ಜಮಖಂಡಿಗೆ ಸರಕಾರಿ ವೈದ್ಯಕೀಯ ಕಾಲೇಜು ನೀಡಿ : ಡಾ| ಗಿರೀಶ ಉದಪುಡಿ


Team Udayavani, Jan 12, 2022, 1:22 PM IST

ಜಮಖಂಡಿಗೆ ಸರಕಾರಿ ವೈದ್ಯಕೀಯ ಕಾಲೇಜು ನೀಡಿ : ಡಾ| ಗಿರೀಶ ಉದಪುಡಿ

ಜಮಖಂಡಿ: ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಜನಸಂಖ್ಯೆ ಅನುಗುಣವಾಗಿ ಪ್ರಸಕ್ತವಾಗಿ ಜಮಖಂಡಿ ನಗರಕ್ಕೆ ಸರಕಾರಿ ವೈದ್ಯಕೀಯ ಕಾಲೇಜು ಅಗತ್ಯವಾಗಿದೆ ಎಂದು ಹಿರಿಯ ವೈದ್ಯ ಡಾ| ಗಿರೀಶ ಉದಪುಡಿ ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಾದಂತೆ ವೈಧ್ಯಕೀಯ ಕ್ಷೇತ್ರದಲ್ಲಿ ಸವಾಲುಗಳಿದ್ದು, ಅವುಗಳನ್ನು ಸರ್ಮಕವಾಗಿ ಎದುರಿಸಲು ರಾಜ್ಯ
ಸರಕಾರ ಹೊಸದಾಗಿ ಜಮಖಂಡಿ ನಗರಕ್ಕೆ ವೈದ್ಯಕೀಯ ಕಾಲೇಜಿಗೆ ಅನುಮತಿ ನೀಡಬೇಕು. ಈಗಾಗಲೇ ಸಾಮಾಜಿಕ, ರಾಜಕೀಯ ಮತ್ತು ಹಿರಿಯ ವೈಧ್ಯರ ನಡುವೆ ಮಾತುಕತೆ ಮಾಡಲಾಗಿದ್ದು, ಸಿದ್ಧತೆ ಮಾಡುವಂತೆ ಉತ್ತರ ಲಭ್ಯವಾಗಿದೆ ಎಂದರು.

ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಕೋಟ್ಯಂತರ ಹಣ ಪ್ರವೇಶ ಪಡೆಯುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಬಡಮಕ್ಕಳಿಗೆ μà ಭರಿಸುವ ಶಕ್ತಿ ಇರುವುದಿಲ್ಲ. ಪ್ರತಿಭಾನ್ವಿತ ವಿದ್ಯಾರ್ಥಿಗೆ ಹಣಕಾಸಿನ ತೊಂದರೆಯಿಂದ ಜೀವನದ ನಂಬಿಕೆ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ನಮ್ಮ ಭಾಗದಲ್ಲಿ ಸರಕಾರಿ ವೈದ್ಯಕೀಯ ಕಾಲೇಜ ನಿರ್ಮಾಣದಿಂದ ರಬಕವಿ,
ಬನಹಟ್ಟಿ, ತೇರದಾಳ, ಅಥಣಿ, ಮುಧೋಳ, ಬೀಳಗಿ, ಸಾವಳಗಿ ಸಹಿತ ವಿವಿಧ ತಾಲೂಕಿನ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಅಧ್ಯಯನಕ್ಕೆ ಹೆಚ್ಚಿನ ಅನುಕೂಲವಾಗಿದೆ ಎಂದರು.
ಭವಿಷ್ಯದಲ್ಲಿ ಜಮಖಂಡಿ ಜಿಲ್ಲಾಕೇಂದ್ರ ಆಗಲಿದ್ದು, ಸಾಕಷ್ಟು ಸಂಪನ್ಮೂಲ ಹೊಂದಿರುವ ನಮ್ಮ ತಾಲೂಕಿನಲ್ಲಿ ಸರಕಾರಿ ವೈಧ್ಯಕೀಯ ಕಾಲೇಜ ಅಂತ್ಯಂತ ಅವಶ್ಯಕವಾಗಿದೆ.

ಒತ್ತಡ ಜೀವನದಲ್ಲಿ ಹೊಸ ರೋಗಗಳು ಹುಟ್ಟುತ್ತಿರುವ ಇಂದಿನ ದಿನಮಾನದಲ್ಲಿ ಚಿಕಿತ್ಸೆ ಪಡೆಯದು ಕಷ್ಟಕರವಾಗುತ್ತಿದೆ. ಪ್ರತಿಯೊಂದಕ್ಕೂ ಬಾಗಲಕೋಟೆ, ಬೆಳಗಾವಿ, ಮಿರಜ, ವಿಜಯಪುರ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ವೈದ್ಯಕೀಯ ಚಿಕಿತ್ಸೆ ಪಡೆಯಬೇಕಾಗಿದೆ. ಈಗಾಗಲೇ ಕಳೆದ ನಾಲ್ಕು ವರ್ಷಗಳ ಹಿಂದೆ ಬಾಗಲಕೋಟೆ ಜಿಲ್ಲೆಗೆ ಹೊಸದಾಗಿ ಸರಕಾರಿ
ವೈಧ್ಯಕೀಯ ಕಾಲೇಜು ಮಂಜೂರಿ ಆಗಿದ್ದು, ಯಾರು ಆಸಕ್ತಿ ತೋರದ ಹಿನ್ನಲೆಯಲ್ಲಿ ಯಥಾಸ್ಥಿತಿಯಲ್ಲಿದೆ.

ಬಾಗಲಕೋಟೆಗೆ ಮಂಜೂರಿ ಆಗಿರುವ ಸರಕಾರಿ ವೈಧ್ಯಕೀಯ ಕಾಲೇಜ್‌ ಜಮಖಂಡಿ ಹಸ್ತಾಂತರೆಗೊಳಿಸುವ ಕೆಲಸ ಆಗಬೇಕು. ಇಲ್ಲವಾದರೇ ಜಮಖಂಡಿ ಹೊಸದಾಗಿ ವೈಧ್ಯಕೀಯ
ಕಾಲೇಜ ಮಂಜೂರಿ ಮಾಡಬೇಕೆಂದು ಒತ್ತಾಯಿಸಿದರು.

ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ಜಮಖಂಡಿ ಉಪವಿಭಾಗ ಸ್ಥಾನಮಾನ ಹೊಂದಿರುವ ಹಿನ್ನೆಲೆಯಲ್ಲಿ ಜಮಖಂಡಿ ಜಿಲ್ಲಾಕೇಂದ್ರ ಆಗುವ ನಿಟ್ಟಿನಲ್ಲಿ ಎಲ್ಲ ರೀತಿಯ ಅರ್ಹತೆ
ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಜಮಖಂಡಿ ನಗರದ ಸಮಾನ ಮನಸ್ಕರ ಮತ್ತು ಹಿರಿಯ ವೈದ್ಯರು, ನಗರದ ಹಿರಿಯರು ಕೂಡಿಕೊಂಡು ಸಮಿತಿ ರಚಿಸುವ ಮೂಲಕ ನಿಯೋಗದೊಂದಿಗೆ ತೆರಳಿ ಮುಖ್ಯಮಂತ್ರಿ ಅವರಿಗೆ ಜಮಖಂಡಿಗೆ ಸರಕಾರಿ ಮೆಡಿಕಲ್‌ ಕಾಲೇಜು ಅನುಮತಿ ನೀಡುವಂತೆ ಒತ್ತಾಯಿಸುವುದಾಗಿ ಹೇಳಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.