ಕರಡಿ ಪ್ರತ್ಯಕ್ಷ : ಅಂಜನಾದ್ರಿ ಬೆಟ್ಟದ ಕೆಳಗೆ ಬೋನ್ ಇರಿಸಿದ ಅರಣ್ಯ ಇಲಾಖೆ
Team Udayavani, Oct 24, 2019, 7:29 PM IST
ಗಂಗಾವತಿ: ಅಂಜನಾದ್ರಿ ಬೆಟ್ಟದ ದೇಗುಲದ ಆವರಣದಲ್ಲಿ ಗುರುವಾರ ಬೆಳಗಿನ ಜಾವ ಕರಡಿ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗುರುವಾರ ಸಂಜೆ ಬೆಟ್ಟದ ಕೆಳಗೆ ಬೋನ್ ಇರಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಬ್ಯಾನರ್ ಅಳವಡಿಸಿದ್ದಾರೆ. ಕಳೆದ 15 ದಿನಗಳ ಹಿಂದೆ ಅಂಜನಾದ್ರಿ ಬೆಟ್ಟದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿತ್ತು. ದೇಗುಲ ಸಮಿತಿ ವತಿಯಿಂದ ಅರಣ್ಯ ಇಲಾಖೆಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಚಿಕ್ಕರಾಂಪೂರ ಜಂಗ್ಲಿ ಮಾರ್ಗದಲ್ಲಿ ಬೋನ್ ಇರಿಸಲಾಗಿತ್ತು. ಇದೀಗ ಬೋನಿನ ಜಾಗ ಬದಲಿಸಿ ಅಂಜನಾದ್ರಿ ಬೆಟ್ಟದ ಕೆಳಗೆ ಬೋನ್ ಇರಿಸಲಾಗಿದೆ.
ಕ್ರಮ: ಏಳು ಗುಡ್ಡದ ಪ್ರದೇಶವಾಗಿರುವ ಕಾರಣ ಇಲ್ಲಿ ಕರಡಿ ಚಿರತೆ ಕಂಡು ಬರುವುವುದು ಸಾಮಾನ್ಯ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವ ಭಕ್ತರು ಆದಷ್ಟು ರಾತ್ರಿ ವೇಳೆ ಬಾರದೇ ಹಗಲಿನಲ್ಲಿ ಬರುವುದು ಒಳ್ಳೆಯದು ಎಂದು ಇಲಾಖೆ ತಿಳಿಸಿದೆ. ಶೀಘ್ರ ಕರಡಿ ಚಿರತೆ ಬೋನ್ ಗೆ ಬಿಳುವ ಸಾಧ್ಯತೆ ಇದೆ ಎಂದು ಡಿವೈಆರ್ ಎಫ್ ರಾಮಣ್ಣ ಉದಯವಾಣಿಗೆ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು