ರಾಮ ಮಂದಿರಕ್ಕೆ ಶಿಲಾನ್ಯಾಸವಾದರೂ ಉಪವಾಸ ಬಿಡದ ಅಜ್ಜಿ


Team Udayavani, Aug 6, 2020, 8:29 AM IST

ರಾಮ ಮಂದಿರಕ್ಕೆ ಶಿಲಾನ್ಯಾಸವಾದರೂ ಉಪವಾಸ ಬಿಡದ ಅಜ್ಜಿ

ಭೋಪಾಲ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲೇ ಬೇಕು. ಇದಕ್ಕೆ ಅಡಿಗಲ್ಲು ಹಾಕುವಲ್ಲಿವರೆಗೆ ಊಟ ಮಾಡುವುದಿಲ್ಲ ಎಂದು ಶಪಥ ತೊಟ್ಟಿದ್ದ ಅಜ್ಜಿಯೊಬ್ಬಳ ಮಾತು ಬುಧವಾರಕ್ಕೆ ಈಡೇರಿದರೂ ಉಪವಾಸ ಮಾತ್ರ ಬಿಟ್ಟಿಲ್ಲ!

1992, ಡಿ.6ರಂದು ಬಾಬರಿ ಮಸೀದಿ ಸ್ಥಳದಲ್ಲಿ ರಾಮಲಲ್ಲಾನ ಸ್ಥಾಪನೆಯಾದ ಸಂದರ್ಭ, ಜಬಲ್ಪುರ ಮೂಲದ ಉರ್ಮಿಳಾ ಚತುರ್ವೇದಿ ಅವರು ಉಪವಾಸದ ಶಪಥ ಕೈಗೊಂಡಿದ್ದರು. ಅಂದಿನಿಂದ ಅವರು ಊಟ ಮಾಡೇ ಇಲ್ಲ. ಬರೀ ಹಣ್ಣು ಹಂಪಲು ತಿಂದುಕೊಂಡೇ ಜೀವನ ನಡೆಸುತ್ತಿದ್ದಾರೆ. ಮೂರು ಹೊತ್ತೂ ರಾಮಧ್ಯಾನ ಮಾಡುತ್ತಾರೆ. ಇಂತಹ ಅಜ್ಜಿಗೆ ಅಯೋಧ್ಯೆಗೆ ಹೋಗಿ ರಾಮ ಮಂದಿರ ಶಿಲಾನ್ಯಾಸ ನೋಡಬೇಕೆಂಬ ಉತ್ಕಟ ಇಚ್ಛೆ ಇತ್ತು. ಆದರೆ ಕೋವಿಡ್‌ ಮತ್ತು ಭದ್ರತೆ ಕಾರಣಕ್ಕಾಗಿ ಈಗ ಊರು ಬಿಟ್ಟು ಹೋಗಲು ಸಾಧ್ಯವಾಗಿಲ್ಲ. ಆಕೆ ಶಪಥ ಕೈಗೊಂಡು 28 ವರ್ಷಗಳಾಗಿವೆ. ಉಪವಾಸದ ಶಪಥ ಏನಿದ್ದರೂ ಅಯೋಧ್ಯೆಯಲ್ಲಿ ರಾಮನ ಎದುರೇ ಬಿಡುತ್ತೇನೆ ಎಂಬ ಮಾತು ಆಕೆಯದ್ದು. ಸದ್ಯ ಅದು ಈಡೇರದ್ದರಿಂದ ಉಪವಾಸ ಮುಂದುವರಿಸಲಿದ್ದೇನೆ ಎಂಬ ಮಾತು ಅಜ್ಜಿಯದ್ದು.

ಹೋಗಬೇಕೆನ್ನುವ ಆಸೆ ಹೆಚ್ಚಿತ್ತು. ಆದರೆ ಈಗಿನ ಸಂದರ್ಭದಲ್ಲಿ ಸಾಧ್ಯವಿಲ್ಲ. ಮನೆಯವರು ಮುಂದೊಂದು ದಿನ ನನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗಲಿದ್ದಾರೆ. ನಾನೂ ಮಂತ್ರಿಯವರೊಬ್ಬರ ಬಳಿ ಮಾತನಾಡಿದ್ದು, ಕರೆದುಕೊಂಡು ಹೋಗಬೇಕಾದವರ ಪಟ್ಟಿ ಮಾಡಿದ್ದಾರಂತೆ ಎಂದು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತಮ್ಮ ಉಳಿದ ಜೀವನವನನ್ನು ಅಯೋಧ್ಯೆ-ಸರಯೂ ನದಿ ತೀರದಲ್ಲೇ ಕಳೆಯಬೇಕೆನ್ನುವ ಆಸೆ ಅಜ್ಜಿಯದ್ದಂತೆ. ಅಲ್ಲೇ ನನಗೆ ಉಳಿದುಕೊಳ್ಳಲೂ ಒಂದು ವ್ಯವಸ್ಥೆಯಾದರೆ ನಾನೇ ಧನ್ಯ ಎಂದಿದ್ದಾರೆ ಅಜ್ಜಿ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

ram mandir imp

Ayodhya: ವ್ಯಾಟಿಕನ್‌, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ

ram mandir 2

Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?

yogi ram mandir

Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ

ram mandir 2

Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.