ಜೂ.3 ಕ್ಕೆ “ಗಜಾನನ ಗ್ಯಾಂಗ್‌” ಎಂಟ್ರಿ


Team Udayavani, May 30, 2022, 4:30 PM IST

20

ಸೋಶಿಯಲ್‌ ಮೀಡಿಯಾದಲ್ಲಿ ತನ್ನ ಟೈಟಲ್‌, ಟ್ರೇಲರ್‌ ಮತ್ತು ಹಾಡಿನ ಮೂಲಕ ಸೌಂಡ್‌ ಮಾಡುತ್ತಿರುವ “ಗಜಾನನ ಆ್ಯಂಡ್‌ ಗ್ಯಾಂಗ್‌’ ಚಿತ್ರ ಇದೇ ಜೂನ್‌. 3ಕ್ಕೆ ತೆರೆಗೆ ಬರುತ್ತಿದೆ.

ಇಂದಿನ ಕಾಲೇಜು ಹುಡುಗರಿಗೆ ಮತ್ತು ಕಾಲೇಜು ಮುಗಿಸಿದವರಿಗೆ ಬಹುಬೇಗ ಕನೆಕ್ಟ್ ಅಗುವ ಸಿನಿಮಾವಿದು. ಯುವನಟ ಶ್ರೀಮಹಾದೇವ್‌ ಹಾಗೂ ಅದಿತಿ ಪ್ರಭುದೇವ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಇನ್ನು “ಗಜಾನನ ಆ್ಯಂಡ್‌ ಗ್ಯಾಂಗ್‌’ ಟೈಟಲೇ ಹೇಳುವಂತೆ, ಇದು ಔಟ್‌ ಆ್ಯಂಡ್‌ ಔಟ್‌ ಕಾಲೇಜ್‌ ಸ್ಟೋರಿ ಇರುವ ಯೂಥ್‌ಫ‌ುಲ್‌ ಸಬ್ಜೆಕ್ಟ್‌ ಸಿನಿಮಾ. 2014 ರಿಂದ 2021ರ ವರೆಗೆ ಸಮಾಜದಲ್ಲಿ ನಡೆಯುವ ವಿವಿಧ ಘಟನೆಗಳ ಸುತ್ತ ನಡೆಯುವ ಈ ಚಿತ್ರದಲ್ಲಿ ಎಲ್ಲ ಸನ್ನಿವೇಶಗಳೂ ಫ್ಲ್ಯಾಶ್‌ಬ್ಯಾಕ್‌ನಲ್ಲಿ ಸಾಗುತ್ತದೆಯಂತೆ. ಹುಡುಗಾಟ, ತಂಟೆ, ತರಲೆ, ತಕರಾರು, ತಿಳಿ ಹಾಸ್ಯ, ಸೆಂಟಿಮೆಂಟ್‌ ಎಲ್ಲವೂ “ಗಜಾನನ ಆ್ಯಂಡ್‌ ಗ್ಯಾಂಗ್‌ ‘ನಲ್ಲಿದೆ.

ಅಭಿಷೇಕ್‌ ಶೆಟ್ಟಿ “ಗಜಾನನ ಆ್ಯಂಡ್‌ ಗ್ಯಾಂಗ್‌’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್‌- ಕಟ್‌ ಹೇಳಿದ್ದಾರೆ. “2014ರ ನನ್ನ ಕಾಲೇಜು ದಿನಗಳಲ್ಲಿ ನಡೆದ ಸಣ್ಣ ಘಟನೆಯ ಎಳೆ ಇಟ್ಟುಕೊಂಡು ಈ ಸಿನಿಮಾದ ಕಥೆ ಮಾಡಲಾಗಿದ್ದು, ಕಾಲೇಜ್‌ ಲೈಫ್ ನ ಏರಿಳಿತಗಳನ್ನು ಎಂಟರ್‌ಟೈನ್ಮೆಂಟ್‌ ಮೂಲಕ ಹೇಳುತ್ತಿದ್ದೇವೆ. ಜೊತೆಗೊಂದು ಮೆಸೇಜ್‌ ಕೂಡ ಸಿನಿಮಾದಲ್ಲಿದೆ’ ಎನ್ನುತ್ತಾರೆ ನಟ ಕಂ ನಿರ್ದೇಶಕ ಅಭಿಷೇಕ್‌ ಶೆಟ್ಟಿ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.