ಗಾಂಧಿ ಯಾವ ಸ್ಥಾನ ಮಾನಕ್ಕೆ ಆಸೆ ಪಡೆಯಲಿಲ್ಲ: ದಿನೇಶ್ ಗುಂಡೂರಾವ್

ಗಾಂಧಿ ಸದ್ಭಾವನಾ ಯಾತ್ರೆ ಕಾರ್ಯಕ್ರಮ

Team Udayavani, Oct 2, 2019, 3:28 PM IST

DINESH-GA

ಬೆಂಗಳೂರು: ಗಾಂಧಿ ಯಾವ ಸ್ಥಾನ ಮಾನಕ್ಕೆ ಆಸೆ ಪಡೆಯಲಿಲ್ಲ ಈ ದೇಶ ಒಂದಾಗಿ ಕೋಮು ಸಾಮರಸ್ಯ ತರಬೇಕು ಅನ್ನುವುದು ಅವರ ಬಯಕೆಯಾಗಿತ್ತು. ಶೋಷಣೆ, ಅಸ್ಪೃಶ್ಯತೆ ಹೋಗಲಾಡಿಸಬೇಕು ಅಂತ ಕನಸು ಕಂಡಿದ್ದರು ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಮಹಾತ್ಮ ಗಾಂಧಿಯವರ ಜಯಂತಿ ಅಂಗವಾಗಿ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ದ ಸದ್ಭಾವನಾ ಯಾತ್ರೆಯಲ್ಲಿ ಮಾತನಾಡಿದ ಅವರು ನಾವು ಯಾರ ಅಡಿಯಲ್ಲಿಯೂ ಬದುಕಬಾರದು ನಾವು ಸ್ವತಂತ್ರ ವಾಗಿ ಬದುಕಬೇಕು ಎನ್ನವುದು ಅವರ ಕನಸಾಗಿತ್ತು. ಇಡಿ ದೇಶದ ಜನರು ಅವರನ್ನು ನಾಯಕತ್ವ ವಹಿಸಿಕೊಳ್ಳುವಂತೆ ಒತ್ತಾಯ ಮಾಡಿದರು. ಕರ್ನಾಟಕಕ್ಕೂ ಗಾಂಧಿ ಬಂದಿದ್ದರು ಅವರ ನೆನಪುಗಳು ಸ್ಮಾರಕಗಳಾಗಿ ಇನ್ನೂ ಇವೆ. ಅವರು ದೇಶವನ್ನೇ ಪರಿವರ್ತನೆ ಮಾಡುವ ಕೆಲಸ ಮಾಡಿದರು. ಅಸಹಕಾರ ಚಳುವಳಿ ಮೂಲಕ ಬ್ರಿಟೀಷರನ್ನು ವಿರುದ್ಧ ಚಳುವಳಿಗಳ ಸಮರ ಸಾರಿದರು.

ಆಗಲೂ ಮಹಾತ್ಮಾ ಗಾಂಧಿಯನ್ನು ವಿರೋಧಿಸಿದ್ದರು. ಆರ್ ಎಸ್ ಎಸ್, ಹಿಂದೂ ಸಂಘಟನೆಗಳು ಭಾಗಿಯಾಗಲಿಲ್ಲ. ಅನೇಕ ಸಂದರ್ಭದಲ್ಲಿ ಅವರು ಬ್ರಿಟಿಷರ ಜೊತೆ ಸೇರಿಕೊಂಡಿದ್ದರು.ಈಗಲೂ ಅವರಿಗೆ ಗಾಂಧಿ ಬಗ್ಗೆ ಅಭಿಮಾನ ಇಲ್ಲ. ಜನರ ಮುಂದೆ ನಾಟಕವಾಡುವ ಕೆಲಸ ಮಾಡುತ್ತಿದ್ದಾರೆ.ಗಾಂಧಿ ವಿರೋಧಿ ಜನರ ಸರ್ಕಾರ ನಮ್ಮ ದೇಶದಲ್ಲಿ ಅಧಿಕಾರ ನಡೆಸುತ್ತಿವೆ.ಗಾಂಧಿಯವರು ಎಷ್ಟೇ ಕಷ್ಟ ಇದ್ದರೂ ಸತ್ಯಕ್ಕಾಗಿ ಹೋರಾಟ ಮಾಡಿದರು.

ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆ ಹಾಳು ಮಾಡುವ ಸರ್ಕಾರ ಇದೆ. ಜಾತ್ಯತೀತ ವ್ಯವಸ್ಥೆ ಹಾಳು ಮಾಡುವ, ರಾಜಕೀಯ ಪಕ್ಷಗಳನ್ನು ಮುಚ್ಚಿ ಹಾಕುವ ಕೆಲಸ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ.ಮಾಡಿಕೊಳ್ಳುತ್ತಿದೆ.

ನಾವು ಇವರ ವಿರುದ್ಧ ಹೋರಾಟ ಮಾಡಬೇಕಿದ್ದರೆ. ಕಾಶ್ಮೀರ ಸಮಸ್ಯೆ, ಆಸ್ಸಾಂ ಸಮಸ್ಯೆ, ಕರ್ನಾಟಕದ.ಸಮಸ್ಯೆ ಎಲ್ಲದರ ಬಗ್ಗೆ ಪ್ರತಿಭಟನೆ ಮಾಡಬೇಕು.

ಸಾಮಾಜಿಕ ಜಾಲ ತಾಣದಲ್ಲಿ ನಮ್ಮನ್ನು ಅವಮಾನ ಮಾಡುತ್ತಿದ್ದಾರೆ. ಗಾಂಧಿಯನ್ನು ಕೊಂದವರು ಸಂಸದರಾಗಿದ್ದಾರೆ. ಮೋದಿ ಏನೂ ಹೇಳುವುದಿಲ್ಲ.ವಿರೋಧಿಸಿದರೆ ನನ್ನನ್ನೇ ದೇಶ ದ್ರೋಹಿಗಳನ್ನಾಗಿ ಬಿಂಬಿಸಲಾಗಿತ್ತಿದೆ.ರಾಮನ ಹೆಸರಿನಲ್ಲಿ ಹಲ್ಲೆ, ದಬ್ಬಾಳಿಕೆ ನಡೆಯುತ್ತಿದೆ. ರಾಮನ ಹೆಸರಿನಿಂದ ಭಕ್ತಿ ಬರಬೇಕು ಅದನ್ನು ಬಿಟ್ಟು ಹಲ್ಲೆ ಕೊಲೆ ಮಾಡಲು ರಾಮನ ಹೆಸರು ಬಳಕೆ ಮಾಡಿಕೊಳ್ಳಲಾಗುತ್ತಿದೆ. ದ್ವೇಷದ ಹೆಸರಿನಲ್ಲಿ ದೇಶ ಕಟ್ಟಲು ಸಾಧ್ಯವಿಲ್ಲ. ದೇಶಕ್ಕೆ ತ್ಯಾಗ ಮಾಡಿದವರನ್ನು ದೇಶದ್ರೋಹಿ ಎನ್ನಲಾಗುತ್ತಿದೆ.

ಸದ್ಭಾವನಾ ಯಾತ್ರೆಯಲ್ಲಿ ಪಕ್ಷದ ನಾಯಕರಾದ ದಿನೇಶ್ ಗುಂಡೂರಾವ್, ಡಾ. ಜಿ. ಪರಮೇಶ್ವರ ಅವರೊಂದಿಗೆ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.