BJP ಯವರಿಗೆ ಕೆಲಸವಿಲ್ಲದೆ ಜಾರ್ಜ್ಶೀಟ್ ಬಿಡುಗಡೆ: ಶೆಟ್ಟರ್
Team Udayavani, Aug 29, 2023, 11:19 PM IST
ಬೆಂಗಳೂರು: ಬಿಜೆಪಿಯವರಿಗೆ ಕೆಲಸವಿಲ್ಲ, ಹೀಗಾಗಿ ಕಾಂಗ್ರೆಸ್ ಸರಕಾರದ ವಿರುದ್ಧ ಜಾರ್ಜ್ಶೀಟ್ ಬಿಡುಗಡೆ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಕೇವಲ ಟೀಕೆಗಳನ್ನೇ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ. ವಿಪಕ್ಷವಾಗಿ ಏನೋ ಮಾಡಬೇಕೆಂದು ಮಾಡುತ್ತಿದ್ಧಾರೆ ಅಷ್ಟೇ ಅದರಲ್ಲಿ ಯಾವುದೇ ಹುರುಳಿಲ್ಲ. ಚಾರ್ಜ್ಶೀಟ್ಗೆ ಯಾವುದೇ ಅರ್ಥವಿಲ್ಲ. ಮೊದಲು ವಿಪಕ್ಷದ ನಾಯಕರನ್ನು ಅವರು ಆಯ್ಕೆ ಮಾಡಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಸಜ್ಜಾಗುತ್ತಿರುವವರ ಬಗ್ಗೆ ಕಾಳಜಿ ವಹಿಸಲಿ ಎಂದು ಸಲಹೆ ನೀಡಿದರು.
ಜಗದೀಶ್ ಶೆಟ್ಟರ್ ನಮ್ಮ ಪಕ್ಷದಲ್ಲಿ ನಾಲ್ಕು ಬಾರಿ ಚಾರ್ಜ್ಶೀಟ್ ಬಿಡುಗಡೆ ಮಾಡಿದ್ದರು. ಅವರು ಕೆಲಸ ಇಲ್ಲದೇ ಬಿಡುಗಡೆ ಮಾಡಿದ್ದರೆ? ಹುಷಾರಾಗಿ ಮಾತನಾಡಲಿ.
-ಆರ್. ಅಶೋಕ್, ಮಾಜಿ ಡಿಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ