ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಉತ್ತಮ ಮಳೆ
Team Udayavani, Oct 26, 2021, 5:10 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಸೋಮವಾರ ಮಳೆಯಾಗಿದೆ. ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಉತ್ತಮ ಮಳೆ ಬಂದಿದೆ. ಉಡುಪಿ, ಮಣಿಪಾಲ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ರಾತ್ರಿ ವೇಳೆಗೆ ಮಳೆ ಬಂದಿದೆ.
ಸುಳ್ಯ ತಾಲೂಕಿನ ಕಳಂಜ ಗ್ರಾಮದ ಮಣಿಮಜಲಿನಲ್ಲಿ ತೋಡಿನ ನೀರು ಕೃಷಿ ಭೂಮಿಗೆ ನುಗ್ಗಿದ್ದರಿಂದ ಹಾನಿ ಸಂಭವಿಸಿದೆ. ತೋಟದಲ್ಲಿದ್ದ ಕೆಲವು ಜೇನು ಪೆಟ್ಟಿಗೆಗಳು, ಅಡಿಕೆ ಗಿಡಗಳು ನೀರಿನಲ್ಲಿ ಮುಳುಗಿವೆ. ಮಂಗಳೂರು, ಬಂಟ್ವಾಳ, ಮೂಡುಬಿದಿರೆ ತಾಲೂಕುಗಳಲ್ಲಿ ಮೋಡ ಕವಿದ ವಾತಾವರಣವಿತ್ತು.
ವಿದ್ಯುತ್ ಉಪಕರಣ ನಾಶ
ಉಪ್ಪಳ: ಸಿಡಿಲಿನ ಆಘಾತಕ್ಕೆ ಸೋಂಕಾಲ್ನ ಹನೀಫ್ ಅವರ ಮನೆಯ ವಿದ್ಯುತ್ ಉಪಕರಣಗಳು, ಗೃಹೋಪಕರಣಗಳು ಉರಿದು ಹಾನಿಗೀಡಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ