ಬೆಳುವಾಯಿ ಗ್ರಾಮ ಪಂಚಾಯತ್ ಗೆ ಎರಡನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ


Team Udayavani, Oct 1, 2020, 6:53 PM IST

ಬೆಳುವಾಯಿ ಗ್ರಾಮ ಪಂಚಾಯತಿಗೆ ಎರಡನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ

ಮೂಡುಬಿದಿರೆ: ತಾಲೂಕಿನ ಬೆಳುವಾಯಿ ಗ್ರಾ.ಪಂ. ಈ ಕಳೆದ 5 ವರ್ಷಗಳಲ್ಲಿ ಇದೀಗ 2ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. 843 ಹೆಕ್ಟೇರ್‌ ಅರಣ್ಯ ಪ್ರದೇಶ ಸಹಿತ 2569.53 ಹೆಕ್ಕೇರ್‌ ವಿಸ್ತೀರ್ಣ ಹೊಂದಿರುವ, ಕೃಷಿ ಪ್ರಧಾನವಾದ ಈ ಪಂ. ವ್ಯಾಪ್ತಿಯಲ್ಲಿ 10,220 (5042 ಪುರುಷರು, 1243 ಮಹಿಳೆಯರು) ಜನರು ವಾಸವಾಗಿದ್ದಾರೆ. 864 ಎಪಿಎಲ್‌, 1,668 ಬಿಪಿಎಲ್‌ ಕುಟುಂಬಗಳಿವೆ.

ವಿಶೇಷ ಸಾಧನೆಗಳು
2019-20ರ ಸಾಲಿನಲ್ಲಿ ಶೇ. 91ರಷ್ಟು ತೆರಿಗೆ ಸಂಗ್ರಹವಾಗಿದ್ದು ಹಳೆಯ ಬಾಕಿ ಎಲ್ಲವೂ ವಸೂಲಾಗಿದೆ. ಪ.ಜಾ./ಪ.ಪಂ., ಕ್ರೀಡೆ, ಅಂಗವಿಕಲರಿಗೆ ಸಂಬಂಧಿತ ಅನುದಾನ ಶೇ. 100 ವಿನಿಯೋಗವಾಗಿದೆ. ಕ್ರಿಯಾಯೋಜನೆಯ ಪೂರ್ಣ ಅಳವಡಿಕೆ, 14ನೇ ಹಣಕಾಸು ಯೋಜನೆಯಡಿ 100 ಶೇ. ನಿಧಿ ಬಳಕೆಯಾಗಿದೆ. ನರೇಗಾದಡಿ 12 ಕೃಷಿ ಬಾವಿಗಳ ನಿರ್ಮಾಣವಾಗಿವೆ. ಅಪೇಕ್ಷಿತರಿಗೆ 15ದಿನಗಳ ಒಳಗಾಗಿ ಉದ್ಯೋಗ ನೀಡಲಾಗಿದೆ.

ಮನೆಗಳಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆ ಆಗುತ್ತಿದೆ. ನೀರು ಪೂರೈಕೆಯ ಪಂಪ್‌ಗ್ಳಿಗೆ ಅಳವಡಿಸಲಾದ ಮೀಟರ್‌ಗಳನ್ನು ಪರಿಶೀಲಿಸುತ್ತ ಮೆಸ್ಕಾಂ ನೀಡುವ ಬಿಲ್‌ಗ‌ಳೊಂದಿಗೆ ಹೋಲಿಸಿ ನೋಡಿದಾಗ ಹೆಚ್ಚುವರಿಯಾಗಿ ಮೆಸ್ಕಾಂಗೆ ಪಾವತಿಸಲಾದ ಸುಮಾರು ರೂ. 6 ಲಕ್ಷವನ್ನು ವಾಪಾಸ್‌ ಪಡೆದು ಸಂಪನ್ಮೂಲ ಸೋರಿಕೆ ತಡೆಗಟ್ಟಲಾಗಿದೆ.

ಮಾದರಿಯಾಗಿ ಶ್ಮಶಾನ ಅಭಿವೃದ್ಧಿ, ಮಕ್ಕಳ ಪೋಷಣೆ ಅಭಿಯಾನ , ಬೀದಿ ದೀಪಗಳಿಗೆ ಸೋಲಾರ್‌ ಶಕ್ತಿಗೆ ಆದ್ಯತೆ, ಎಲ್‌ಇಡಿ ಬಲ್ಬ್ಗಳ ಬಳಕೆ, ಬಯಲು ಶೌಚಾಲಯ ಮುಕ್ತ ಗ್ರಾಮವಾಗಿ ಶೇ.100 ಸಾಧನೆ ತೋರಿದೆ.

ಸಕಾಲ ಸೇವೆ, ತಂತ್ರಾಂಶ ಬಳಕೆ
ಬಾಪೂಜಿ ಸೇವಾ ಕೇಂದ್ರದ ಮೂಲಕ 66 ಸಕಾಲ ಸೇವೆಗಳನ್ನು ನಿಗದಿತ ಕಾಲಮಿತಿಯಲ್ಲಿ ನಿರ್ವಹಿಸಲಾಗುತ್ತಿದೆ. “ಪ್ಲಾನ್‌ಪ್ಲಸ್‌ ತಂತ್ರಾಂಶ’ದಲ್ಲಿ ಎಲ್ಲ ಕ್ರಿಯಾಯೋಜನೆಗಳು, “ಗಾಂಧೀ ಸಾಕ್ಷಿ ಕಾಯಕ’ ತಂತ್ರಾಂಶದ ಮೂಲಕವೇ ಎಲ್ಲ ಪಾವತಿಗಳು, “ಪಂಚತಂತ್ರ ತಂತ್ರಾಂಶ’ದಲ್ಲಿ ಪಂ. ಆಸ್ತಿ, ಕಟ್ಟಡಗಳ ವಿವರ, ನಡೆಸಲಾಗಿರುವ 14 ವಾರ್ಡ್‌ ಸಭೆಗಳು, ವಾರ್ಷಿಕ 2 ಗ್ರಾಮ ಸಭೆಗಳ ವಿವರಗಳನ್ನು , ಪಂಚಾಯತ್‌ನ ಎಲ್ಲ ಹಣಕಾಸು ಸ್ವೀಕೃತಿ, ಪಾವತಿಗಳನ್ನು ಅಳವಡಿಸುವ ಮೂಲಕ ಪಾರದರ್ಶಕತೆ ತೋರಲಾಗಿದೆ.

14ನೇ ಹಣಕಾಸು ಅನುದಾನದ ಎಲ್ಲ ವೆಚ್ಚಗಳನ್ನು ಕೇಂದ್ರ ಸರಕಾರದ “ಪ್ರಿಯಾ ಸೋಫ್ಟ್‌ ‘ ಮೂಲಕವೇ ನಿರ್ವಹಿಸಲಾಗಿದೆ.
ಕಚೇರಿಯಲ್ಲಿ 8 ಸಿಸಿಟಿವಿ ಅಳವಡಿಸಲಾಗಿದ್ದು ದತ್ತಾಂಶಗಳನ್ನು ಸಂರಕ್ಷಿಸಲಾಗಿದೆ. ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಭೀಮ ನಾಯಕ್‌ ಬಿ. ಸಹಿತ 6 ಮಂದಿ ಸಿಬಂದಿಗಳಿದ್ದಾರೆ. ಸಿಬಂದಿಗಳು ಬಯೋಮೆಟ್ರಿಕ್‌ ಹಾಜರಾತಿ ಪಾಲಿಸುತ್ತಿದ್ದಾರೆ. ಸಿಬಂದಿಯ ಕನಿಷ್ಟ ವೇತನ, ಭತ್ತೆ ಪಾವತಿ ಮಾಡಲಾಗುತ್ತಿದೆ.

ಸರ್ವರ ಸಹಕಾರದಿಂದ ಪ್ರಶಸ್ತಿ
ಐದು ವರ್ಷಗಳಲ್ಲಿ ಜನಪರ ಆಡಳಿತ ನೀಡಿದ್ದು ಜನರು, ಸದಸ್ಯರು, ಪಿಡಿಒ , ಸಿಬಂದಿಯ ಒಟ್ಟು ಸಹಕಾರದಿಂದ ನಮ್ಮ ಪಂಚಾಯತ್‌ಗೆ ಎರಡನೇ ಬಾರಿಗೆ ಗಾಂಧೀ ಗ್ರಾಮ ಪುರಸ್ಕಾರ ಲಭಿಸಿರುವುದು ಸಂತಸಕರ ವಿಚಾರವಾಗಿದ್ದು ಎಲ್ಲರಿಗೂ ವಂದನೆಗಳು.
– ಸೋಮನಾಥ ಕೋಟ್ಯಾನ್‌ (ನಿಕಟಪೂರ್ವ ಅಧ್ಯಕ್ಷರು)

ಟಾಪ್ ನ್ಯೂಸ್

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.