ಕಾಶ್ಮೀರ ತಲುಪಿದ ಶೃಂಗೇರಿ ಶಾರದಾ ದೇವಿ ವಿಗ್ರಹ
Team Udayavani, Feb 18, 2023, 7:32 AM IST
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ತೀತ್ವಾಲ್ನ ಶಾರದಾ ಮಠದ ನೂತನ ದೇಗುಲದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಿರುವ ಕರ್ನಾಟಕದ ಶೃಂಗೇರಿಯಲ್ಲಿ ತಯಾರಿಸಲಾದ ಶಾರದಾ ದೇವಿ ವಿಗ್ರಹವು ಶುಕ್ರವಾರ ಕಾಶ್ಮೀರದ ಖುಂಜ್ವಾನಿ ತಲುಪಿದೆ.
ಪಂಚಲೋಹದಿಂದ ತಯಾರಿಸಲಾದ ಶಾರದಾ ದೇವಿ ವಿಗ್ರಹವನ್ನು ಖುಂಜ್ವಾನಿಯ ಕಾಶ್ಮೀರಿ ಪಂಡಿತ್ ಸಭಾದಲ್ಲಿ ನೂರಾರು ಕಾಶ್ಮೀರಿ ಪಂಡಿತರು ಭಕ್ತಿ-ಭಾವದಿಂದ ಬರಮಾಡಿಕೊಂಡರು.
“ಕಳೆದ ತಿಂಗಳು ಶೃಂಗೇರಿಯಿಂದ ಹೊರಟ ಈ ವಿಗ್ರಹವು ಬೆಂಗಳೂರು, ಮುಂಬೈ, ಅಹಮದಾಬಾದ್, ಜೈಪುರ, ದೆಹಲಿ ಮತ್ತು ಅಮೃತಸರದ ಮೂಲಕ ಜಮ್ಮು ಮತ್ತು ಕಾಶ್ಮೀರ ತಲುಪಿದೆ. ಎಲ್ಒಸಿ ಬಳಿಯ ತೀತ್ವಾಲ್ನ ಶಾರದಾ ಮಠದಲ್ಲಿ ನಿರ್ಮಿಸಿರುವ ನೂತನ ದೇಗುಲದಲ್ಲಿ ಮಾ.22ರಂದು ಶಾರದಾ ದೇವಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು,’ ಎಂದು ಕಾಶ್ಮೀರದ ಶಾರದೆ ರಕ್ಷಾ ಸಮಿತಿಯ ಸಂಸ್ಥಾಪಕ ರವೀಂದ್ರ ಪಂಡಿತ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ