ಗ್ರಾಮೀಣ ತರಕಾರಿಗಳಿಗೆ ಉತ್ತಮ ಬೇಡಿಕೆ


Team Udayavani, Apr 9, 2020, 1:29 PM IST

ಗ್ರಾಮೀಣ ತರಕಾರಿಗಳಿಗೆ ಉತ್ತಮ ಬೇಡಿಕೆ

ಉಡುಪಿ: ದೇಶವನ್ನು ಲಾಕ್‌ ಡೌನ್‌ ಮಾಡಿರುವುದರಿಂದ ಗ್ರಾಮೀಣ ಪ್ರದೇಶದ ತರಕಾರಿಗಳಿಗೆ ಈಗ ಆಯಾ ಪ್ರದೇಶದಲ್ಲಿಯೇ ಬೇಡಿಕೆ ಸೃಷ್ಟಿಯಾಗಿದೆ. ಈ ಮೊದಲು ಅಷ್ಟೊಂದು ಬೇಡಿಕೆ ಇರಲಿಲ್ಲ. ಈಗ ಹೊರಗಿನಿಂದ ತರಕಾರಿ ಬರುವುದೂ ಕಡಿಮೆ ಆಗಿರುವುದರಿಂದ ಆಯಾ ಊರಿನಲ್ಲಿ ತರಕಾರಿ ಬೆಳೆಸುತ್ತಿರುವವರ ಮನೆಗೆ ಹೋಗಿ ಕೊಂಡೊಯ್ಯುತ್ತಿದ್ದಾರೆ. ಜನರಿಗೆ ಪೇಟೆಗೆ ಹೋಗುವುದಕ್ಕೆ ಅವಕಾಶ ಇಲ್ಲದಿರು ವುದೂ ಕಾರಣವಾಗಿದೆ. ಈಗ ದಲ್ಲಾಳಿಗಳ ಕಾಟವಿಲ್ಲದ ಕಾರಣ ಬೆಳೆಗಾರರಿಗೆ ಅನುಕೂಲವಾಗುತ್ತಿದೆ.

ಗರಿಗೆದರಿದ ವ್ಯಾಪಾರ
ಸುಮಾರು ಎರಡು ವರ್ಷದಿಂದ ಉಡುಪಿ, ಮಣಿಪಾಲ ಸೇರಿದಂತೆ ಆಯ್ದ ಪ್ರದೇಶದಲ್ಲಿ ತರಕಾರಿಯನ್ನು ಬೆಳೆಗಾರರ ಸೊಸೈಟಿ ನೇತೃತ್ವದಲ್ಲಿ ವಾಹನಗಳ ಮೂಲಕ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗುತ್ತಿತ್ತು. ಆದರೆ ಆಷ್ಟಾಗಿ ಲಾಭವಿರಲಿಲ್ಲ. ಕೋವಿಡ್ 19 ಭೀತಿಯಿಂದ ವಾಹನ ಸಂಚಾರ ಹಾಗೂ ಜನ ಸಂಚಾರ ನಿಷೇಧ ಹಿನ್ನೆಲೆಯಲ್ಲಿ ಮಾಂಸಾಹಾರಿಗಳು ಸಹ ತರಕಾರಿ ಕಡೆಗೆ ಮೊರೆ ಹೋಗಿದ್ದಾರೆ. ಈಗ ಬೇಡಿಕೆ ಹೆಚ್ಚಾಗು¤ದೆ. ಕೆಲವೇ ಸಮಯದಲ್ಲಿ ಖಾಲಿಯಾಗುತ್ತಿದೆ ಎಂದು ಬೆನಗಲ್‌ ತರಕಾರಿ ಬೆಳಗಾರರ ಸಂಘದ ಕಾರ್ಯದರ್ಶಿ ನಾಗಾರಾಜ್‌ ಉಳಿತ್ತಾಯ ತಿಳಿಸಿದರು.

ಮನೆ ಸೊಪ್ಪಿಗೂ ಬಂತು ಬೇಡಿಕೆ!
ನಮ್ಮಲ್ಲಿ ಬಸಲೆ, ಹರಿವೆ ತರಕಾರಿ ಸಾಕಷ್ಟು ಪ್ರಮಾಣದಲ್ಲಿ ಬೆಳೆಸಲಾಗುತ್ತದೆ. ಕಳೆದ ವರ್ಷ ಬೆಳೆದ ಈ ಸೊಪ್ಪು ತರಕಾರಿ ಕೇವಲ ಮನೆ ಅಡುಗೆ ಹಾಗೂ ನೆರೆ ಮನೆಯವರಿಗೆ ನೀಡಿದೆ. ಉಳಿದ ಸೊಪ್ಪು ತಿನ್ನಲು ಸಾಧ್ಯವಾಗದೆ ಜಾನುವಾರುಗಳಿಗೆ ಮೇವಿನ ರೂಪದಲ್ಲಿ ನೀಡಿದೆ. ಮೊನ್ನೆ ತನಕ ಸೊಪ್ಪು ತರಕಾರಿ ಕೇಳದ ಜನರು ಇದೀಗ ಮುಗಿಬಿದ್ದು ಖರೀದಿಸುತ್ತಿದ್ದಾರೆ. ತೊಂಡೆಕಾಯಿ, ಬೆಂಡೆಕಾಯಿ ಸಹ ಬೆಳೆಸಿ
ದ್ದೇನೆ. ಬೇಡಿಕೆ ಪೂರೈಸುವಷ್ಟು ಇಳುವರಿ ಇಲ್ಲ. ದೂರದೂರದಿಂದ ಬಂದು ಖರೀದಿ ಸುತ್ತಿರುವುದು ನೋಡಿದರೆ ತರಕಾರಿ ಬೆಳೆಸಬೇಕು ಎನ್ನುವ ಹಂಬಲ ಹೆಚ್ಚಿದೆ ಎಂದು ಕೃಷಿಕ ಭಾಸ್ಕರ್‌ ತಿಳಿಸಿದರು.

ತಾಜಾ ತರಕಾರಿ
ಪ್ರಸ್ತುತ ಸ್ಥಳೀಯವಾಗಿ ಸಿಗುವ ತರಕಾರಿಗಳನ್ನು ಹೆಚ್ಚಾಗಿ ಖರೀದಿಸುತ್ತಿದ್ದೇವೆ. ಇದು ಕಡಿಮೆ ಬೆಲೆಯಲ್ಲಿ ಸಿಗುವುದರ ಜತೆಗೆ ತಾಜಾವಾಗಿರುವುದರಿಂದ ರುಚಿ ಚೆನ್ನಾಗಿರುತ್ತದೆ. ಜತೆಗೆ ಮನೆ ಬಾಗಿಲಿಗೆ ವಾಹನದಲ್ಲಿ ಬರುವ ಅಗತ್ಯ ವಸ್ತುಗಳು ಅಂಗಡಿಗಳಿಗಿಂತ ಕಡಿಮೆ ದರದಲ್ಲಿ ಸಿಗುತ್ತಿದೆ.
-ಸಂಪಾ ನಾಯಕ್‌, ಬ್ರಹ್ಮಾವರ ನಿವಾಸಿ.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.