2ನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ: ಮತದಾರರ ಓಲೈಕೆಗೆ ಕೊನೆ ಕಸರತು


Team Udayavani, Dec 26, 2020, 11:13 AM IST

2ನೇ ಹಂತದ ಗ್ರಾಪಂ ಚುನಾವಣೆ: ಮತದಾನಕೆ 1 ದಿನ ಬಾಕಿ; ಓಲೈಕೆಗೆ ಕೊನೆ ಕಸರತು

ಬೇಲೂರು: 2ನೇ ಹಂತದ ಗ್ರಾಪಂ ಚುನಾವಣೆಗೆ ಕೇವಲ 1 ದಿನ ಬಾಕಿ ಇದ್ದು, ತಾಲೂಕಿನಲ್ಲಿ ಸ್ಪರ್ಧಿಸಿ ರುವ ಅಭ್ಯರ್ಥಿಗಳು ಮತದಾರರ ಓಲೈಸಿಕೊಳ್ಳಲು ಕೊನೆಯ ಪ್ರಯತ್ನ ನಡೆಸುತ್ತಿದ್ದಾರೆ.

ತಾಲೂಕಿನ 37 ಗ್ರಾಪಂನ 233 ಕ್ಷೇತ್ರಗಳಲ್ಲಿ 423 ಸ್ಥಾನಕ್ಕೆ ಮತದಾನ ನಡೆಯಬೇಕಿತ್ತು. ಅದರಲ್ಲಿ 34 ಸ್ಥಾನ ಅವಿರೋಧ ಆಯ್ಕೆ ಆಗಿದ್ದು, 379 ಸ್ಥಾನಗಳಿಗೆ ಮತದಾನ ನಡೆಯಲಿದೆ. ಒಟ್ಟು 1,34,390 ಮತದಾರರಿದ್ದು, 68,250 ಪುರುಷ, 66,136 ಮಹಿಳಾ ಮತದಾರರು ಹಕ್ಕು ಚಲಾಯಿಸಲಿದ್ದಾರೆ.

ಈಗಾಗಲೇ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಮುಖಂಡರು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದು, ಮೂರೂ ಪಕ್ಷಗಳು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಹಳ್ಳಿಗಳನ್ನು ಸುತ್ತಿ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಕಳೆದ ಮಳೆಗಾಲದಲ್ಲಿ ಕುಸಿದ ಮನೆಗೆ ಬಂದ ಪರಿಹಾರ ಕೇವಲ 3,200 ರೂ.!

ಪಕ್ಷಗಳಿಗಿಂತ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿರುವ ವ್ಯಕ್ತಿಗಳನ್ನು ಆರಿಸಲು ಮತದಾರರು ಸನ್ನದ್ಧರಾಗಿದ್ದಾರೆ. ಈ ಬಾರಿ ವಿದ್ಯಾವಂತರೇ ಹೆಚ್ಚು ಸ್ಪರ್ಧೆ ಮಾಡಿದ್ದು, ಅದರಲ್ಲೂ ಸಭ್ಯರು, ಸರಳ ವ್ಯಕ್ತಿಗಳನ್ನು ಚುನಾಯಿಸಲು ಸದ್ದು ಗದ್ದಲ ಇಲ್ಲದೆ
ಮತದಾರರು ತಯಾರಿ ನಡೆಸಿದ್ದಾರೆ.

ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಚುನಾವಣೆಗೆ ಲಕ್ಷಾಂತರ ರೂ. ಖರ್ಚು ಮಾಡುತ್ತಿದ್ದಾರೆ. ಅದರ ಜೊತೆ ಮದ್ಯ, ಮಾಂಸ ಪಾರ್ಟಿ ನಡೆಯುತ್ತಿದ್ದರೆ, ಕೆಲವು ಕಡೆ ಮನೆಗಳಿಗೆ ಕೋಳಿ ಮಾಂಸ, ಹಣ ವಿತರಿಸುತ್ತಿದ್ದಾರೆ ಎಂಬ ವದಂತಿ ಕೂಡ ಹಬ್ಬಿದೆ.

– ಡಿ.ಬಿ. ಮೋಹನ್‌ಕುಮಾರ್‌

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.