ಪೊಲೀಸ್ ಸಿಬಂದಿಗೆ ಸಿಹಿ ಸುದ್ದಿ : ಹುಟ್ಟುಹಬ್ಬದ ದಿನ ಪೊಲೀಸರಿಗೆ ರಜೆ !
Team Udayavani, Sep 14, 2019, 9:54 PM IST
ಬೆಂಗಳೂರು: ಹುಟ್ಟುಹಬ್ಬದ ದಿನದಂದು ರಜೆ ಪಡೆದು ಕುಟುಂಬದ ಸದಸ್ಯರ ಜತೆ ಕಾಲ ಕಳೆಯಲು ಸಾಧ್ಯವಾಗದೆ ಕೆಲಸದೊತ್ತಡದಿಂದ ತತ್ತರಿಸುತ್ತಿರುವ ನಗರ ಪೊಲೀಸ್ ಸಿಬಂದಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಸಿಹಿ ಸುದ್ದಿ ನೀಡಿದ್ದಾರೆ.
ನಗರ ಪೊಲೀಸ್ ಸಿಬಂದಿ ಮತ್ತು ಅಧಿಕಾರಿಗಳಿಗೆ ಅವರ ಹುಟ್ಟುಹಬ್ಬದ ದಿನದಂದು ಠಾಣಾಧಿಕಾರಿ ಅಥವಾ ಮೇಲುಸ್ತುವಾರಿ ಅಧಿಕಾರಿಗಳು ಯಾವುದೇ ಕೆಲಸದ ಒತ್ತಡವಿದ್ದರೂ ಕಡ್ಡಾಯವಾಗಿ ವಾರದ ರಜೆ ಕೊಡಬೇಕು ಎಂದು ಆದೇಶಿಸಿದ್ದಾರೆ.
ಅಷ್ಟೇ ಅಲ್ಲದೆ ಆಯುಕ್ತರ ಕಚೇರಿಯಿಂದ ಹುಟ್ಟುಹಬ್ಬದ ಶುಭಾಶಯದ ಕಾರ್ಡ್(ಗ್ರೀಟಿಂಗ್ಸ್) ಕಳುಹಿಸುವ ಕುರಿತಂತೆಯೂ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ