ಶಿರೂರು ಸರಕಾರಿ ಪದವಿಪೂರ್ವ ಕಾಲೇಜು : 1.50 ಲ.ರೂ. ಅನುದಾನದ ಶೌಚಾಲಯ: ಕಳಪೆ ಕಾಮಗಾರಿ


Team Udayavani, Mar 11, 2022, 4:50 AM IST

ಶಿರೂರು ಸರಕಾರಿ ಪದವಿಪೂರ್ವ ಕಾಲೇಜು : 1.50 ಲ.ರೂ. ಅನುದಾನದ ಶೌಚಾಲಯ: ಕಳಪೆ ಕಾಮಗಾರಿ

ಬೈಂದೂರು: ಸರಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳಿಗೆ ಅನುಕೂಲ
ವಾಗಬೇಕು ಎಂದು ಹತ್ತಾರು ವಿಭಾಗದ ಅನುದಾನಗಳನ್ನು ಗ್ರಾಮೀಣ ಮಟ್ಟದವರೆಗೆ ಒದಗಿಸುತ್ತದೆ. ಆದರೆ ರಾಜ
ಕೀಯ ಹಸ್ತಕ್ಷೇಪ, ಗುತ್ತಿಗೆದಾರರು ಹಣ ಮಾಡುವ ಉದ್ದೇಶದಿಂದ ಲಕ್ಷಾಂತರ ರೂ. ಕೊಳ್ಳೆ ಹೊಡೆದರೂ ಸಹ ಸಂಬಂಧ ಪಟ್ಟ ಇಲಾಖೆ, ಅಧಿಕಾರಿಗಳು ಗಮನ ಹರಿಸದಿರುವುದು ಬೈಂದೂರು ಕ್ಷೇತ್ರದ ಬಹುತೇಕ ಕಡೆಗಳಲ್ಲಿ ಕಂಡುಬರುತ್ತಿದೆ.

ಸೆಕೆಂಡ್‌ ಹ್ಯಾಂಡ್‌ ಬಾಗಿಲು, ಸಿಮೆಂಟ್‌ ಇಲ್ಲ, ಬಣ್ಣವೂ ಕಾಣುತ್ತಿಲ್ಲಶಿರೂರು ಗ್ರಾ.ಪಂ ವ್ಯಾಪ್ತಿಯ ಶಿರೂರು
ಸರಕಾರಿ ಪ.ಪೂ. ಕಾಲೇಜಿನ ದುರಸ್ತಿಗೆತಾ. ಪಂ. ಸಂಯುಕ್ತ ಅನುದಾನ ಯೋಜನೆಯಡಿಯಲ್ಲಿ 1.50 ಲ.ರೂ. ಮಂಜೂ ರಾಗಿದೆ. ಇದರ ಗುತ್ತಿಗೆ ಪಡೆದ ವ್ಯಕ್ತಿ ಸೆಕೆಂಡ್‌ಹ್ಯಾಂಡ್‌ ಬಾಗಿಲು, ಕಳಪೆ ಮಟ್ಟದ ಸಿಮೆಂಟ್‌, ಗಲೀಜು ಟೈಲ್ಸ್‌, ನೀರಿನ ವ್ಯವಸ್ಥೆ ಇಲ್ಲದೆ ಸಂಪೂರ್ಣ ಕಳಪೆ ಕಾಮಗಾರಿ ನಡೆಸಿದ್ದು ವಿದ್ಯಾರ್ಥಿಗಳ ಉಪಯೋಗಕ್ಕೆ ಬಾರದಂತಾಗಿದೆ. ಮಾತ್ರವಲ್ಲದೆ ಶಾಲಾಭಿವೃದ್ದಿ ಸಮಿತಿ ಹಾಗೂ ಶಿಕ್ಷಕ ವೃಂದ ಈ ಕಳಪೆ ಕಾಮಗಾರಿ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಗೆ ದೂರುನೀಡಿದರೂ ಯಾವ ಅಧಿಕಾರಿಯೂ ಭೇಟಿ ನೀಡಿಲ್ಲ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಶಿಕ್ಷಣಾಭಿಮಾನಿಗಳ ಅಭಿಪ್ರಾಯವಾಗಿದೆ.

ಕ್ರಮ ಕೈಗೊಳ್ಳಿ
ಶಾಲಾಭಿವೃದ್ದಿಗಾಗಿ ಶಿಕ್ಷಕರು,ಪಾಲಕರು, ಶಾಲಾಭಿವೃದ್ದಿ ಸಮಿತಿ, ದಾನಿಗಳ ಸಹಕಾರದಿಂದ ಹತ್ತಾರು ಅಭಿವೃದ್ಧಿ ಯೋಜನೆಗೆ ಪ್ರಯತ್ನ ನಡೆಸಲಾಗುತ್ತಿದೆ.ಆದರೆ ಇಂತಹ ಗುತ್ತಿಗೆದಾರರು ಕಾಟಾಚಾರದ ಕಾಮಗಾರಿ ನಡೆಸಿ ಸರಕಾರದ ಹಣ ಪೋಲಾಗುವುದು ನಿಲ್ಲಬೇಕು. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಇದರ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು.
-ತುಳಸೀದಾಸ್‌ ಮೊಗೇರ್‌, ಪ್ರೌಢಶಾಲಾ
ವಿಭಾಗದ ಕಾರ್ಯಾಧ್ಯಕ್ಷರು

ಟಾಪ್ ನ್ಯೂಸ್

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಆಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಆಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.