Gangavathi: ವಿದ್ಯುತ್ ಅವಘಡ; 20 ಎಕರೆ ಭತ್ತದ ಹುಲ್ಲಿನ ಬಣವಿಗೆ ಆಕಸ್ಮಿಕ ಬೆಂಕಿ


Team Udayavani, Jun 15, 2023, 9:18 AM IST

2-gangavathi

ಗಂಗಾವತಿ: ವಿದ್ಯುತ್ ಅವಗಡ ಸಂಭವಿಸಿ 20 ಎಕರೆ ಭೂಮಿಯಲ್ಲಿ ಬೆಳೆಯಲಾಗಿದ್ದ ಭತ್ತದ ಹುಲ್ಲಿನ ಬಣವಿಗೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ನಷ್ಟವಾದ  ಘಟನೆ ತಾಲೂಕಿನ ಗೋಗಿಬಂಡಿ ಕ್ಯಾಂಪ್ ನಲ್ಲಿ ಜೂ. 15ರ ಗುರುವಾರ ಮುಂಜಾನೆ ಜರುಗಿದೆ.

ಗೂಗಿಬಂಡಿ ಕ್ಯಾಂಪಿನ ಬೈಲಪ್ಪ ಎಂಬ ರೈತ 20 ಎಕರೆ ಭೂಮಿಯಲ್ಲಿ ಬೆಳೆದ ಭತ್ತದ ಹುಲ್ಲಿನ ಬಣವೆಯನ್ನು ಗ್ರಾಮದ ಪಕ್ಕದಲ್ಲಿ ಹಾಕಿದ್ದು, ಗುರುವಾರ ಮುಂಜಾನೆ ಆಕಸ್ಮಿಕ ಬೆಂಕಿ ಬಿದ್ದು, ಸಂಪೂರ್ಣ ಹುಲ್ಲು ಬೆಂಕಿಯಲ್ಲಿ ಸುಟ್ಟು ಹೋಗಿದೆ.

ದನ, ಕರು, ಎಮ್ಮೆಗಳಿಗಾಗಿ 20 ಎಕರೆ ಭೂಮಿಯಲ್ಲಿ ಬೆಳೆದ ಭತ್ತದ ಹುಲ್ಲನ್ನು ರೈತರು ಗ್ರಾಮದ ಪಕ್ಕದಲ್ಲಿ ಹಾಕಿದ್ದರು. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಪಿಡಿಒ ಭೇಟಿ ನೀಡಿದ್ದು ಪಂಚನಾಮಿ ವರದಿ ಮಾಡಿದ್ದಾರೆ.

ಗೂಗಿಬಂಡಿ ಗ್ರಾಮದಲ್ಲಿ ಭತ್ತದ ಬೆಳೆಯನ್ನು ಬೆಳೆಯಲಾಗುತ್ತಿದ್ದು, ಹೈನುಗಾರಿಕೆ ಇರುವ ಕಾರಣ ದನ, ಎಮ್ಮೆಗಳಿಗಾಗಿ ಭತ್ತದ ಹುಲ್ಲನ್ನು ಬಣವಿ ಹಾಕಿ ವರ್ಷವಿಡಿ ಬಳಕೆ ಮಾಡಲಾಗುತ್ತದೆ. ಬಣವುಗಳನ್ನು  ವಿದ್ಯುತ್ ತಂತುಗಳ ಕೆಳಗೆ ಹಾಕಲಾಗಿತ್ತು. ಗಾಳಿ ಬೀಸಿದ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ.

ವರ್ಷವಿಡಿ ದನ, ಕರು, ಎಮ್ಮೆಗಳಿಗಾಗಿ ಸಂಗ್ರಹಿಸಿದ್ದ ಭತ್ತದ ಹುಲ್ಲಿನ ಬಣವಿ ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ. ಸರಕಾರ ಸೂಕ್ತ ಪರಿಹಾರ ನೀಡುವಂತೆ ರೈತ ಬೈಲಪ್ಪ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.