Rajastan: ಸರ್ದಾರಪುರದಲ್ಲಿ ಗೆಹ್ಲೋಟ್‌ ಸೋಲಿಲ್ಲದ ಸರ್ದಾರ


Team Udayavani, Nov 11, 2023, 12:58 AM IST

ashok gehlot

ರಾಜಸ್ಥಾನದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಪಕ್ಷದೊಳಕ್ಕೆ ಭಾರೀ ಒಳಜಗಳವಿದೆ. ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ರನ್ನು ಹೇಗಾದರೂ ಮಾಡಿ ಆ ಸ್ಥಾನದಿಂದ ಕೆಳಕ್ಕಿಳಿಸಿ, ತಾನು ಆ ಪಟ್ಟ ಪಡೆಯಬೇಕೆಂದು ಸಚಿನ್‌ ಪೈಲಟ್‌ ಎಲ್ಲ ತಂತ್ರಗಳನ್ನೂ ಮಾಡಿದ್ದಾರೆ. ಅವು ಯಾವುದಕ್ಕೂ ಗೆಹ್ಲೋಟ್‌ ಜಗ್ಗಿಲ್ಲ. ವಿಶೇಷವೆಂದರೆ ರಾಜಸ್ಥಾನದಲ್ಲಿ ಕಾಂಗ್ರೆಸ್‌ ಸಾರಥಿಯಾಗಿರುವ ಗೆಹ್ಲೋಟ್‌ ನಿರಾಳವಾಗಿದ್ದಾರೆ. ಸಾಮಾನ್ಯವಾಗಿ ನೇತಾರರನ್ನು ಅವರವರ ಕ್ಷೇತ್ರಗಳಲ್ಲೇ ಕಟ್ಟಿ ಹಾಕುವುದು ಮಾಮೂಲಿ. ಇಲ್ಲಿ ಆ ತಂತ್ರ ಕೆಲಸ ಮಾಡುವುದಿಲ್ಲ. ಕಾರಣ ಜೋಧಪುರದ ಸರ್ದಾರಪುರ ಕ್ಷೇತ್ರದಲ್ಲಿ ಗೆಹ್ಲೋಟ್‌ ಸೋಲಿಲ್ಲದ ಸರ್ದಾರ.

ಮೊದಲು ಜೋಧಪುರ ಲೋಕಸಭಾ ಕ್ಷೇತ್ರದಿಂದ ಗೆಲ್ಲುತ್ತಿದ್ದ ಗೆಹ್ಲೋಟ್‌ , 1998ರ ಅನಂತರ ವಿಧಾಸಭೆಗಿಳಿದರು. ಅಲ್ಲಿಂದ ಇಲ್ಲಿಯವರೆಗೆ 5 ಬಾರಿ ಗೆದ್ದಿದ್ದಾರೆ. ರಾಜಸ್ಥಾನಕ್ಕೆ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರತೀ ಬಾರಿ ಅವರು ಸ್ಪರ್ಧಿಸಿದಾಗಲೂ ಗೆಲುವಿನ ಅಂತರ ಹೆಚ್ಚಾಗಿದೆ. ಹಾಗಾಗಿ ಗೆಹ್ಲೋಟ್‌ ನಿರಾಳ. ಇದು ಸಚಿನ್‌ ಪೈಲಟ್‌ಗೆ ತಲೆನೋವು ಎನ್ನದೇ ವಿಧಿಯಿಲ್ಲ. ಮತ್ತೂಂದು ಕಡೆ ಬಿಜೆಪಿಗೂ ಕಷ್ಟವಾಗಲಿದೆ.

ಜೋಧಪುರದಲ್ಲಿ ಗೆಹ್ಲೋಟ್‌ ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆಂದು ಅವರ ಕ್ಷೇತ್ರದ ಜನತೆ ಮಾತಾಡಿಕೊಳ್ಳುತ್ತಾರೆ. ಅವರಿಂದಲೇ ಏಮ್ಸ್‌, ಐಐಟಿ, ಎನ್‌ಐಎಫ್ಟಿ, ಕಾನೂನು ವಿಶ್ವವಿದ್ಯಾನಿಲಯಗಳು ಬಂದಿವೆ. ಅತ್ಯುತ್ತಮ ರಸ್ತೆಗಳು, ಮೂಲಸೌಕರ್ಯಗಳು ಲಭಿಸಿವೆ ಎಂದು ಜನತೆ ಹೇಳುತ್ತಾರೆ. ಹೀಗಾಗಿ ನ.25ರಂದು ನಡೆಯುವ ಮತದಾನದ ಫ‌ಲಿತಾಂಶ ಏನಿ ರಲಿದೆ ಎನ್ನುವುದು ಗೆಹ್ಲೋಟ್‌ ಗೆ ಈಗಾಗಲೇ ಖಚಿತವಾದಂತಿದೆ!

ಟಾಪ್ ನ್ಯೂಸ್

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.