Accident: ಶಿರ್ಡಿಗೆ ತೆರಳುತ್ತಿದ್ದ ಕರ್ನಾಟಕದ ನಾಲ್ವರು ಅಪಘಾತದಲ್ಲಿ ದುರ್ಮರಣ
Team Udayavani, Dec 27, 2023, 11:50 PM IST
ಮುಂಬಯಿ: ಮಹಾರಾಷ್ಟ್ರದ ಕರ್ಮಲಾ-ಅಹ್ಮದ್ನಗರ್ ರಸ್ತೆಯಲ್ಲಿ ಎಸ್ಯುವಿ ಮತ್ತು ಕಂಟೈನರ್ ಟ್ರಕ್ ಒಂದರ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕರ್ನಾಟಕದ ನಾಲ್ವರು ಮೃತಪಟ್ಟಿದ್ದಾರೆ. ಅಲ್ಲದೇ, ಒಂದು ಮಗು ಸೇರಿದಂತೆ ಇತರೆ 6 ಮಂದಿ ಗಾಯಗೊಂಡಿರುವುದು ವರದಿಯಾಗಿದೆ.
ಮಹಾರಾಷ್ಟ್ರದ ಅಹ್ಮದಾನಗರ್ ಜಿಲ್ಲೆಯಲ್ಲಿರುವ ಶಿರಡಿ ಸಾಯಿಬಾಬಾ ಕ್ಷೇತ್ರಕ್ಕೆಂದು ಗುಲ್ಬರ್ಗದಿಂದ ಸೋಲಾಪುರ ಮಾರ್ಗವಾಗಿ ತೆರಳುತ್ತಿದ್ದ ಎಸ್ಯುವಿ ಬೆಳಗ್ಗೆ 6 ಗಂಟೆ ಜಾವದಲ್ಲಿ ಎದುರಿಗೆ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಶಾರದಾ ಹಿರೇಮಠ್, ಜೆಮಿ ದೀಪಕ್ ಹಿರೇಮಠ್, ಶ್ರೀಶಾಲ್ ಚಂದಗ ಕುಂಬಾರ್ ಹಾಗೂ ಶಶಿಕಲಾ ಎಂಬವರು ಮೃತಪಟ್ಟಿದ್ದಾರೆ. 8 ತಿಂಗಳ ಮಗು ಸೇರಿದಂತೆ 6 ಮಂದಿ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ