ಪಾಕ್ ಗೆ ಹೋಗುವವರಿಗೆ ಫ್ರೀ ಟಿಕೆಟ್: ಶರಣ್ ಪಂಪ್ ವೆಲ್

2047 ರ ವೇಳೆಗೆ ಇಸ್ಲಾಂ ಆಡಳಿತಕ್ಕೆ ಸಂಚು

Team Udayavani, Feb 5, 2023, 10:14 PM IST

1-sadsad

ಮಂಗಳೂರು: ಭಾರತದಲ್ಲಿ 2047 ರ ವೇಳೆಗೆ ಇಸ್ಲಾಂ ಆಡಳಿತಕ್ಕೆ ಸಂಚು ನಡೆಯುತ್ತಿದ್ದು ಅದಕ್ಕೆ ಅವಕಾಶ ನೀಡುವುದಿಲ್ಲ.‌ಇಸ್ಲಾಂ ಆಡಳಿತ ಬೇಕಾದವರು ಪಾಕಿಸ್ತಾನಕ್ಕೆ ಹೋಗಬಹುದು. ಅವರಿಗೆ ಟಿಕೆಟ್ ವ್ಯವಸ್ಥೆ ಉಚಿತವಾಗಿ ಮಾಡಿಕೊಡುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.

ನಗರದ ಕೊಟ್ಟಾರದಲ್ಲಿ ರವಿವಾರ ಜರಗಿದ ಹಿಂದೂ ಸಮಾಜೋತ್ಸವದಲ್ಲಿ ಅವರು ದಿಕ್ಸೂಚಿ‌ ಭಾಷಣ ಮಾಡಿದರು.
ಇಸ್ಲಾಂ ಆಡಳಿತ ಆರಂಭವಾದ ದೇಶಗಳಲ್ಲಿ ಅಲ್ಲಿನ ನಾಗರಿಕತೆ, ಸಂಸ್ಕೃತಿ ನಾಶವಾಗಿದೆ. ಅದಕ್ಕೆ ಭಾರತದಲ್ಲಿ ಅವಕಾಶ ನೀಡಲಾಗದು. ಹಿಂದೂ ಧರ್ಮಕ್ಕೆ ಶತ್ರುವಾಗಿರುವ ಜಾತಿ ವ್ಯವಸ್ಥೆಯಿಂದ ಹಿಂದೂಗಳು ಹೊರಬರಬೇಕು.‌ ರಾಷ್ಟ್ರಕ್ಕಾಗಿ ಪೂರ್ವಜರ ಹೋರಾಟ, ಬಲಿದಾನದಿಂದ ಸ್ಪೂರ್ತಿ ಪಡೆಯಬೇಕು. ಇನ್ನೊಮ್ಮೆ‌ ಭಾರತ ವಿಭಜಿಸುವ ಷಡ್ಯಂತ್ರ ನಡೆಯುತ್ತಿದ್ದು ಅದನ್ನು ಹಿಮ್ಮೆಟ್ಟಿಸಬೇಕು. ಲವ್ ಜಿಹಾದ್, ಇಸ್ಲಾಂ‌ ಆಡಳಿತ , ಸುರಕ್ಷತೆಗೆ ಆತಂಕ ಮೊದಲಾದ ಸವಾಲುಗಳನ್ಮು ಎದುರಿಸಬೇಕಾಗಿದೆ ಎಂದವರು ಹೇಳಿದರು.

ಹೇಳಿಕೆಗೆ ಬದ್ದ
ಇತ್ತೀಚೆಗೆ ಉಳ್ಳಾಲದಲ್ಲಿ ಶೌರ್ಯ ದಿನ ಕಾರ್ಯಕ್ರಮದಲ್ಲಿ ತಾನು ನೀಡಿದ್ದ ಹೇಳಿಕೆ ಸಮರ್ಥಿಸಿಕೊಂಡ ಶರಣ್, ಹಿಂದೂ ಅಮಾಯಕರ ಹತ್ಯೆಯಾದಾಗ ಯಾರು ಕೂಡ ದನಿ ಎತ್ತಲಿಲ್ಲ. ಹಿಂದೂಗಳಲ್ಲಿಯೀ ಆತ್ಮಸ್ಥೈರ್ಯ ಮೂಡಿಸಬೇಕೆಂಬುದು ನನ್ನ ಉದ್ದೇಶ ಎಂದರು.

ಲವ್ ಜಿಹಾದ್ ಬಗ್ಗೆ ಸಂಸದ ನಳಿನ್ ಹೇಳಿಕೆಯನ್ಮು ಕೂಡ ಶರಣ್ ಸಮರ್ಥಿಸಿಕೊಂಡಿದ್ದು ಅಭಿವೃದ್ದಿ ಕೆಲಸಗಳ ಜತೆಗೆ ಹಿಂದೂಗಳ ಸುರಕ್ಷತೆಯೂ ಮುಖ್ಯ ಎಂದು ಹೇಳಿದರು.

ಗರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಮಾತನಾಡಿ, ಹಿಂದೂ ಸಮಾಜ ಎಚ್ಚರವಾಗಬೇಕಾದ ಕಾಲ ಇದು. ಹಿಂದೂಗಳ ತ್ಯಾಗದಿಂದ ಇಲ್ಲಿಗೆ ಎಲ್ಲರೂ ಬರಲು,ಇರಲು ಅವಕಾಶವಾಗಿದೆ. ಶರಣ್ ಅವರನ್ನು ಗಡಿಪಾರು‌ಮಾಡಬೇಕೆಂದು ಹೇಳುವವರನ್ನೇ ಗಡಿಪಾರು ಮಾಡಬೇಕು.‌ ಶರಣ್ ಅವರಿಗೆ ಭಯೋತ್ಪಾದಕರ ಸಂಪರ್ಕವಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.