ಗದಗ: ಭೀಕರ ಅಪಘಾತದಲ್ಲಿ ಮೂವರ ಮೃತ್ಯು; ಹಲವರಿಗೆ ಗಾಯ
Team Udayavani, Feb 12, 2023, 10:27 PM IST
ಗದಗ: ಖಾಸಗಿ ಮಿನಿ ಬಸ್ ಹಾಗೂ ಆಟೋ ನಡುವೆ ಢಿಕ್ಕಿ ಸಂಭವಿಸಿ ಮೂವರು ಸಾವಿಗೀಡಾಗಿದ್ದು, ಹಲವರು ಗಾಯಗೊಂಡ ಘಟನೆ ನಗರದ ಹೊರ ವಲಯದ ದಂಡಿನ ದುರ್ಗಮ್ಮದೇವಿ ದೇವಸ್ಥಾನ ಬಳಿ ರವಿವಾರ ರಾತ್ರಿ ನಡೆದಿದೆ.
ಬಾಗಲಕೋಟೆಯಿಂದ ಮದುವೆ ಮುಗಿಸಿಕೊಂಡು ಬೆಟಗೇರಿ ಕಡೆಗೆ ಆಗಮಿಸುತ್ತಿದ್ದ ಖಾಸಗಿ ಮಿನಿ ಬಸ್ ಹಾಗೂ ಗದಗ ನಗರದದಿಂದ ರೋಣದ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ.
ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿರುವವರು ಸಾವಿಗೀಡಾಗಿದ್ದಾರೆ ಎನ್ನಲಾಗುತ್ತಿದ್ದು, ಮೃತರ ಹೆಸರು ಹಾಗೂ ವಿವರ ತಿಳಿದು ಬಂದಿಲ್ಲ
ಅಪಘಾತದ ರಭಸಕ್ಕೆ ಮಿನಿ ಬಸ್ ಹಾಗೂ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ