ವಿಮಾನ ಪಾರ್ಕಿಂಗ್‌ ಸುಲಭವಲ್ಲ!


Team Udayavani, Apr 20, 2020, 4:17 PM IST

ವಿಮಾನ ಪಾರ್ಕಿಂಗ್‌ ಸುಲಭವಲ್ಲ!

ಸಾಂದರ್ಭಿಕ ಚಿತ್ರ

ಆಕಾಶದಲ್ಲಿ ಲೋಹದ ಹಕ್ಕಿಗಳ ಹಾರಾಟ ಬಹುತೇಕ ನಿಂತಿದೆ. ಕೋವಿಡ್-19  ಪ್ರಭಾವ ನೇರವಾಗಿ ವಿಮಾನಯಾನ ಕ್ಷೇತ್ರದ ಮೇಲಾಗಿದೆ. ದೇಶ ದೇಶಗಳ ನಡುವೆ ಪ್ರಯಾಣಿಸುವ ವಿಮಾನಗಳು ವೈರಸ್‌ ಹರಡುವಿಕೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತಿರುವುದರಿಂದ ಅವುಗಳ ಹಾರಾಟಕ್ಕೆ ವಿರಾಮ ನೀಡಲಾಗಿದೆ. ಈ ದಿನ ವಿಮಾನ ಹಾರಾಟ ಸ್ತಬ್ದಗೊಂಡಿರುವುದರಿಂದ ಆ ವಿಮಾನಗಳೆಲ್ಲಾ ಎಲ್ಲಿವೆ? ವರದಿಯೊಂದರ ಪ್ರಕಾರ ಜಗತ್ತಿನಾದ್ಯಂತ ಏನಿಲ್ಲವೆಂದರೂ 16,000 ವಿಮಾನಗಳನ್ನು ನಿಲ್ದಾಣಗಳಲ್ಲಿ ಪಾರ್ಕ್‌ ಮಾಡಲಾಗಿದೆ. ಅವುಗಳ ನಿರ್ವಹಣೆಯೇ ದೊಡ್ಡ ತಲೆನೋವಿನದ್ದು. ನಾವು ಮನೆಯ ಮುಂದೆ ನಿಲ್ಲಿಸಿದ ಬೈಕು, ಕಾರನ್ನು ಓಡಿಸದೇ ಇದ್ದರೆ, ಒಂದೆರಡು ವಾರಗಳ ನಂತರ ಸ್ಟಾರ್ಟ್‌ ಮಾಡಲು ಕಿರಿಕ್‌ ಕೊಡುತ್ತದೆ. ಅಂಥದ್ದರಲ್ಲಿ ಲಕ್ಷಾಂತರ ಸೂಕ್ಷ್ಮ ಎಲೆಕ್ಟ್ರಾನಿಕ್‌ ಬಿಡಿಭಾಗಗಳು, ಮೆಕ್ಯಾನಿಕಲ್‌ ಬಿಡಿಭಾಗಗಳನ್ನು ಹೊಂದಿರುವ ವಿಮಾನವನ್ನು ಸುಮ್ಮನೆಯೇ ನಿಲ್ಲಿಸಲಾಗುವುದಿಲ್ಲ.

ಪ್ರತಿದಿನವೂ ವಿಮಾನದ ಯೋಗಕ್ಷೇಮವನ್ನು ನೋಡಿಕೊಳ್ಳುತ್ತಿರಬೇಕಾಗುತ್ತದೆ. ಅದರ ಎಂಜಿನ್‌ ಚಾಲೂ ಮಾಡುವುದರಿಂದ ಮೊದಲುಗೊಂಡು, ಹೆ„ಡ್ರಾಲಿಕ್ಸ್‌, ಕಂಟ್ರೋಲ್‌ ಸಿಸ್ಟಮ್‌ ಗಳು ಇವೆಲ್ಲವನ್ನೂ ಚೆಕ್‌ ಮಾಡುತ್ತಿರಬೇಕಾಗುತ್ತದೆ. ಹಾಗೆ ನೋಡಿದರೆ ವಿಮಾನಗಳು, ಹಾರಾಟ ನಡೆಸುತ್ತಿದ್ದುದಕ್ಕಿಂತ ಹೆಚ್ಚಿನ ನಿರ್ವಹಣೆ ಅವುಗಳನ್ನು ಪಾರ್ಕ್‌ ಮಾಡಬೇಕಾಗಿ ಬಂದಾಗ ತಗುಲುತ್ತದೆ. ಪಾರ್ಕಿಂಗ್‌ ಜಾಗವೂ ಒಂದು ಸಮಸ್ಯೆಯಾಗಿದೆ. ವಿಮಾನ ಟೇಕಾಫ್‌, ಲ್ಯಾಂಡಿಂಗ್‌ ಮಾಡುವ ರನ್‌ ವೇ ಯಲ್ಲಿಯೂ ಪಾರ್ಕ್‌ ಮಾಡಲಾಗುತ್ತಿದೆ. ಜಾಗ ಸಿಕ್ಕರೂ ವಿಮಾನಗಳನ್ನು ಸುಮ್ಮನೆ ನಿಲ್ಲಿಸುವ ಹಾಗೂ ಇಲ್ಲ. ಅವುಗಳ ಟ್ಯಾಂಕ್‌ ನಲ್ಲಿ ಪೂರ್ತಿ ಇಂಧನ ತುಂಬಿಸಿಯೇ ನಿಲ್ಲಿಸಬೇಕಾಗುತ್ತದೆ. ಗಾಳಿಗೆ ವಿಮಾನ ಅಲುಗಾಡದೇ ಭದ್ರವಾಗಿರುತ್ತದೆ ಎಂಬುದು ಇದರ ಹಿಂದಿನ ಲೆಕ್ಕಾಚಾರ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.