ಬಡಾಬೆಟ್ಟು ಮದಗಕ್ಕೆ ಮರುಜೀವ ನೀಡಲು ಮುಂದಾದ ಗ್ರಾ.ಪಂ.


Team Udayavani, May 26, 2020, 5:40 AM IST

ಬಡಾಬೆಟ್ಟು ಮದಗಕ್ಕೆ ಮರುಜೀವ ನೀಡಲು ಮುಂದಾದ ಗ್ರಾ.ಪಂ.

ತೆಕ್ಕಟ್ಟೆ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತಾಪಮಾನದಿಂದ ಅಂತರ್ಜಲ ಬತ್ತಿ ಹೋಗುತ್ತಿದೆ. ಕುಂದಾಪುರ ತಾಲೂಕಿನ ಬೇಳೂರು ಗ್ರಾ.ಪಂ. ವ್ಯಾಪ್ತಿಯ ಸುಮಾರು 8 ಎಕರೆ ಬಡಾಬೆಟ್ಟು ಮದಗ ಬರಿದಾಗುತ್ತಿರುವುದನ್ನು ಮನಗಂಡ ಬೇಳೂರು ಗ್ರಾ.ಪಂ. ಆಡಳಿತ ತೆಗೆದುಕೊಂಡ ಮಹತ್ವಪೂರ್ಣ ನಿರ್ಣಯದಿಂದಾಗಿ ಪ್ರಸ್ತುತ ಸುಮಾರು 8 ಎಕರೆ ವಿಸ್ತೀರ್ಣದ ಬಡಾಬೆಟ್ಟು ಮದಗದ ಹೂಳೆತ್ತುವ ಕಾರ್ಯ ಚುರುಕುಕೊಂಡಿದೆ. ಬತ್ತಿದ ಮದಗಕ್ಕೆ ಮರುಜೀವ ನೀಡಲು ಗ್ರಾ.ಪಂ. ಮುಂದಾಗಿದೆ.

ನೂರಾರು ಎಕರೆ ಕೃಷಿ ಭೂಮಿ ಹಾಗೂ ಕುಡಿಯುವ ನೀರಿಗೆ, ಜನ ಜಾನು ವಾರುಗಳಿಗೆ ನೀರೊದಗಿಸುತ್ತಿದ್ದ ಮದಗ ಪ್ರತಿ ವರ್ಷ ಮೇ ತಿಂಗಳಲ್ಲಿ ಬತ್ತುತ್ತಿತ್ತು. ಈಗ ಸ್ಥಳೀಯಾಡಳಿತವು ಮದಗದಲ್ಲಿ ಶೇಖರಣೆಯಾದ ಹೂಳನ್ನು ಉಚಿತವಾಗಿ ನೀಡುವುದಾಗಿ ನಿರ್ಣಯಿಸಿದೆ. ಪರಿಣಾಮ, ಸ್ಥಳೀಯ ರಾದ ಸತೀಶ್‌ ಶೆಟ್ಟಿ ಎನ್ನುವವರು ಗ್ರಾ.ಪಂ. ನಿರ್ಣಯದಂತೆ ಮದಗ ಹೂಳನ್ನು ಯಂತ್ರಗಳ ಸಹಾಯದಿಂದ ತೆಗೆದು ತಮ್ಮ ಖಾಸಗಿ ಜಾಗಗಳಿಗೆ ಬಳಸಿಕೊಳ್ಳುವ ಜತೆಗೆ ಬರಿದಾದ ಮದಗದಲ್ಲಿ ನೀರು ಜಿನುಗಲು ಜಲ ಸಂರಕ್ಷಣೆಗೆ ಸಾಥ್‌ ನೀಡಿದ್ದಾರೆ.

ಅಂತರ್ಜಲ ವೃದ್ಧಿ
ಮದಗದ ಹೂಳೆತ್ತುವುದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗಿ ಗ್ರಾಮದ ನೂರಾರು ಎಕರೆ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಮುಂದಿನ ದಿನಗಳಲ್ಲಿ ಜಲ್‌ಜೀವನ್‌ ಮಿಷನ್‌ ಯೋಜನೆ ಅಡಿಯಲ್ಲಿ ಗ್ರಾ.ಪಂ. ವ್ಯಾಪ್ತಿಯ ಸುಮಾರು 200 ಎಕರೆ ಮೊಗೆಬೆಟ್ಟು ಮದಗದ ಹೂಳೆತ್ತುವ ಮಹತ್ವಾಕಾಂಕ್ಷಿ ಯೋಜನೆ ಕೂಡ ಇದೆ.
-ಕರುಣಾಕರ ಶೆಟ್ಟಿ,
ಅಧ್ಯಕ್ಷರು, ಗ್ರಾ.ಪಂ. ಬೇಳೂರು

 

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.