ಕೆಂಪು ವಲಯದಿಂದ ಭೂಮಿ ಮುಕ್ತಗೊಳಿಸಿ!


Team Udayavani, May 13, 2020, 9:23 AM IST

balakrishna red

ರಾಮನಗರ: ಬಿಡದಿ ಟೌನ್‌ಶಿಪ್‌ಗೆ ಗುರುತಿಸಲಾಗಿರುವ ಎಲ್ಲಾ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಿ, ಇಲ್ಲವೇ ರೆಡ್‌ ಜೋನ್‌ನಿಂದ ಹೊರಗೆ ತನ್ನಿ ಎಂದು ಮಾಗಡಿ ಶಾಸಕ ಎಚ್‌.ಸಿ. ಬಾಲಕೃಷ್ಣ, ಎಂಎಲ್‌ಸಿ ಸಿ.ಎಂ. ಲಿಂಗಪ್ಪರ  ನಿಯೋಗ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ. ಟೌನ್‌ಶಿಪ್‌ ವಿಚಾರದಲ್ಲಿ ಮುಖ್ಯಮಂತ್ರಿ ಆಹ್ವಾನದ ಮೇರೆಗೆ ನಿಯೋಗ ತೆರಳಿತ್ತು. ಈ ವೇಳೆ ಈ ಮಾಜಿ ಶಾಸಕರು ಮನವಿ ಸಲ್ಲಿಸಿ ರೈತರನ್ನು ಉಳಿಸುವಂತೆ ಮನವಿ  ಮಾಡಿದ್ದಾರೆ.

ಬಿಡದಿ ಟೌನ್‌ಶಿಪ್‌ ನಿರ್ಮಾಣಕ್ಕೆ 2006 ರಲ್ಲಿ ನೋಟಿಫಿಕೇಷನ್‌ ಆಗಿದೆ. ಟೌನ್‌ಶಿಪ್‌ ಅಭಿವೃದಿಟಛಿ ಡಿಎಲ್‌ಎಫ್ ಎಂಬ ಸಂಸ್ಥೆಗೆ ಅನು ಮತಿ ಕೊಡಲಾಗಿತ್ತು. ಬಿಡದಿ ಹೋಬಳಿಯಲ್ಲಿ 9,600 ಎಕರೆ ಭೂಮಿ ಗುರುತಿಸಲಾಗಿದೆ. ಇಲ್ಲಿ ಬೇರಾವ ಚಟುವಟಿಕೆಗಳಿಗೂ ಸಾಧ್ಯ ವಾಗದಂತೆ ಸರ್ಕಾರ ರೆಡ್‌ ಜೋನ್‌ ಎಂದು ವರ್ಗ ಮಾಡಿದೆ. ಆದರೆ ಟೌನ್‌ಶಿಪ್‌ ಆಗಲೇ ಇಲ್ಲ.

ಹೀಗಾಗಿ ಕಳೆದ 14 ವರ್ಷಗಳಿಂದಲೂ ಈ ಭಾಗದ ರೈತರು ತಮ್ಮ ಭೂಮಿ  ಮಾರಲು ಆಗದೆ, ಅಭಿವೃದಿಟಛಿ ಮಾಡಲೂ ಆಗದೆ ಪರಿತಪಿಸುತ್ತಿದ್ದಾರೆ. ಈ ಮಧ್ಯೆ 9,600 ಎಕರೆ ಪೈಕಿ ಕೇವಲ 1,100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಕ್ಕೆ ಮುಂದಾಗಿದೆ. ಯಾರೋ ಒಬ್ಬ ಉದ್ಯಮಿಗೆ ಅನುಕೂಲ ಮಾಡಿಕೊಡಲು ಉಳಿದ ರೈತರಿಗೆ ಅನ್ಯಾಯ ಮಾಡುವುದು ಸರಿಯಲ್ಲ ಎಂದು ಮುಖಂ ಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ವಿಚಾರದಲ್ಲಿ ಪತ್ರಿಕೆಯೊಂದಿಗೆ ಮಾಜಿ ಶಾಸಕ ಎಚ್‌.ಸಿ. ಬಾಲಕರಷ್ಣ ಮಾತನಾಡಿ, 2006ರಲ್ಲಿ  ಟೌನ್‌ಶಿಪ್‌ಗೆ ಅಧಿಸೂಚನೆ ಹೊರಟಾಗ ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ದ್ದರು. ಬಿ.ಎಸ್‌. ಯಡಿಯೂರಪ್ಪ ಅವರು ಉಪಮುಖ್ಯ ಮಂತ್ರಿಯಾಗಿದ್ದರ. ಹೀಗಾಗಿ ಮುಖ್ಯ ಮಂತ್ರಿಗಳಿಗೆ ಈ ವಿಚಾರದಲ್ಲಿ ಮಾಹಿತಿಯಿದೆ. ಒಂದೊಮ್ಮೆ 1,100 ಎಕರೆ ಭೂಮಿಯನ್ನು ಮಾತ್ರ ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನ ಪಡಿಸಿ ಕೊಳ್ಳುವುದಾದರೆ ಮೊದಲು ಅಧಿಸೂಚನೆ ವಜಾಗೊಳಿಸಿ,

ಕೆಂಪು ವಲಯದಿಂದ ಕೃಷಿ ವಲಯಕ್ಕೆ ಪರಿವರ್ತಿಸಿ ನಂತರ ಅನ್ಯ ಉದ್ದೇಶಕ್ಕೆ ಭೂಸ್ವಾಧೀನ ಪ್ರಕ್ರಿಯೆ ಮಾಡಿ ಎಂದು ಸಲಹೆ ನೀಡಿರುವುದಾಗಿ ತಿಳಿಸಿದ್ದಾರೆ. ರೈತಪರ ಕಾಳಜಿಯುಳ್ಳ ಸೂಕ್ಷ್ಮ ಸಂವೇದಿ ಸಿಎಂ ಆಗಿರುವ ಮುಖ್ಯಮಂತ್ರಿಗಳು ಬಿಡದಿ ಟೌನ್‌ಶಿಪ್‌ಗೆ ಗುರುತಿಸಿರುವ ಎಲ್ಲಾ ಭೂಮಿ ಯನ್ನು ಇಂದಿನ ದರವನ್ನು ನಿಗದಿಪಡಿಸಿ ಸಂಪೂರ್ಣವಾಗಿ ಭೂ  ಸ್ವಾಧೀನಪಡಿಸಿ ಕೊಳ್ಳಿ ಎಂದು ಮನವಿ ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.