ಕಾರ್ಕಳ: ಮಹಿಳೆಗೆ ವಂಚನೆ; ಐವರ ವಿರುದ್ಧ ಪ್ರಕರಣ ದಾಖಲು
Team Udayavani, May 18, 2022, 5:59 PM IST
ಕಾರ್ಕಳ: ಮಹಿಳೆಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ನಗರ ಠಾಣೆಯಲ್ಲಿ ಮೇ 17ರಂದು ಪ್ರಕರಣ ದಾಖಲಾಗಿದೆ.
ಕಾರ್ಕಳ ಕಸಬಾದ ಸಮೃದ್ಧಿ ಹಿಲ್ಸ್ ವಸತಿ ಗೃಹ ಹಾಗೂ ವಾಣಿಜ್ಯ ಸಂಕೀರ್ಣದ ಪ್ರವರ್ತಕರಾದ ಸುರೇಶ್ ಶೆಟ್ಟಿ, ಭಾಸ್ಕರ ಬೈರಿ ಶೆಟ್ಟಿ, ಬಾಲಬಂದುಭಿ, ಸತೀಶ್ ಸುಂದರ ಶೆಟ್ಟಿ, ರಮೇಶ್ ಕುಮಾರ್ ಗೋಮಾಲ್ ಅವರು ಅಪಾರ್ಟ್ಮೆಂಟ್, ಫ್ಲ್ಯಾಟ್ ನೀಡುವುದಾಗಿ ಹೇಳಿ ಕರಾರು ಪತ್ರ ಮಾಡಿಸಿಕೊಂಡು ಹಂತಹಂತವಾಗಿ ತನ್ನ ಹಾಗೂ ಗಂಡನಿಂದ ಹಣ ಪಡೆದು ಮೋಸ ಹಾಗೂ ವಂಚನೆ ನಡೆಸಿದ್ದಾಗಿ ಕುಕ್ಕುಂದೂರು ತಾಲೂಕು ಆಫೀಸ್ ಕಚೇರಿ ಬಳಿಯ ನಿವಾಸಿ ಉಷಾ ಜಯಂತ್ ಅವರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಕಡೆಗೋಳಿ: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ