ಬಿಎಸ್ ವೈ ಸರಕಾರ ಮೆಚ್ಚಿ ಜನಾದೇಶ: ಗೋವಿಂದ ಎಂ ಕಾರಜೋಳ
Team Udayavani, Dec 9, 2019, 12:14 PM IST
ಬೆಂಗಳೂರು: ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವನ್ನು ಮೆಚ್ಚಿ ಜನ ಮನ್ನಣೆ ನೀಡಿ, ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಆಶಿರ್ವಾದ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.
ಈ ಉಪ ಚುನಾವಣೆಯಲ್ಲಿ ವಿಜೇತರಾದ ಎಲ್ಲಾ ಬಿಜೆಪಿ ಶಾಸಕರಿಗೆ ಅಭಿನಂದನೆಗಳು. ಬಿಜೆಪಿ ಗೆಲುವಿಗೆ ಶ್ರಮಿಸಿದ ಪಕ್ಷದ ಎಲ್ಲಾ ಮುಖಂಡರಿಗೆ, ಅಭಿಮಾನಿಗಳಿಗೆ, ಪಕ್ಷದ ಕಾರ್ಯಕರ್ತರಿಗೆ ಎಲ್ಲಾ ಮತದಾರರಿಗೆ ಧನ್ಯವಾದಗಳು. ಅವರಿಗೆ ಅಭಾರಿಯಾಗಿದ್ದೇನೆ ಎಂದರು.
ಬಿ.ಎಸ್.ಯಡಿಯೂರಪ್ಪ ಅವರು ಅತ್ಯುತ್ತಮ ಆಡಳಿತ ನೀಡಲು ಈ ಫಲಿತಾಂಶ ಮತ್ತಷ್ಟು ಪುಷ್ಟಿ ನೀಡಿದೆ. ಎಲ್ಲಾ ಮತದಾರರಿಗೆ ನನ್ನ ಕೃತಜ್ಞತೆ ಗಳು ಎಂದು ಡಿಸಿಎಂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!