ಶ್ರೀಶ್ರೀ ರವಿಶಂಕರ್‌ ಗುರೂಜಿಗೆ ಅತ್ಯಪೂರ್ವ ಗೌರವ

-ಅಮೆರಿಕ, ಕೆನಡಾದ 30 ನಗರಗಳಿಂದ ಶ್ರೀಶ್ರೀ ರವಿಶಂಕರ್‌ ದಿನಾಚರಣೆ ಘೋಷಣೆ-ಇಂತಹ ಗೌರವ ಪಡೆದ ಭಾರತದ ಮೊದಲ ಧರ್ಮಗುರು

Team Udayavani, Jul 31, 2023, 7:38 AM IST

RAVISHANKAR DAY

ನವದೆಹಲಿ: ಆರ್ಟ್‌ ಆಫ್ ಲಿವಿಂಗ್‌ ಸ್ಥಾಪಕ, ಅಧ್ಯಾತ್ಮ ಜಗತ್ತಿನ ಮೇರುಸಾಧಕ ಶ್ರೀಶ್ರೀ ರವಿಶಂಕರ್‌ ಗುರುಗಳಿಗೆ ಅಪರೂಪದ ಗೌರವವೊಂದು ಲಭಿಸಿದೆ. ಅಮೆರಿಕ ಮತ್ತು ಕೆನಡಾದ 30 ನಗರಗಳು ಶ್ರೀಶ್ರೀ ರವಿಶಂಕರ್‌ ದಿನಾಚರಣೆಯ ದಿನಗಳನ್ನು ಘೋಷಿಸಿವೆ. ಇಂತಹದ್ದೊಂದು ಗೌರವ ಪಡೆದ ಭಾರತದ ಮೊದಲ ಮತ್ತು ಏಕೈಕ ಆಧ್ಯಾತ್ಮಿಕ ಗುರು ಎಂಬ ಹೆಗ್ಗಳಿಕೆಯನ್ನು ಶ್ರೀಶ್ರೀ ರವಿಶಂಕರ್‌ ಗುರುಗಳು ಪಡೆದುಕೊಂಡಿದ್ದಾರೆ. ಈಗಾಗಲೇ ಶ್ರೀಶ್ರೀ ರವಿಶಂಕರ್‌ ದಿನಾಚರಣೆ ನಡೆಯುತ್ತಿತ್ತು. ಇದೀಗ ನೂತನವಾಗಿ ಅಮೆರಿಕದ ಮೇರಿಲ್ಯಾಂಡ್‌ನ‌ ಹೊವಾರ್ಡ್‌ ಕೌಂಟಿ ಹಾಗೂ ಟೆಕ್ಸಾಸ್‌ ರಾಜ್ಯಗಳು ಶ್ರೀಶ್ರೀ ರವಿಶಂಕರ್‌ ದಿನಾಚರಣೆಯ ದಿನಾಂಕಗಳನ್ನು ಘೋಷಿಸಿವೆ.

ಜಾಗತಿಕ ಶಾಂತಿಸ್ಥಾಪನೆಗೆ ಅವಿಶ್ರಾಂತವಾಗಿ ಆರ್ಟ್‌ ಆಫ್ ಲಿವಿಂಗ್‌ ಸ್ಥಾಪಕ ಶ್ರೀಶ್ರೀ ರವಿಶಂಕರ್‌ ಗುರುಗಳು ದುಡಿಯುತ್ತಿದ್ದಾರೆ. ಸೇವೆ ಸಲ್ಲಿಸುತ್ತ ಶಾಂತಿ ಹರಡುತ್ತಿದ್ದಾರೆ, ಸಂತೋಷವನ್ನು ಬೆಳೆಸುತ್ತ ಸಂಘರ್ಷಗಳನ್ನು ಇಲ್ಲ ಮಾಡುತ್ತಿದ್ದಾರೆ, ಸಮುದಾಯಗಳನ್ನು ಒಗ್ಗೂಡಿಸುತ್ತಿದ್ದಾರೆ ಎಂದು ಸಂಬಂಧಪಟ್ಟ ರಾಜ್ಯಗಳು ಹೇಳಿವೆ. ಹೊವಾರ್ಡ್‌ ಕೌಂಟಿ ಜು.22, ಟೆಕ್ಸಾಸ್‌ ಜು.29, ಬರ್ಮಿಂಗ್‌ಹ್ಯಾಮ್‌ ಜು.25 ಅನ್ನು ಶ್ರೀಶ್ರೀ ರವಿಶಂಕರ್‌ ದಿನವೆಂದು ಘೋಷಿಸಿವೆ. ಕಳೆದ ತಿಂಗಳು ಅಲೆಘೆನಿ ಕೌಂಟಿ ಶ್ರೀಶ್ರೀಗಳ ಸಾಧನೆಯನ್ನು ಗೌರವಿಸಿತ್ತು.

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.