ನರೇಗಾದಡಿ ಉದ್ಯೋಗ ಸೃಷ್ಟಿಗೆ ಸರಕಾರದಿಂದ ಯೋಜನೆ: ಈಶ್ವರಪ್ಪ
Team Udayavani, Apr 13, 2020, 6:35 AM IST
ಶಿವಮೊಗ್ಗ: ದೇಶಾದ್ಯಂತ ಕೋವಿಡ್-19 ಲಾಕ್ಡೌನ್ ಮುಂದುವರಿದಿದೆ. ಕರ್ನಾಟಕ ದಿನೇ ದಿನೆ ಒಳ್ಳೆಯ ಪರಿಸ್ಥಿತಿಗೆ ಬರುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಬಡವರಿಗೆ ಏನೇನು ಕೊಡಬೇಕೋ ಅದನ್ನು ತಲುಪಿಸುತ್ತಿವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ನರೇಗಾ ಯೋಜನೆಯಡಿ ಬಡವರಿಗೆ ಹೆಚ್ಚು ಉದ್ಯೋಗ ಕೊಡಲಿದೆ. ಅದಕ್ಕಾಗಿಯೇ ವಿಶೇಷ ಯೋಜನೆ ರೂಪಿಸಲಾಗಿದೆ. ಕಾರ್ಮಿ ಕರಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಉದ್ಯೋಗ ಕಲ್ಪಿಸಲಾಗುತ್ತದೆ ಎಂದರು.
ಕೋವಿಡ್-19 ಸಮಸ್ಯೆಯಿಂದ ಒಟ್ಟೊ ಟ್ಟಿಗೆ ಸೇರದೇ ಐದೈದು ಮಂದಿಗೆ ನಿರ್ದಿಷ್ಟ ಕೆಲಸ ಹಂಚಿಕೆ ಮಾಡಲಾಗುವುದು. ನಿಗದಿತ ಪ್ರದೇಶದಲ್ಲಿ ಅವರಿಗೆ ಉದ್ಯೋಗದ ಅವಕಾಶ ನೀಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಇಲಾಖೆ ಹಾಗೂ ಆರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ 9 ಜಿಲ್ಲೆಗಳನ್ನು ಆಯ್ಕೆ ಮಾಡಿಕೊಳ್ಳ ಲಾಗಿದೆ. ಪುಷ್ಕರಿಣಿ, ಕೆರೆ, ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಇದಕ್ಕೆ ಕ್ರಿಯಾ ಯೋಜನೆ ರೂಪಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿ ಕಾರಿಗಳ ಜತೆ ಆರ್ಟ್ ಆಫ್ ಲಿವಿಂಗ್ನ ಅ ಧಿಕಾರಿಗಳು ಚರ್ಚೆ ಮಾಡಿದ್ದಾರೆ ಎಂದರು.
ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾರ್ಯಕ್ಕಾಗಿ ಕೇಂದ್ರ ದಿಂದ ಹಣ ಬಿಡುಗಡೆಯಾಗಿದ್ದು, ಪ್ರತಿ ಗ್ರಾ.ಪಂ.ಗೆ 2,700, ತಾ.ಪಂ.ಗೆ 265, ಜಿ.ಪಂ.ಗೆ 165 ಕೋಟಿ ರೂ. ಬಿಡುಗಡೆ ಆಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್