Gandhi: ಸ್ಮಾರಕ ಕಾಲೇಜಿನಲ್ಲೇ ಗಾಂಧೀ ಅಧ್ಯಯನ


Team Udayavani, Oct 1, 2023, 11:40 PM IST

MGM COLLEGE

ಈಗಿನ ಉಡುಪಿ ಜಿಲ್ಲೆಯ ಭೌಗೋಳಿಕ ವ್ಯಾಪ್ತಿಯ ಮೊದಲ ಕಾಲೇಜು ಉಡುಪಿಯ ಮಹಾತ್ಮಾ ಗಾಂಧಿ ಸ್ಮಾರಕ ಕಾಲೇಜು. ಇದು ಗಾಂಧೀ ಸ್ಮರಣೆ ಯೊಂದಿಗೆ ಅವರು ಪ್ರತಿಪಾದಿಸಿದ ಮೌಲ್ಯಗಳಿಗೆ 1949ರಲ್ಲಿ ಅರ್ಪಿತವಾದ ಶಾಶ್ವತ ಸ್ಮಾರಕವಾಗಿದೆ. ಸಂಸ್ಥಾಪಕ ಡಾ| ಟಿಎಂಎ ಪೈ ಅವರು ಗಾಂಧೀಜಿಯವರು ತೋರಿಸಿಕೊಟ್ಟ ರಚನಾತ್ಮಕ ಕಾರ್ಯ ಕ್ರಮ, ಸ್ವದೇಶಿ, ಸ್ವಸಹಾಯ, ಸ್ವಾವ ಲಂಬನೆ ಸಹಿತವಾದ ಶಿಕ್ಷಣ ಪದ್ಧತಿ ಯನ್ನು ಕಾಲೇಜಿನಲ್ಲಿ ಮಾತ್ರವಲ್ಲದೆ ಇತರೆಡೆಗಳಲ್ಲಿಯೂ ಅನುಸರಿಸಿದರು.

1953-54ರಲ್ಲಿ ಪ್ರಥಮ ಪ್ರಾಂಶು ಪಾಲ ಪ್ರೊ| ಸುಂದರ ರಾವ್‌ ಅಧ್ಯಯನ ಕ್ಕಾಗಿ “ಗಾಂಧಿಯನ್‌ ಸೆಕ್ಷನ್‌’ ಆರಂಭಿಸಿದ್ದರು. ಇದುವೇ ಗಾಂಧಿ ಅಧ್ಯಯನ ವೃತ್ತ (ಸ್ಟಡಿ ಸರ್ಕಲ್‌) ಆಯಿತು. ಪ್ರಾಧ್ಯಾಪಕ ರಾಗಿದ್ದ ಕು.ಶಿ. ಹರಿದಾಸ ಭಟ…, ಶ್ರೀಶ ಬಲ್ಲಾಳ್‌, ಪಾದೂರು ಗುರುರಾಜ ಭಟ್‌, ಕುಪ್ಪುಸ್ವಾಮಿ ಮುಂತಾದವರು ಗಾಂಧೀಜಿಯ ತತ್ತ್ವಾದರ್ಶಗಳ ಅಧ್ಯ ಯನಕ್ಕೆ ಬುನಾದಿ ಹಾಕಿದ್ದರು. ಮೊದಲು ಗಾಂಧೀಜಿ ಹಾಗೂ ಗಾಂಧಿ ವಿಚಾರ ಧಾರೆ ಬಗ್ಗೆ ಗ್ರಂಥಗಳನ್ನು ಸಂಗ್ರಹಿಸಿ ಪರಾ ಮರ್ಶನಕ್ಕೆ ಅವಕಾಶ ಒದಗಿಸಿತು.

2007ರಲ್ಲಿ ಮೂಡಿಬಂದ ಗಾಂಧಿ ಅಧ್ಯಯನ ಕೇಂದ್ರವನ್ನು ಹಿರಿಯ ಸಾಹಿತಿ ಡಾ| ಯು. ಆರ್‌. ಅನಂತ ಮೂರ್ತಿ ಉದ್ಘಾಟಿಸಿದರು. ಹಿರಿಯ ಪತ್ರಕರ್ತ ಡಾ| ಎಂ. ವಿ. ಕಾಮತ್‌, ಹಿರಿಯ ಬ್ಯಾಂಕರ್‌ ಕೆ.ಕೆ. ಪೈ ಅವರ ಮಾರ್ಗದರ್ಶನದಿಂದ ವಿವಿಧ ಪುಸ್ತಕಗಳನ್ನು ಸಂಗ್ರಹಿಸಲಾಯಿತು. ಪ್ರಮುಖ ವಿಚಾರ ಸಂಕಿರಣಗಳನ್ನು ನಡೆಸಲಾಯಿತು. ಗಾಂಧೀಜಿ ಯವರು ಕರಾವಳಿ ಭಾಗಕ್ಕೆ 1934ರ ಫೆಬ್ರವರಿ 24-25ರಂದು ಭೇಟಿ ನೀಡಿದ ಇತಿಹಾಸ, ಸ್ವಾತಂತ್ರ್ಯ ಹೋರಾಟದ ಬಗ್ಗೆ ವಿಸ್ತೃತವಾದ ಅಧ್ಯಯನ ವನ್ನು ಕೈಗೊಳ್ಳುವ ಮೂಲಕ ಸ್ವಾತಂತ್ರ್ಯ ಹೋರಾಟದ ಬಗ್ಗೆ ನಿಖರ ವಾದ ಮಾಹಿತಿ ಇರುವ ಸಂಸ್ಥೆಯಾಗಿ ಮೂಡಿಬಂದಿದೆ.

ಗಾಂಧೀಜಿ ಫಿಲಾಸಫಿ ಮಾತ್ರವಲ್ಲದೆ ರಚನಾತ್ಮಕ ಕಾರ್ಯ ಕ್ರಮಗಳ ಬಗ್ಗೆ ಅನುಸಂಧಾನ, ಭಾರತದ ನಿರ್ಮಾತೃಗಳ ಬಗ್ಗೆ ಅಧ್ಯಯನ, ಜನರ ಅರಿವಿಗೆ ಬಾರದ ಸ್ವಾತಂತ್ರ್ಯ ಹೋರಾಟ ಗಾರರ ಮಾಹಿತಿ ಸಂಗ್ರಹ, ದಾರ್ಶನಿಕರು ಮತ್ತು ಮಹಾ ಮಾನವತಾವಾದಿಗಳ ಕುರಿತಾಗಿ ಸ್ಟಡಿ ಸರ್ಕಲ್‌ ಆಯೋಜನೆ ಮುಂತಾದ ಚಟುವಟಿಕೆಗಳು ನಡೆಯುತ್ತವೆ.
ಗಾಂಧಿ ಅಧ್ಯಯನ ಬಗ್ಗೆ ಅರಿವು ತರಗತಿ ಹಾಗೂ ಸರ್ಟಿಫಿಕೇಟ್‌ ಕೋರ್ಸ್‌ ಗಳನ್ನು ನಡೆಸಲಾಗುತ್ತಿದೆ. ಪ್ರಾಂಶು ಪಾಲ ಪ್ರೊ| ಲಕ್ಷ್ಮೀ ನಾರಾಯಣ ಕಾರಂತರ ನೇತೃತ್ವದಲ್ಲಿ ಕೇಂದ್ರದ ಸಂಯೋಜಕ ಹಾಗೂ ಮುಖ್ಯಸ್ಥ ಯು. ವಿನೀತ್‌ ರಾವ್‌ ಉಸ್ತು ವಾರಿಯನ್ನು ನೋಡಿಕೊಳ್ಳುತ್ತಿದ್ದಾರೆ. ಯಾರೇ ಆದರೂ ಗಾಂಧೀಜಿ ಮತ್ತು ಅವರ ಸಾಹಿತ್ಯ, ವಿಚಾರಧಾರೆ, ಸ್ವಾತಂತ್ರ್ಯ ಚಳವಳಿ ಬಗ್ಗೆ ಮಾಹಿತಿಗಾಗಿ ಬಂದರೆ ಮಾಹಿತಿ ಸಿಗದೆ ಖಾಲಿ ಕೈಯಲ್ಲಿ ಮರಳಬಾರದು ಎಂಬ ಚಿಂತನೆ ಈ ಸಂಸ್ಥೆಯ ಹಿಂದಿದೆ.

 

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.