ಪಾಕ್ ಗೆ ಹೋಗುವವರಿಗೆ ಫ್ರೀ ಟಿಕೆಟ್: ಶರಣ್ ಪಂಪ್ ವೆಲ್

2047 ರ ವೇಳೆಗೆ ಇಸ್ಲಾಂ ಆಡಳಿತಕ್ಕೆ ಸಂಚು

Team Udayavani, Feb 5, 2023, 10:14 PM IST

1-sadsad

ಮಂಗಳೂರು: ಭಾರತದಲ್ಲಿ 2047 ರ ವೇಳೆಗೆ ಇಸ್ಲಾಂ ಆಡಳಿತಕ್ಕೆ ಸಂಚು ನಡೆಯುತ್ತಿದ್ದು ಅದಕ್ಕೆ ಅವಕಾಶ ನೀಡುವುದಿಲ್ಲ.‌ಇಸ್ಲಾಂ ಆಡಳಿತ ಬೇಕಾದವರು ಪಾಕಿಸ್ತಾನಕ್ಕೆ ಹೋಗಬಹುದು. ಅವರಿಗೆ ಟಿಕೆಟ್ ವ್ಯವಸ್ಥೆ ಉಚಿತವಾಗಿ ಮಾಡಿಕೊಡುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.

ನಗರದ ಕೊಟ್ಟಾರದಲ್ಲಿ ರವಿವಾರ ಜರಗಿದ ಹಿಂದೂ ಸಮಾಜೋತ್ಸವದಲ್ಲಿ ಅವರು ದಿಕ್ಸೂಚಿ‌ ಭಾಷಣ ಮಾಡಿದರು.
ಇಸ್ಲಾಂ ಆಡಳಿತ ಆರಂಭವಾದ ದೇಶಗಳಲ್ಲಿ ಅಲ್ಲಿನ ನಾಗರಿಕತೆ, ಸಂಸ್ಕೃತಿ ನಾಶವಾಗಿದೆ. ಅದಕ್ಕೆ ಭಾರತದಲ್ಲಿ ಅವಕಾಶ ನೀಡಲಾಗದು. ಹಿಂದೂ ಧರ್ಮಕ್ಕೆ ಶತ್ರುವಾಗಿರುವ ಜಾತಿ ವ್ಯವಸ್ಥೆಯಿಂದ ಹಿಂದೂಗಳು ಹೊರಬರಬೇಕು.‌ ರಾಷ್ಟ್ರಕ್ಕಾಗಿ ಪೂರ್ವಜರ ಹೋರಾಟ, ಬಲಿದಾನದಿಂದ ಸ್ಪೂರ್ತಿ ಪಡೆಯಬೇಕು. ಇನ್ನೊಮ್ಮೆ‌ ಭಾರತ ವಿಭಜಿಸುವ ಷಡ್ಯಂತ್ರ ನಡೆಯುತ್ತಿದ್ದು ಅದನ್ನು ಹಿಮ್ಮೆಟ್ಟಿಸಬೇಕು. ಲವ್ ಜಿಹಾದ್, ಇಸ್ಲಾಂ‌ ಆಡಳಿತ , ಸುರಕ್ಷತೆಗೆ ಆತಂಕ ಮೊದಲಾದ ಸವಾಲುಗಳನ್ಮು ಎದುರಿಸಬೇಕಾಗಿದೆ ಎಂದವರು ಹೇಳಿದರು.

ಹೇಳಿಕೆಗೆ ಬದ್ದ
ಇತ್ತೀಚೆಗೆ ಉಳ್ಳಾಲದಲ್ಲಿ ಶೌರ್ಯ ದಿನ ಕಾರ್ಯಕ್ರಮದಲ್ಲಿ ತಾನು ನೀಡಿದ್ದ ಹೇಳಿಕೆ ಸಮರ್ಥಿಸಿಕೊಂಡ ಶರಣ್, ಹಿಂದೂ ಅಮಾಯಕರ ಹತ್ಯೆಯಾದಾಗ ಯಾರು ಕೂಡ ದನಿ ಎತ್ತಲಿಲ್ಲ. ಹಿಂದೂಗಳಲ್ಲಿಯೀ ಆತ್ಮಸ್ಥೈರ್ಯ ಮೂಡಿಸಬೇಕೆಂಬುದು ನನ್ನ ಉದ್ದೇಶ ಎಂದರು.

ಲವ್ ಜಿಹಾದ್ ಬಗ್ಗೆ ಸಂಸದ ನಳಿನ್ ಹೇಳಿಕೆಯನ್ಮು ಕೂಡ ಶರಣ್ ಸಮರ್ಥಿಸಿಕೊಂಡಿದ್ದು ಅಭಿವೃದ್ದಿ ಕೆಲಸಗಳ ಜತೆಗೆ ಹಿಂದೂಗಳ ಸುರಕ್ಷತೆಯೂ ಮುಖ್ಯ ಎಂದು ಹೇಳಿದರು.

ಗರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಮಾತನಾಡಿ, ಹಿಂದೂ ಸಮಾಜ ಎಚ್ಚರವಾಗಬೇಕಾದ ಕಾಲ ಇದು. ಹಿಂದೂಗಳ ತ್ಯಾಗದಿಂದ ಇಲ್ಲಿಗೆ ಎಲ್ಲರೂ ಬರಲು,ಇರಲು ಅವಕಾಶವಾಗಿದೆ. ಶರಣ್ ಅವರನ್ನು ಗಡಿಪಾರು‌ಮಾಡಬೇಕೆಂದು ಹೇಳುವವರನ್ನೇ ಗಡಿಪಾರು ಮಾಡಬೇಕು.‌ ಶರಣ್ ಅವರಿಗೆ ಭಯೋತ್ಪಾದಕರ ಸಂಪರ್ಕವಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತಸ್ವೀಪ್‌ ಚಿತ್ತ!

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತ ಸ್ವೀಪ್‌ ಚಿತ್ತ!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ajit kumar rai maladi

ಬಂಟರು ಯಾನೆ ನಾಡವರನ್ನು ಪ್ರವರ್ಗ 2(ಎ)ಗೆ ಸೇರಿಸಿ- ನಿಗಮ ಸ್ಥಾಪಿಸಿ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.