“ಗೇಟ್‌’ ಪರೀಕ್ಷೆ: ಅಪೆಕ್ಸ್‌ – ಆಳ್ವಾಸ್‌ ಎಂಜಿನಿಯರಿಂಗ್‌ ತಾಂತ್ರಿಕ ಒಪ್ಪಂದ


Team Udayavani, Nov 23, 2021, 4:39 AM IST

“ಗೇಟ್‌’ ಪರೀಕ್ಷೆ: ಅಪೆಕ್ಸ್‌ – ಆಳ್ವಾಸ್‌ ಎಂಜಿನಿಯರಿಂಗ್‌ ತಾಂತ್ರಿಕ ಒಪ್ಪಂದ

ಮೂಡುಬಿದಿರೆ: ಅಕಾಡೆಮಿ ಇನ್‌ ಪರ್ಸ್ಯೂಟ್ ಆಫ್‌ ಎಂಜಿನಿಯರಿಂಗ್‌ ಎಕ್ಸಲೆನ್ಸ್‌ (ಅಪೆಕ್ಸ್‌) ಮತ್ತು ಆಳ್ವಾಸ್‌ ತಾಂತ್ರಿಕ ಮಹಾವಿದ್ಯಾಲಯ, ಮೂಡುಬಿದಿರೆ ಇವುಗಳ ನಡುವೆ ತಾಂತ್ರಿಕ ಒಡಂಬಡಿಕೆಗೆ ಪರಸ್ಪರ ಸಹಿ ಹಾಕಲಾಯಿತು.

ಉದಯೋನ್ಮುಖ ಎಂಜಿನಿಯರುಗಳಿಗೆ “ಗೇಟ್‌’ ಪರೀಕ್ಷೆಯ ಮಹತ್ವ ವನ್ನು ಗಮನದಲ್ಲಿರಿಸಿಕೊಂಡು ಆಳ್ವಾಸ್‌ ತಾಂತ್ರಿಕ ಮಹಾವಿದ್ಯಾ ಲಯವು ಸಿಎಸ್‌ಐಆರ್‌, ಇಸ್ರೋ, ಐಐಎಸ್‌ಸಿ, ಐಐಟಿಯಂಥ ಸಂಸ್ಥೆ ಗಳಲ್ಲಿ ಎಂ.ಟೆಕ್‌., ಪಿಎಚ್‌.ಡಿ. ಪದವಿ ಪಡೆದ ಪರಿಣಿತರನ್ನು ಒಳ ಗೊಂಡ ಅಪೆಕ್ಸ್‌ ಸಂಸ್ಥೆಯ ಮುಖೇನ ನಡೆಯಲಿರುವ “ಗೇಟ್‌’ ತರಬೇತಿಯನ್ನು ನ. 28ರಿಂದ ಆರಂಭ ವಾಗಲಿದೆ. ಇದರಿಂದಾಗಿ ಇಂಥ ತರಬೇತಿಗೆ ದೂರದ ಹೈದರಾಬಾದ್‌ ಅಥವಾ ದಿಲ್ಲಿ ವರೆಗೆ ತೆರಳುವ ಅನಿವಾರ್ಯ ನೀಗಿಸಿದಂತಾಗಿದೆ.

ದೇಶದ ಯಾವುದೇ ಎಂಜಿನಿಯರಿಂಗ್‌ ಕಾಲೇಜಿನ ಮೆಕ್ಯಾನಿಕಲ್‌ ಹಾಗೂ ಸಿವಿಲ್‌ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಗೇಟ್‌ ಪರೀಕ್ಷಾ ಕಾಂಕ್ಷಿಗಳು ಈ ತರಬೇತಿ ಸೌಲಭ್ಯ ಪಡೆದು ಕೊಳ್ಳಬಹುದು. ದೂರದವರಿಗೆ ವಸತಿ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು ಕಾಲೇಜಿನ ಆವರಣ  ದಲ್ಲಿಯೇ ಹಿರಿಯ ತಜ್ಞರೂ ಭೇಟಿ, ಮಾರ್ಗದರ್ಶನಕ್ಕೆ ಲಭ್ಯರಿರುವುದು ವಿಶೇಷ.

ಐಐಟಿ ಹಾಗೂ ಐಐಎಸ್‌ಸಿಗಳಲ್ಲಿ ಸ್ನಾತಕೋತ್ತರ ಹಾಗೂ ಪಿಎಚ್‌.ಡಿ. ಪದವಿಗಳಿಗೆ ಈ ತರಬೇತಿ ಅಗತ್ಯ. ಎಂಆರ್‌ಪಿಎಲ್‌, ಐಒಸಿಎಲ್‌, ಡಿಆರ್‌ಡಿಒ, ಒಎನ್‌ಜಿಸಿ, ಕೆಐಒಸಿಎಲ್‌ಗ‌ಳಂತಹ ಸರಕಾರಿ ಅಥವಾ ಸಾರ್ವಜನಿಕ ಉದ್ಯಮ ವಲಯಗಳಲ್ಲಿ ಎಂಜಿನಿಯರಿಂಗ್‌ ಉದ್ಯೋಗಾವಕಾಶಗಳನ್ನು ಪಡೆ ಯಲು ಈ ತರಬೇತಿ ಕಡ್ಡಾಯ. ಸಿಎಸ್‌ಐಆರ್‌, ಇಸ್ರೋ, ಡಿಆರ್‌ಡಿಒ, ಐಐಎಸ್‌ಸಿ, ಐಐಟಿಯಂತಹ ಸಂಸ್ಥೆಗಳಲ್ಲಿ ಫೆಲೋಶಿಪ್‌, ವಿದೇಶಿ ವಿ.ವಿ.ಗಳಲ್ಲಿ ಉನ್ನತ ವ್ಯಾಸಂಗ, ಸರಕಾರಿ ಉದ್ಯೋಗಗಳು, ಕ್ಯಾಂಪಸ್‌ ನೇಮಕಾತಿ ಹೀಗೆ ಹಲವಾರು ವಿಷಯಗಳಲ್ಲಿ ಗೇಟ್‌ ಪರೀಕ್ಷೆಯ ತಯಾರಿ ಬಹಳಷ್ಟು ಪ್ರಯೋಜನಕಾರಿ ಎಂದು ಅಪೆಕ್ಸ್‌ ಮತ್ತು ಆಳ್ವಾಸ್‌ ತಾಂತ್ರಿಕ ಮಹಾವಿದ್ಯಾಲಯಗಳ ಪ್ರಮುಖರು ತಿಳಿಸಿದ್ದಾರೆ.

ಇದನ್ನೂ ಓದಿ:ವಿಜಯಪುರ: ಪಕ್ಷೇತರ ಸ್ಪರ್ಧೆಯ ಭೀತಿ; ಸುನಿಲ ಗೌಡಗೆ ಕಾಂಗ್ರೆಸ್ ಟಿಕೇಟ್

ಒಡಂಬಡಿಕೆ ಕಾರ್ಯಕ್ರಮದಲ್ಲಿ ಅಪೆಕ್ಸ್‌ ಸಂಸ್ಥೆಯ ಸಂಸ್ಥಾಪಕ ಡಾ| ಅನಂತ ಪೈ ಎಸ್‌., ಪ್ರಾಂಶುಪಾಲ ಡಾ| ಪೀಟರ್‌ ಫರ್ನಾಂಡಿಸ್ , ಸಿವಿಲ್‌ ವಿಭಾಗದ ಮುಖ್ಯಸ್ಥ ಡಾ| ಅಜಿತ್‌ ಹೆಬ್ಟಾರ್‌, ಮೆಕ್ಯಾನಿಕಲ್‌ ವಿಭಾಗದ ಮುಖ್ಯಸ್ಥ ಡಾ| ಸತ್ಯನಾರಾಯಣ, ಸಂಯೋಜಕ, ಸಿವಿಲ್‌ ವಿಭಾಗದ ಪ್ರೊ| ಶಂಕರಗಿರಿ ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಯನ್ನು https://apexacademics.co.in ಅಂತ ರ್ಜಾಲದಲ್ಲಿ ಪಡೆಯಬಹುದಾಗಿದೆ.

 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.