ಜರ್ಮನಿ: ಲಾಕ್‌ಡೌನ್‌ ತೆರವಿಗೆ ಅಸ್ತು


Team Udayavani, May 7, 2020, 10:52 AM IST

ಜರ್ಮನಿ: ಲಾಕ್‌ಡೌನ್‌ ತೆರವಿಗೆ ಅಸ್ತು

ಮಣಿಪಾಲ: ಜರ್ಮನಿಯಲ್ಲಿ ಹೇರಲಾಗಿದ್ದ ಲಾಕ್‌ಡೌನ್‌ ಅನ್ನು ತೆರವುಗೊಳಿಸಲು ಫೆಡರಲ್‌ ಸರಕಾರ ಮತ್ತು 16 ರಾಜ್ಯಗಳು ಒಪ್ಪಿಕೊಂಡಿವೆ. ಅವುಗಳ ಅಡಿಯಲ್ಲಿ ಕೆಲವು ಕ್ರೀಡೆಗಳು ಪುನರಾರಂಭಗೊಳ್ಳಬಹುದು, ಶಾಲೆಗಳು ಕ್ರಮೇಣ ತೆರೆದುಕೊಳ್ಳಿವೆ. ಇನ್ನುಳಿದಂತೆ ರೆಸ್ಟೋರೆಂಟ್‌ಗಳು, ಹೋಟೆಲ್‌ಗ‌ಳು ಮತ್ತು ಜಿಮ್‌ಗಳನ್ನು ತೆರೆಯುವುದು ಆಯಾ ರಾಜ್ಯಗಳ ವಿವೇಚನೆಗೆ ಬಿಡಲಾಗಿದೆ.

ಕೋವಿಡ್ ವೈರಸ್‌ ಹರಡುವುದನ್ನು ತಡೆಯುವ ಸಲುವಾಗಿ ಜರ್ಮನಿ ಮಾರ್ಚ್‌ ತಿಂಗಳಿನಲ್ಲಿ ಲಾಕ್‌ಡೌನ್‌ಗೆ ಹೋಗಿತ್ತು. ಇತ್ತೀಚಿನ ದಿನಗಳಲ್ಲಿ ಇವುಗಳ ಪ್ರಮಾಣ ಕುಸಿಯುತ್ತಿದೆ. ಈ ಕಾರಣಕ್ಕೆ ನಿರ್ಬಂಧಗಳನ್ನು ಸಡಿಲಿಸುವಂತೆ ಪ್ರಾದೇಶಿಕ ಸರಕಾರಗಳು ಮತ್ತು ವ್ಯಾಪಾರಿಗಳ ಒಕ್ಕೂಟಗಳು ಫೆಡಲರ್‌ ಸರಕಾರದ ಮೇಲೆ ಒತ್ತಡ ಹೇರಿದ್ದವು.

ಕೆಲವು ದಿನಗಳ ಸೋಂಕಿನ ದಾಖಲೆಗಳ ಪ್ರಮಾಣವನ್ನು ಆಧರಿಸಿ ಆಯಾ ರಾಜ್ಯ ಸರಕಾರಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಚಟುವಟಿಕೆಗಳಿಗೆ ಮರುಜೀವ ನೀಡಲಿದೆ. ಸಾಮಾಜಿಕ ಅಂತರಗಳು ಮತ್ತು ಇನ್ನಿತರ ಸುರಕ್ಷಾ ಮಾನದಂಡಗಳನ್ನು ಪಾಲಿಸಿ, ವಿಶ್ವವಿದ್ಯಾಲಯಗಳು, ಬಾರ್‌ಗಳು, ವ್ಯಾಪಾರ ಕೇಂದ್ರಗಳು, ಕಾಸೆ¾ಟಿಕ್‌ ಸ್ಟುಡಿಯೋಗಳು, ವೇಶ್ಯಾಗೃಹಗಳು, ಚಿತ್ರಮಂದಿರಗಳು ಮತ್ತು ಡಾನ್ಸ್‌ ಗಳಿಗೆ ಕ್ರಮೇಣ ಅನುಮತಿ ನೀಡುವ ನಿರ್ಧಾರಗಳನ್ನು ರಾಜ್ಯಗಳು ತೆಗೆದುಕೊಳ್ಳುತ್ತವೆ ಎಂದು ಸರಕಾರ ಹೇಳಿದೆ.

ಜರ್ಮನಿಯ ಕೆಲವು ಕಡೆಗಳಲ್ಲಿ ಈಗಾಗಲೇ ರೆಸ್ಟೋರೆಂಟ್‌ಗಳು, ಬಾರ್‌ಗಳು ಆರಂಭವಾಗಿವೆ. ಹೊರಾಂಗಣ ಕ್ರೀಡೆಗಳನ್ನು ಪುನರಾರಂಭಿಸಲು ಸರಕಾರ ಹಸಿರು ನಿಶಾನೆ ತೋರಿದ್ದು, ಫ‌ುಟ್ಬಾಲ್‌ಗೆ ಸಮ್ಮತಿ ನೀಡಲಾಗಿದೆ. ಲಾಕ್‌ಡೌನ್‌ ತೆರವಾಗಿದ್ದರೂ ಸಾಮಾಜಿಕ ಅಂತರ ಸೇರಿದಂತೆ ಇತರ ಸುರಕ್ಷಾ ಕ್ರಮಗಳು ಜಾರಿಯಲ್ಲಿರುತ್ತದೆ. ಸಾರ್ವಜನಿಕ ಜೀವನದ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದ ಅನಂತರ ಹೊಸ ಸೋಂಕುಗಳ ಸಂಖ್ಯೆ ಮತ್ತೆ ಏರಿಕೆಯಾದರೆ, ಸ್ಥಳೀಯ ನಿರ್ಬಂಧಗಳನ್ನು ಮತ್ತೆ ಪ್ರಾರಂಭಿಸಬೇಕು ಎಂದು ಫೆಡರಲ್‌ ಸರಕಾರ ಹೇಳಿದೆ.
ವೈರಸ್‌ ಹರಡುವುದನ್ನು ತಡೆಯಲು ಜರ್ಮನಿ ಸರಕಾರ ಯಶಸ್ವಿಯಾಗಿದೆ. ಇತರ ಐರೋಪ್ಯ ರಾಷ್ಟ್ರಗಳಿಗೆ ಹೋಲಿಸಿದರೆ ಜರ್ಮನಿ ಯಶಸ್ವಿಯಾಗಿದೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.