ಕೋತಿಗಳ 2 ಗುಂಪುಗಳ ನಡುವೆ ಗ್ಯಾಂಗ್‌ವಾರ್‌; ಚರ್ಚೆಗೆ ಗ್ರಾಸ

ಈ ಗ್ರಾಮದಲ್ಲಿ ವಾನರಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದುದೇ ಈ ಹೆಸರು ಬರಲು ಕಾರಣವಾಗಿತ್ತು.

Team Udayavani, Jul 15, 2022, 5:34 PM IST

ಕೋತಿಗಳ 2 ಗುಂಪುಗಳ ನಡುವೆ ಗ್ಯಾಂಗ್‌ವಾರ್‌; ಚರ್ಚೆಗೆ ಗ್ರಾಸ

ಹನೂರು: ಕೋತಿಗಳ 2 ಗುಂಪುಗಳ ನಡುವೆ ನಡೆದ ಗ್ಯಾಂಗ್‌ವಾರ್‌ನ ವಿಡಿಯೋವೊಂದು ವೈರಲ್‌ ಆಗಿದ್ದು ಹನೂರು ಪಟ್ಟಣಾದ್ಯಂತ ಹಲವು ಆಯಾಮಗಳ ಚರ್ಚೆಗೆ ಗ್ರಾಸವಾಗಿದೆ.

ಪಟ್ಟಣದ ಸಂತೇಪೇಟೆ ಬೀದಿಯಲ್ಲಿ ಗುರುವಾರ ಮಧ್ಯಾಹ್ನ ಕೋತಿಗಳ 2 ಗುಂಪು ಪರಸ್ಪರ ಕಿತ್ತಾಡಿಕೊಂಡು, ಚೀರಾಡುತ್ತಿರುವುದನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಮಂಗನಿಂದ ಮಾನವ ಎಂಬ ಗಾದೆ ಮಾತಿನಂತೆ ಮಂಗಗಳ ಜಗಳವು ಮಾನವನ ಗ್ಯಾಂಗ್‌ವಾರ್‌ಗಿಂತ ಹೆಚ್ಚಿನ ಪ್ರಮಾಣದಲ್ಲಿಯೇ ಜರುಗಿದೆ. ಈ ಗ್ಯಾಂಗ್‌ವಾರ್‌ನಿಂದಾಗಿ ರಸ್ತೆಯ ಬದಿಯಲ್ಲ ನಿಲ್ಲಿಸಿದ್ದ ಟಿವಿಎಸ್‌ ಮೊಪೆಡ್‌ ಗೂ ಹಾನಿಯುಂಟಾಗಿದೆ.

ಹಲವು ಆಯಾಮಗಳಲ್ಲಿ ಚರ್ಚೆ:ಕೋತಿಗಳ ಈ ಗ್ಯಾಂಗ್‌ವಾರ್‌ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗಳು ಜರುಗುತ್ತಿವೆ. ಈ ವಿಡಿಯೋ ಯುವಕ- ಯುವತಿಯರಿಗೆ ಮನರಂಜನೆಯ ವಿಡಿಯೋ ಅಷ್ಟೇ ಆಗಿದೆ.

ಆದರೆ ಕೆಲ ಹಿರಿಯರು ಈ ಬಗ್ಗೆ ಅವರದೇ ಶೈಲಿಯಲ್ಲಿ ವ್ಯಾಖ್ಯಾನಿಸುತ್ತಿದ್ದು ಹನೂರು ಹಿಂದೆ ಹನುಮಪುರಿ ಎಂಬ ಹೆಸರಿನಿಂದ ಕರೆಯಲ್ಪಡುತಿತ್ತು. ಈ ಗ್ರಾಮದಲ್ಲಿ ವಾನರಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದುದೇ ಈ ಹೆಸರು ಬರಲು ಕಾರಣವಾಗಿತ್ತು.

ಆದರೆ ಇಂದು ಮಂಗಗಳ ಕಾಳಗ ನೋಡಿ ಪಟ್ಟಣಕ್ಕೆ ಅದ್ಯಾವ ಕಷ್ಟ ಬಂದೊದಗಲಿದೆಯೋ, ಪಟ್ಟಣದಲ್ಲಿ ಮುಂದೆ ನಡೆಯುವ ಕೆಲ ಅಹಿತಕರ ಘಟನೆಗಳ ಮುನ್ಸೂಚನೆ ಇದಾಗಿದೆ ಎಂದು ಕೆಲವರು ಅವರದ ಶೈಲಿಯಲ್ಲಿ ವ್ಯಾಖ್ಯಾನಿಸುತ್ತಿದ್ದರು.

ಟಾಪ್ ನ್ಯೂಸ್

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.