ನೆರೆ ಪೀಡಿತ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ…
Team Udayavani, Sep 7, 2019, 5:41 PM IST
ಗದಗ: ನವಿತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ 20 ಸಾವಿರ ಕ್ಯೂಸೆಕ್ ನೀರು ಹರಿಬಿಟ್ಟಿದ್ದರಿಂದ ನರಗುಂದ ತಾಲೂಕಿನ ಶಿರೋಳ ಗ್ರಾಮದ ಹೊಳೆ ಆಂಜನೇಯ ದೇವಸ್ಥಾನ ಕೊಚ್ಚಿ ಹೋಗಿದೆ.
ಪ್ರತೀ ಶನಿವಾರ ಆಂಜನೇಯ ದೇವಸ್ಥಾನಕ್ಕೆ ಆಗಮಿಸಿ, ಆರಾಧಿಸುತ್ತಿದ್ದ ಭಕ್ತರ ಎದುರೇ ದೇವರ ಸನ್ನಿಧಾನ ಪ್ರವಾಹದಲ್ಲಿ ತೇಲಿ ಹೋಗಿದೆ. ಬರೋಬ್ಬರಿ ಒಂದು ತಿಂಗಳ ಹಿಂದೆ ಉಂಟಾಗಿದ್ದ ಪ್ರವಾಹದಿಂದ ಜನರು ಗ್ರಾಮ ತೊರೆದಿದ್ದರು. ನೆರೆ ನಿಂತ ಮೇಲೆ ಮತ್ತೆ ತಮ್ಮ ಗ್ರಾಮಗಳಿಗೆ ಮುಖ ಮಾಡಿ, ಅಳಿದುಳಿದ ಮನೆಗಳನ್ನು ಸ್ವಚ್ಛಗೊಳಿಸಿ, ಬುದುಕು ಕಟ್ಟಿಕೊಳ್ಳುವ ಪ್ರಯತ್ನ ನಡೆಸಿದ್ದರು. ಆದರೆ, ಈ ನಡುವೆ ಮತ್ತೆ ಪ್ರವಾಹದ ನೀರು ಗ್ರಾಮಗಳತ್ತ ಮುಖ ಮಾಡಿದ್ದರಿಂದ ಮುಂದೇನಾಗುತ್ತೋ ಎಂಬ ಭಯ ಆವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ