ಮೆಂತ್ಯೆ ಸೊಪ್ಪಿನ ವೈವಿಧ್ಯಮಯ ಅಡುಗೆಗಳು

ದಿನ ನಿತ್ಯದ ಅಡುಗೆಯಲ್ಲಿ ಇದನ್ನು ಬಳಸುವುದು ಬಹಳ ಉಪಯುಕ್ತ.

Team Udayavani, Jul 4, 2022, 3:40 PM IST

ಮೆಂತ್ಯೆ ಸೊಪ್ಪಿನ ವೈವಿಧ್ಯಮಯ ಅಡುಗೆಗಳು

ಅತ್ಯಂತ ವಿಶಿಷ್ಟವಾದ ಪರಿಮಳವನ್ನು ಹೊಂದಿರುವ ಮೆಂತ್ಯೆ ಸೊಪ್ಪಿನಲ್ಲಿ ಹಲವಾರು ಆರೋಗ್ಯಕರವಾದ ಗುಣಗಳಿವೆ. ಇದರಲ್ಲಿ ದೇಹಕ್ಕೆ ಅಗತ್ಯವಿರುವ ವಿಟಮಿನ್‌ಗಳಾದ ಕೆ, ಎ , ಸಿ ಮತ್ತು ಆಂಟಿ ಆಕ್ಸಿಡೆಂಟ್‌ಗಳಿವೆ. ಆದುದರಿಂದ ದಿನ ನಿತ್ಯದ ಅಡುಗೆಯಲ್ಲಿ ಇದನ್ನು ಬಳಸುವುದು ಬಹಳ ಉಪಯುಕ್ತ.

ಮೆಂತ್ಯೆ ಸೊಪ್ಪಿನ ಅವಲಕ್ಕಿ ಒಗ್ಗರಣೆ

ಬೇಕಾಗುವ ಸಾಮಗ್ರಿಗಳು: ಮೆಂತೆ
ಸೊಪ್ಪು-1/2 ಕಪ್‌, ದಪ್ಪ
ಅವಲಕ್ಕಿ-2 ಕಪ್‌,
ಈರುಳ್ಳಿ-1, ಅರಿಶಿನ
ಪುಡಿ-1 ಚಮಚ,
ಒಗ್ಗರಣೆಗೆ: ಸಾಸಿವೆ-1
ಚಮಚ, ಉದ್ದಿನಬೇಳೆ-1
ಚಮಚ, ಹಸಿಮೆಣಸು-2, ನೆಲಗಡಲೆ ಬೀಜ-2 ಚಮಚ, ಎಣ್ಣೆ- 4 ಚಮಚ, ಕರಿಬೇವು- ಸ್ವಲ್ಪ, ಉಪ್ಪು- ರುಚಿಗೆ ತಕ್ಕಷ್ಟು, ಲಿಂಬೆ ರಸ-2 ಚಮಚ, ತೆಂಗಿನತುರಿ-1 ಹಿಡಿ.

ತಯಾರಿಸುವ ವಿಧಾನ: ದಪ್ಪ ಅವಲಕ್ಕಿಯನ್ನು 5 ನಿಮಿಷ ನೀರಿನಲ್ಲಿ ನೆನೆಸಿ ನಂತರ ಹಿಂಡಿ ಒಂದು ತಟ್ಟೆಯಲ್ಲಿ ಹರಡಿ. ಬಾಣಲೆಯಲ್ಲಿ ಮೇಲೆ ತಿಳಿಸಿದ ಸಾಮಗ್ರಿಗಳನ್ನು ಬಳಸಿ ಒಗ್ಗರಣೆ ಮಾಡಿ ಅದಕ್ಕೆ ಈರುಳ್ಳಿ ಸೇರಿಸಿ ಹುರಿಯಿರಿ. ಇದಕ್ಕೆ ತೊಳೆದು ಹೆಚ್ಚಿಟ್ಟ ಮೆಂತೆ ಸೊಪ್ಪನ್ನು ಸೇರಿಸಿ ಹಸಿ ವಾಸನೆ ಹೋಗುವ ತನಕ ಹುರಿಯಿರಿ. ಅದಕ್ಕೆ ಅವಲಕ್ಕಿ, ತೆಂಗಿನ ತುರು, ಅರಿಶಿನ, ಉಪ್ಪು ಮತ್ತು ಲಿಂಬೆರಸ ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ ಸ್ಟೌನಿಂದ ಕೆಳಗಿಳಿಸಿ. ಬೆಳಿಗ್ಗಿನ ಉಪಹಾರಕ್ಕೆ ಆರೋಗ್ಯಕರವಾದ ಮೆಂತೆ ಸೊಪ್ಪಿನ ಅವಲಕ್ಕಿ ಒಗ್ಗರಣೆ ಸಿದ್ದ.

ಮೆಂತೆ ಸೊಪ್ಪಿನ ರೊಟ್ಟಿ
ಬೇಕಾಗುವ ಸಾಮಗ್ರಿಗಳು: ಮೆಂತೆ ಸೊಪ್ಪು-1 ಕಪ್‌, ಅಕ್ಕಿ ಹಿಟ್ಟು-2 ಕಪ್‌, ಹಸಿಮೆಣಸು-2, ಶುಂಠಿ- 1 ಇಂಚು, ಉಪ್ಪು-ರುಚಿಗೆ ತಕ್ಕಷ್ಟು, ನೀರು-2ರಿಂದ 3 ಕಪ್‌.

ತಯಾರಿಸುವ ವಿಧಾನ: ಒಂದು ಬೌಲ್‌ ಗೆ ಅಕ್ಕಿಹಿಟ್ಟು, ತೊಳೆದು ಹೆಚ್ಚಿಟ್ಟ ಮೆಂತೆಸೊಪ್ಪು, ಸಣ್ಣಗೆ ಹೆಚ್ಚಿದ ಶುಂಠಿ, ಹಸಿಮೆಣಸು, ಉಪ್ಪನ್ನು ಸೇರಿಸಿ ಸ್ವಲ್ಪ ಸ್ವಲ್ಪವೇ ನೀರನ್ನು ಸೇರಿಸುತ್ತಾ ಚೆನ್ನಾಗಿ ನಾದಿ. ನಂತರ ನಿಂಬೆ ಹಣ್ಣಿನಷ್ಟು ದೊಡ್ಡ ಉಂಡೆಯನ್ನು ಮಾಡಿ ಕಾವಲಿಯ ಮೇಲೆ ರೊಟ್ಟಿಯನ್ನು ತಟ್ಟಿ ಎರಡೂ ಬದಿ ಚೆನ್ನಾಗಿ ಕಾಯಿಸಿ. ಬಾಳೆಯ ಎಲೆಯ ಮೇಲೆ ರೊಟ್ಟಿ ತಟ್ಟಿ ಕಾವಲಿಗೆಗೆ  ಹಾಕಿದರೂ ರುಚಿಯಾಗಿರುತ್ತದೆ. ಚಟ್ನಿ ಅಥವಾ ಸಾಂಬಾರ್‌ ನೊಂದಿಗೆ ಬೆಳಗ್ಗಿನ ಉಪಹಾರಕ್ಕೆ ಸವಿಯಲು ಇದು ಉತ್ತಮ ತಿಂಡಿಯಾಗುತ್ತದೆ.

– ಡಾ. ಹರ್ಷಿತಾ ಎಂ.ಎಸ್‌.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.