Gilgit-Baltistan: ಗಿಲ್ಗಿಟ್‌-ಬಾಲ್ಟಿಸ್ತಾನ ಭಾರತಕ್ಕೆ ಸೇರ್ಪಡೆಗೊಳಿಸಲು ಪ್ರತಿಭಟನೆ!

-ಪಾಕ್‌ ಆಡಳಿತದ ವಿರುದ್ಧ ಜನರ ಆಕ್ರೋಶ, ವಿಲೀನಕ್ಕೆ ಒತ್ತಾಯ

Team Udayavani, Aug 31, 2023, 8:14 PM IST

balu

ನವದೆಹಲಿ: ನೆರೆ ರಾಷ್ಟ್ರ ಪಾಕಿಸ್ತಾನ ಇತ್ತ ಭಾರತದ ಕಾಶ್ಮೀರದ ಮೇಲೆ ಕಣ್ಣಿಟ್ಟಿದ್ದರೆ, ಅತ್ತ ಪಾಕಿಸ್ತಾನ ಆಕ್ರಮಿತ ಗಿಲ್ಗಿಟ್‌-ಬಾಲ್ಟಿಸ್ತಾನದಲ್ಲಿನ ನಾಗರಿಕರು ತಮ್ಮ ಪ್ರದೇಶವನ್ನು ಭಾರತದ ಜತೆಗೆ ಸೇರ್ಪಡೆಗೊಳಿಸಲು ಪಟ್ಟು ಹಿಡಿದು, ಪಾಕ್‌ ಆಡಳಿತದ ವಿರುದ್ಧ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಚಲೋ-ಚಲೋ ಕಾರ್ಗಿಲ್‌ ಎಂಬ ಘೋಷಗಳು ಮುಗಿಲು ಮುಟ್ಟಿದ್ದು, ಗಿಲ್ಗಿಟ್‌-ಬಾಲ್ಟಿಸ್ತಾನದಲ್ಲಿ ಈ ವರೆಗೆ ನಡೆದ ಅತಿದೊಡ್ಡ ಪ್ರತಿಭಟನೆ ಇದು ಎನ್ನಲಾಗಿದೆ. ಶಿಯಾ ಮುಸ್ಲಿಮರ ಧರ್ಮಗುರು ಅಘಾ ಬಕೀರ್‌ ಅಲ್‌ ಹುಸೇನಿ ಅವರು ಧಾರ್ಮಿಕ ಸಭೆಯಲ್ಲಿ ನೀಡಿದ ಪ್ರವಚನಗಳಲ್ಲಿ ಧರ್ಮನಿಂದನೆಯಾಗಿದೆ ಎಂದು ಆರೋಪಿಸಿ, ಅವರ ವಿರುದ್ಧ ಪಾಕಿಸ್ತಾನ ಧರ್ಮನಿಂದನೆ ಕಾನೂನು ಅನ್ವಯ ಕೇಸು ದಾಖಲಿಸಿ, ಬಂಧಿಸಲಾಗಿದೆ.

ಇದನ್ನು ಖಂಡಿಸಿ, ಸ್ಕದೂ ಪ್ರದೇಶದ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಧರ್ಮನಿಂದನೆಯಾಗಿದೆ ಎಂಬುದಕ್ಕಿಂತಲೂ ಬಕೀರ್‌ ಓರ್ವ ಶಿಯಾ ಸಮುದಾಯದ ಧರ್ಮಗುರು ಎಂದು ಅವರನ್ನು ಗುರಿಯಾಗಿಸಲಾಗಿದೆ ಎಂದು ಆರೋಪಗಳು ಕೇಳಿಬಂದಿವೆ. ಪಾಕಿಸ್ತಾನದಲ್ಲಿ ಸುನ್ನಿ ಮುಸಲ್ಮಾನರು ಬಹುಸಂಖ್ಯಾತರಾಗಿದ್ದು, ಗಿಲ್ಗಿಟ್‌- ಬಾಲ್ಟಿಸ್ತಾನದಲ್ಲಿ ಶಿಯಾಗಳ ಸಂಖ್ಯೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಶಿಯಾ ಮುಸಲ್ಮಾನರನ್ನು ಗುರಿಯಾಗಿಸುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಸಂಬಂಧಿಸಿದಂತೆ ಸ್ಥಳೀಯ ನಾಯಕರು ಕೂಡ ಪಾಕ್‌ ಆಡಳಿತಕ್ಕೆ ಎಚ್ಚರಿಕೆ ನೀಡಿ, ನಾವು ಗಿಲ್ಗಿಟ್‌-ಬಾಲ್ಟಿಸ್ತಾನವನ್ನು ಭಾರತದೊಂದಿಗೆ ವಿಲೀನಗೊಳಿಸಿಕೊಳ್ಳುತ್ತೇವೆಂದು ಪಟ್ಟು ಹಿಡಿದಿದ್ದಾರೆ.

ಟಾಪ್ ನ್ಯೂಸ್

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.