ಮೂರು ತಾಸಿಗೂ ಹೆಚ್ಚು ಬೈಕ್ ನೊಳಗೆ ಹೊಕ್ಕ ಹಾವು; ಬೈಕ್ ಮಾಲೀಕರ ಪರದಾಟ


Team Udayavani, Mar 21, 2023, 1:19 PM IST

2–gangavathi

ಗಂಗಾವತಿ: ಮೂರು ತಾಸಿಗೂ ಹೆಚ್ಚು ಚಿಣಿಮಿಣಿ ಹಾವೊಂದು ಬೈಕ್ ಗಳಲ್ಲಿ ಹೊಕ್ಕ ಪರಿಣಾಮ ಬೈಕ್ ಮಾಲೀಕರು ಪರದಾಡಿದ ಘಟನೆ ನಗರದ ಜಗಜೀವನರಾಂ ವೃತ್ತದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ವಡ್ಡರಹಟ್ಟಿ ಗ್ರಾ.ಪಂ. ಸದಸ್ಯ ಪ್ರಭುರಾಜ ಎಂಬವರು ಕೆಲಸದ ನಿಮಿತ್ತ ಜಗಜೀವನರಾಂ‌ ವೃತ್ತದಲ್ಲಿ ಹತ್ತಿರ ಜೆರಾಕ್ಸ್ ಅಂಗಡಿ ಬಳಿ ಬೈಕ್ ನಿಲ್ಲಿಸಿದ ಸಂದರ್ಭದಲ್ಲಿ ಗಿಡದ ಮೇಲಿಂದ ಚಿಣಿಮಿಣಿ ಹಾವು ಸೈನ್ ಬೈಕ್ ಮೇಲೆ ಬಿದ್ದಿದೆ.

ಹಾವನ್ನು ಓಡಿಸಲು ಅಲ್ಲಿದ್ದವರು ಶಬ್ದ ಮಾಡಿದ ತಕ್ಷಣ ಹಾವು ಬೈಕ್ ಸೀಟಿನೊಳಗೆ ಹೋಗಿ ಕುಳಿತುಕೊಂಡಿದ್ದರಿಂದ ಬೈಕ್ ಸೀಟ್ ತೆಗೆದು ಹುಡುಕಿದರೂ ಹಾವು ಕಂಡು ಬರಲಿಲ್ಲ.

ನಂತರ ಒಂದು ಬಕೇಟ್ ನೀರು ಬೈಕ್ ಮೇಲೆ ಸುರಿದ ತಕ್ಷಣ ಹೊರಗೆ ಬಂದ ಹಾವು ಮೆಹಮೂದ್ ಎಂಬ ಯುವಕನ ಬೈಕ್ ನೊಳಗೆ ಹೊಕ್ಕಿದೆ. ನಂತರ ಮಹೆಬೂಬ‌ ಎನ್ನುವ ಉರಗತಜ್ಷ (ಹಾವು ಹಿಡಿಯುವ ವ್ಯಕ್ತಿ) ನನ್ನು ಕರೆಸಿ ಹಲವು ಪ್ರಯತ್ನದ ನಂತರ ಹಲವು ತಂತ್ರಗಳ ಮೂಲಕ ಹಾವನ್ನು ಹಿಡಿದು ನಂತರ ಬೆಟ್ಟ ಪ್ರದೇಶಕ್ಕೆ ಬಿಡಲಾಯಿತು.

ಹಾವುಗಳು ಪರಿಸರ ಸ್ನೇಹಿ: ಹಾವುಗಳು ಪರಿಸರ ಸ್ನೇಹಿಯಾಗಿದ್ದು ಬೇಸಿಗೆ ಬಿಸಿಲಿನ ತಾಪಕ್ಕೆ ಹೊರಗೆ ಬರುತ್ತವೆ. ಜನರು ಎಚ್ಚರಿಕೆಯಿಂದ ಇರಬೇಕು. ಯಾವುದೇ ಕಾರಣಕ್ಕೂ ಹಾವುಗಳನ್ನು ಹೊಡೆಯಬಾರದು. ಒಂದು ವೇಳೆ ಹಾವು ಬಂದರೂ ತಮ್ಮನ್ನು ಸಂಪರ್ಕಿಸಿ ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಗುತ್ತದೆ. ಈಗಾಗಲೇ 10 ಸಾವಿರ ಹಾವುಗಳನ್ನು ಉಚಿತವಾಗಿ ಹಿಡಿದು ಅರಣ್ಯ ಕ್ಕೆ ಬಿಡಲಾಗಿದೆ.

ಮನೆ ಮತ್ತು ಜನ ನಿಬಿಡ ಪ್ರದೇಶದಲ್ಲಿ ಹಾವು ಕಂಡು ಬಂದಲ್ಲಿ ಅವುಗಳನ್ನು ಕೊಲ್ಲದೇ ತಮ್ಮನ್ನು ಸಂಪರ್ಕಿಸುವಂತೆ ಮಹೆಬೂಬ ಪಂಪನಗರ ಮನವಿ ಮಾಡಿದ್ದಾರೆ. ಮೊ.ಸಂ. 9916582793 ಗೆ ಕರೆ ಮಾಡಿ ಇವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

maguraza

Engagement: ಸೆಲ್ಫಿ ಕೇಳಿದ ಅಭಿಮಾನಿಯೊಂದಿಗೇ ಮಾಜಿ ವಿಂಬಲ್ಡನ್‌ ಚಾಂಪಿಯನ್‌ ನಿಶ್ಚಿತಾರ್ಥ!

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala

ಕೊಪ್ಪಳ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ- ರಾಘವೇಂದ್ರ ಹಿಟ್ನಾಳ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

Kushtagi; ಅಕ್ರಮ ಸಂಬಂಧ; ಮನನೊಂದ ಪಾಗಲ್ ಪ್ರೇಮಿಗಳು ಆತ್ಮಹತ್ಯೆ

Kushtagi; ಅಕ್ರಮ ಸಂಬಂಧ; ಮನನೊಂದು ಪ್ರೇಮಿಗಳು ಆತ್ಮಹತ್ಯೆ

6-dotihala

Dotihala: ವಿದ್ಯುತ್‌ ಅವಗಡ, 10 ಕ್ಕೂ ಹೆಚ್ಚು ಜಾನುವಾರು ಬಲಿ

ಕೊಪ್ಪಳ: ನೆರೆಪೀಡಿತ ಹಳ್ಳಿಗಳ ಮೇಲೆ ನಿಗಾ ಇಡಿ

ಕೊಪ್ಪಳ: ನೆರೆಪೀಡಿತ ಹಳ್ಳಿಗಳ ಮೇಲೆ ನಿಗಾ ಇಡಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

maguraza

Engagement: ಸೆಲ್ಫಿ ಕೇಳಿದ ಅಭಿಮಾನಿಯೊಂದಿಗೇ ಮಾಜಿ ವಿಂಬಲ್ಡನ್‌ ಚಾಂಪಿಯನ್‌ ನಿಶ್ಚಿತಾರ್ಥ!

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು