ನಿಟ್ಟೆ :ಕಸ ಹಾಕಿದವರಿಂದಲೇ ವಿಲೇವಾರಿ : ನಿಟ್ಟೆ ಗ್ರಾ.ಪಂ. ಸದಸ್ಯೆಯ ದಿಟ್ಟತನಕ್ಕೆ ಮೆಚ್ಚುಗೆ
Team Udayavani, Apr 22, 2021, 6:30 AM IST
ಬೆಳ್ಮಣ್: ಸ್ವತ್ಛ ಭಾರತದ ಪರಿಕಲ್ಪನೆ ಕೇವಲ ಭಾಷಣ, ಬ್ಯಾನರ್ಗಳ ಪ್ರಚಾರಕ್ಕೆ ಸೀಮಿತವಾಗಿರದೆ ಕಾರ್ಯ ರೂಪದಲ್ಲಿಯೂ ಅಳವಡಿಕೆಯಾಗಬೇಕು ಎಂಬ ಚಿಂತನೆಯೊಂದಿಗೆ ನಿಟ್ಟೆ ಗ್ರಾ.ಪಂ. ಸದಸ್ಯೆಯೋರ್ವರು ಕಸ ಹಾಕುತ್ತಿದ್ದವರನ್ನು ಹಿಡಿದು ಅವರಿಂದಲೇ ಕಸ ವಿಲೇವಾರಿ ಗೊಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ನಿಟ್ಟೆ ಗ್ರಾ.ಪಂ. ಸದಸ್ಯೆ ರಶ್ಮಿ ಸದಾನಂದ ಶೆಟ್ಟಿ ಅವರು ರಸ್ತೆ ಬದಿಯಲ್ಲಿ ಕಸ ಹಾಕುತ್ತಿದ್ದವರನ್ನು ಪತ್ತೆ ಹಚ್ಚಿ ಅವರಿಂದಲೇ ಕಸ ವಿಲೇವಾರಿಗೊಳಿಸಿ ಪಂಚಾಯತ್ಗೆ ದಂಡ ಕಟ್ಟಿಸಿದ್ದಾರೆ.
ಪಂಚಾಯತ್ ಸದಸ್ಯೆ ರಶ್ಮಿಯವರ ಈ ಸಾಧನೆಗೆ ಪಂ. ಅಧ್ಯಕ್ಷ ಸತೀಶ್ ಪೂಜಾರಿ, ಪಂಚಾಯತ್ ಪಿಡಿಒ ಶೇಖರ ಪೂಜಾರಿ ಹಾಗೂ ಇತರ ಎಲ್ಲ ಸದಸ್ಯರೂ ಬೆಂಬಲ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ