ನಾಡಿನೆಲ್ಲೆಡೆ ಜಾನಪದ ಉತ್ಸವ: ಸಿಎಂ ಬಸವರಾಜ ಬೊಮ್ಮಾಯಿ


Team Udayavani, Apr 11, 2022, 6:25 AM IST

ನಾಡಿನೆಲ್ಲೆಡೆ ಜಾನಪದ ಉತ್ಸವ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಈ ನಾಡಿನ ಶ್ರೀಮಂತ ಸಂಸ್ಕೃತಿಯ ಹಿನ್ನೆಲೆಯುಳ್ಳ ಜಾನಪದ ಉತ್ಸವವನ್ನು ನಾಡಿನಲ್ಲೆಡೆ ಹಮ್ಮಿಕೊಳ್ಳುವ ಆಲೋಚನೆ ಸರಕಾರದ ಮುಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪದ್ಮನಾಭನಗರ ಕ್ಷೇತ್ರದ ವಾಜಪೇಯಿ ಆಟದ ಮೈದಾನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಜಾನಪದ ಜಾತ್ರೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ನಾಡಿನ ಶ್ರೀಮಂತ ಜಾನಪದವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಜಾನಪದ ಜಾತ್ರೆಗಳನ್ನು ಆಯೋಜಿಸಲಾಗುವುದು ಎಂದರು.

ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿಯ ಜಾನಪದವನ್ನು ನಾವು ಕಾಣಬಹುದಾಗಿದೆ. ಚಾಮರಾಜನಗರ ಭಾಗದಲ್ಲಿ ಮಹಾದೇಶ್ವರನ ಜಾನಪದ ಶ್ರೀಮಂತಿಕೆ ಇದ್ದರೆ, ಉತ್ತರ ಕರ್ನಾಟಕದಲ್ಲಿ ಸಂತ ಶಿಶುನಾಳನ ಶರೀಫ‌ರ ಜನಪದ ಶ್ರೀಮಂತಿಕೆ ಇದೆ. ಹೀಗೆ ಹಲವಾರು ಪ್ರದೇಶಗಳ ಶ್ರೀಮಂತಿಕೆ ಒಗ್ಗೂಡಿಸಿ ನಾಡಿನ ಜಾನಪದ ಕೀರ್ತಿ ಬೆಳಗಿವೆ ಎಂದು ಹೇಳಿದರು.

ಶೇ. 47ರಷ್ಟು ಎಫ್ ಡಿಐ
ಆರ್ಥಿಕ ಕ್ಷೇತ್ರದಲ್ಲಿ ಕೂಡ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿ ಬೆಂಗಳೂರು ಬೆಳೆಯುತ್ತಿದ್ದು ವಿಶ್ವದ ಗಮನ ಸಳೆಯುತ್ತಿದೆ. ಹೂಡಿಕೆದಾರರರು ಬಂಡಾಳ ಹೂಡಲು ಆಸಕ್ತಿ ತೋರಿದ್ದಾರೆ. ಶೇ. 47ರಷ್ಟು ಎಫ್ಡಿಐ ಕರ್ನಾಟಕ್ಕೆ ಬಂದಿದೆ ಎಂದು ಹೇಳಿದರು.

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಸಚಿವ ಆರ್‌.ಅಶೋಕ್‌, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯ ಹಲವು ಶಾಸಕರು ಮತ್ತು ಮುಖಂಡರು ಭಾಗವಹಿಸಿದ್ದರು.

ಕನ್ನಡ ಭಾಷೆಗೆ “ಜಾನಪದ ಶಕ್ತಿ’
ಕನ್ನಡಕ್ಕೆ ಶಾಶ್ವತವಾದಂತಹ ಅಗ್ರ ಸ್ಥಾನವನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಭಾರತದಲ್ಲಿ ಅತ್ಯಂತ ಪ್ರಾಚೀನವಾಗಿರುವ ಭಾಷೆ ಕನ್ನಡ ಭಾಷೆಯಾಗಿದೆ. ಹಲವಾರು ಯುಗಗಳು ಕಳೆದರೂ ಕೂಡ ಕನ್ನಡ ಭಾಷೆ ಶ್ರೀಮಂತವಾಗಿ, ಗಟ್ಟಿಯಾಗಿ ಎದ್ದು ನಿಂತಿದೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ. ಕನ್ನಡ ಭಾಷೆಗೆ ಶಕ್ತಿ ಜಾನಪದಿಂದ ಬರುತ್ತದೆ ಎಂದು ತಿಳಿಸಿದರು.

ಜಾನಪದ ವಿವಿ ಸ್ಥಾಪನೆ
ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹಾವೇರಿಯಲ್ಲಿ ಜಾನಪದ ವಿವಿ ಸ್ಥಾಪನೆ ಮಾಡುವ ಮೂಲಕ ಜಾನಪದ ಉಳಿವಿಗೆ ಕೊಡುಗೆ ನೀಡಿದರು. ಇದು ಈಗ ದೊಡ್ಡ ಪ್ರಮಾಣದಲ್ಲಿ ಬೆಳೆದಿದ್ದು, ವಿವಿಧ ರಾಜ್ಯಗಳಿಂದ ಕಲಾವಿದರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.