Udupi: ಅಧಿಕ ಲಾಭಾಂಶ ಭರವಸೆ ನೀಡಿ ವಂಚನೆ
Team Udayavani, Jan 4, 2024, 11:40 PM IST
ಉಡುಪಿ: ಹೆಬ್ರಿಯ ನಿವಾಸಿ ರಾಘವೇಂದ್ರ ಅವರಿಗೆ ಜ.3ರಂದು ವಾಟ್ಸಪ್ನಲ್ಲಿ ಅಪರಿಚಿತ ವ್ಯಕ್ತಿ ಮೊಬೈಲ್ ಸಂದೇಶ ಕಳುಹಿಸಿ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿದ್ದು, 18.13 ಲಕ್ಷ ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ.
ಮತ್ತೂಂದೆಡೆ, ಜ.2ರಂದು ಕುಂಜಿಬೆಟ್ಟು ಶಾರದಾ ಅವರ ಕೆನರಾ ಬ್ಯಾಂಕ್ ಖಾತೆಯಿಂದ 60 ಸಾವಿರ ರೂ. ಯಾವುದೇ ಮಾಹಿತಿ ಇಲ್ಲದೆ ಇನ್ನೊಬ್ಬರ ಖಾತೆಗೆ ವರ್ಗಾವಣೆಯಾಗಿದೆ ಎಂದು ದೂರು ನೀಡಲಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ