ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ
Team Udayavani, May 31, 2023, 4:55 AM IST
ಉಡುಪಿ: ಪಾರ್ಟ್ ಟೈಮ್ ಉದ್ಯೋಗದ ಆಮಿಷದ ಜತೆಗೆ ಟಾಸ್ಕ್ ನೆಪದಲ್ಲಿ ಯುವಕನಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ.
ಸೂರ್ಯಾನ್ ಸುನಿಲ್ ಅವರ ಮೊಬೈಲ್ಗೆ ಖಾಸಗಿ ಕಂಪೆನಿಯೊಂದರ ಹೆಸರಿನಲ್ಲಿ ಪಾರ್ಟ್ಟೈಮ್ ಉದ್ಯೋಗ ನಡೆಸಿ ಹಣ ಗಳಿಸುವ ಬಗ್ಗೆ ವಾಟ್ಸ್ ಆ್ಯಪ್ನಲ್ಲಿ ಸಂದೇಶ ಬಂದಿತ್ತು.
ಬಳಿಕ ಟೆಲಿಗ್ರಾಂ ಆ್ಯಪ್ನಲ್ಲಿ ಮಹಿಳೆಯೊಬ್ಬರು ಇವರನ್ನು ಸಂಪರ್ಕಿಸಿ ಟಾಸ್ಕ್ ನಡೆಸುವ ಬಗ್ಗೆ ಹಣ ಪಾವತಿಸುವಂತೆ ಬ್ಯಾಂಕ್ ಖಾತೆಗಳ ವಿವರವನ್ನು ನೀಡಿದ್ದರು. ಇದನ್ನು ನಂಬಿ ಅವರು ಮೇ 21ರಿಂದ 26ರ ನಡುವೆ ಒಟ್ಟು 7,30,926 ರೂ.ಗಳನ್ನು ಆರೋಪಿಗಳ ವಿವಿಧ ಖಾತೆಗಳಿಗೆ ಆನ್ಲೈನ್ ಮುಖೇನ ವರ್ಗಾಯಿಸಿಕೊಂಡಿದ್ದರು. ಆದರೆ ಆರೋಪಿಗಳು ಟಾಸ್ಕ್ ನಡೆಸಿದ ಬಳಿಕ ಹಣವನ್ನು ನೀಡದೆ ವಂಚಿಸಿದ್ದಾಗಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ