್‌.ಮೆಂಡನ್‌, ದ.ಕ.ಮೋಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್‌, ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಮಲ್ಪೆ ಮೀನುಗಾರರ ಸಂಘದ ಕೃಷ್ಣ ಸುವರ್ಣ ಸೇರಿದಂತೆ ಮೀನುಗಾರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಲಾ 25 ಲಕ್ಷ ಪರಿಹಾರಕ್ಕೆ ಮನವಿ: ಮಲ್ಪೆಯ ಸುವರ್ಣ ತ್ರಿಭುಜ ಬೋಟು, ಆಳ ಸಮುದ್ರದಲ್ಲಿ ಕಣ್ಮರೆಯಾಗಿ, ಅದರೊಳಗಿದ್ದ ಮೀನುಗಾರರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಮೀನುಗಾರರ ಕುಟುಂಬಕ್ಕೆ ಸರ್ಕಾರರಿಂದ ತಲಾ 25 ಲಕ್ಷ ರೂ.ಗಳ ಪರಿಹಾರವನ್ನು ಬಜೆಟ್‌ನಲ್ಲಿ ಘೋಷಣೆ ಮಾಡಬೇಕು. ಬೋಟಿನ ವಿಮಾ ಮೊತ್ತಕ್ಕೆ ಸಂಬಂಧಿ ಸಿದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ನಿಯೋಗ ಮನವಿ ಸಲ್ಲಿಸಿದೆ.

ಪ್ರಮುಖ ಬೇಡಿಕೆಗಳು
* ಮಹಿಳಾ ಮೀನುಗಾರರಿಗೆ ಸಾಲ ಮಂಜೂರು ಮಾಡುವಾಗ ಕೈಗೊಂಡ ಮಾನದಂಡವನ್ನೇ ಅನುಸರಿಸಿ ಸಾಲಮನ್ನಾ ಯೋಜನೆಗಳನ್ನು ಕೈಗೊಳ್ಳಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಘೋಷಣೆಯಾದ ಸಾಲಮನ್ನಾವನ್ನು ಸಹಕಾರಿ ಬ್ಯಾಂಕ್‌ಗೂ ವಿಸ್ತರಿಸಬೇಕು.

* ಕಳೆದ ಐದು ತಿಂಗಳಿಂದ ಮೀನುಗಾರಿಕೆಗೆ ಬಳಸುವ ಡೀಸೆಲ್‌ ಸಬ್ಸಿಡಿ ಮೊತ್ತ ಮೀನುಗಾರರ ಬ್ಯಾಂಕ್‌ ಖಾತೆಗೆ ಜಮಾ ಆಗದೇ ಇರುವುದರಿಂದ ಮೀನುಗಾರರು ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿ ತಿಂಗಳ 5ನೇ ತಾರೀಕಿಗೂ ಮುಂಚಿತವಾಗಿ ಮೀನುಗಾರರ ಬ್ಯಾಂಕ್‌ ಖಾತೆಗೆ ಸಬ್ಸಿಡಿ ಹಣ ಜಮಾ ಮಾಡುವಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು.

* ತಜ್ಞರ ಸಮಿತಿ ರಚಿಸಿ ಕರಾವಳಿ ಮತ್ತು ಒಳನಾಡು ಮೀನುಗಾರಿಕೆಗೆ ಸಂಬಂಧಪಟ್ಟ ಕಟ್ಟುನಿಟ್ಟಾದ ಸಮಗ್ರ ಹೊಸ ನೀತಿ ರೂಪಿಸಬೇಕು. ಮತ್ಸಾéಶ್ರಯ ಯೋಜನೆಯಡಿ ಕಳೆದ ಎರಡು ವರ್ಷಗಳಿಂದ ಮೀನುಗಾರರಿಗೆ ಮನೆ ಮಂಜೂರಾಗದೆ ಮೀನುಗಾರರು ವಸತಿರಹಿತರಾಗಿದ್ದಾರೆ. ಕೂಡಲೇ ಮತ್ಸಾéಶ್ರಯ ಮನೆಗಳನ್ನು ಮಂಜೂರು ಮಾಡಬೇಕು.

* ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಣ ಬಿಡುಗಡೆಯಾಗದೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಕೂಡಲೇ ಕಾಮಗಾರಿಗಳ ಮರು ಚಾಲನೆಗೆ ಕ್ರಮ ತೆಗೆದುಕೊಳ್ಳಬೇಕು.

* ಗಂಗಾಮತಸ್ಥ ಹಾಗೂ 39 ಉಪಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಬೇಕು ಎಂಬ ಪ್ರಸ್ತಾವನೆ ಸಂಬಂಧ ಕೇಂದ್ರಕ್ಕೆ ಒತ್ತಡ ಹೇರಬೇಕು.

* ಮಂಗಳೂರು ಮೀನುಗಾರಿಕಾ ಕಾಲೇಜಿನಲ್ಲಿ ಕನಿಷ್ಠ 10 ಜನರಿಗೆ ಮೀನುಗಾರಿಕೆ ವಿಷಯದಲ್ಲಿ ಪದವಿಗೆ ಮೀಸಲಾತಿ ನೀಡಬೇಕು.

* ಮೀನುಗಾರರ ಸಹಕಾರಿ ಸಂಘಗಳ ಪುನಶ್ಚೇತನಕ್ಕೆ ವಿಶೇಷ ಅನುದಾನ ಘೋಷಣೆ ಮಾಡಬೇಕು.

* ಒಣಮೀನು ವ್ಯಾಪಾರಸ್ಥರಿಗೆ ಕೇಂದ್ರ ಪುರಸ್ಕೃತ ಯೋಜನೆಗಳಂತೆ ಸೋಲಾರ್‌ ಡ್ರಯರ್‌ ಖರೀದಿಸಲು ವಿಶೇಷ ಸಹಾಯಧನ ನೀಡಬೇಕು. ಮೀನುಗಾರರಿಗೆ ನೀಡುವ ಡೀಸೆಲ್‌ನ ರಸ್ತೆ ಕರ ಮನ್ನಾ ಮಾಡಬೇಕು.

* ಎಲ್ಲಾ ಬಂದರು ಹಾಗೂ ಬ್ರೇಕ್‌ ವಾಟರ್‌ ನಿರ್ಮಾಣ, ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು. ಯಾಂತ್ರಿಕೃತ ಮೀನುಗಾರಿಕೆ ದೋಣಿಗೆ ಉಪಯೋಗಿಸುವ ಕರರಹಿತ ಡೀಸೆಲ್‌ ಮಿತಿಯಿಂದ ದಿನಕ್ಕೆ 300 ಲೀ.ನಿಂದ 500 ಲೀ.ಗೆ ಹೆಚ್ಚಿಸಬೇಕು. ನಾಡದೋಣಿ ಮೀನುಗಾರರಿಗೆ ಎಂಜಿನ್‌ ಸಬ್ಸಿಡಿ ನೀಡಿ, ಪ್ರತಿ ಪರ್ಮಿಟ್‌ಗೆ 400 ಲೀ.ಸೀಮೆ ಎಣ್ಣೆ ನೀಡಬೇಕು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.