ಯಾವುದೇ ನೋಟಿಸ್ ನೀಡದೆ ಅಧಿಕಾರಿಗಳಿಂದ ಕೃಷಿ ಭೂಮಿ ತೆರವು ಕಾರ್ಯಾಚರಣೆ :ಕಂಗಾಲಾದ ರೈತ ಕುಟುಂಬ


Team Udayavani, Mar 6, 2022, 3:34 PM IST

ಅರಣ್ಯ ಅಧಿಕಾರಿಗಳಿಂದ ಕೃಷಿ ಭೂಮಿ ತೆರವು ಕಾರ್ಯಾಚರಣೆ : ಕಂಗಾಲಾದ ರೈತ ಕುಟುಂಬ

ಗುಬ್ಬಿ : ಕಳೆದ ಹತ್ತಾರು ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಜಮೀನನ್ನು ಯಾವುದೇ ನೋಟಿಸ್ ನೀಡದೆ ಏಕಾಏಕಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಕೃಷಿ ಭೂಮಿಯನ್ನು ತೆರವುಗೊಳಿಸಿದ ಘಟನೆ ಗುಬ್ಬಿ ತಾಲೂಕಿನ ಅಮ್ಮನಘಟ್ಟ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಸರ್ವೇ ನಂಬರ್ 116. ಗುಬ್ಬಿ ತಾಲೂಕು ಕಸಬಾ ಹೋಬಳಿ ಅಮ್ಮನಘಟ್ಟ ಗ್ರಾಮದಲ್ಲಿ ಶಾರದಮ್ಮ ದಿ.ದೊಡ್ಡತಿಮ್ಮಯ್ಯ ಎಂಬುವವರ ಜಮೀನಿನಲ್ಲಿ ಯಾವುದೇ ನೋಟಿಸ್ ನೀಡದೆ, ಮೀಸಲು ಅರಣ್ಯ ಪ್ರದೇಶ ಎಂದು ವಲಯ ಅರಣ್ಯ ಇಲಾಖೆಯ ಅರಣ್ಯಾಧಿಕಾರಿ ಹಾಗೂ ಸಿಬಂದಿಗಳು ಸೇರಿ ಪೊಲೀಸ್ ಭದ್ರತೆಯಲ್ಲಿ ಅಡಕೆ ಮರ ಹಾಗೂ ತೆಂಗಿನ ಮರಗಳನ್ನು ತೆರವುಗೊಳಿಸಿದ್ದಾರೆ ಇದರಿಂದ ದಿಕ್ಕು ತೋಚದ ಬಡ ರೈತ ಕುಟುಂಬ ಬೀದಿಗೆ ಬಿದ್ದಂತಾಗಿದೆ.

ಈ ವಿಚಾರವಾಗಿ ರೈತ ಮಹಿಳೆ ಶಾರದಮ್ಮ ಕೋರ್ಟ್ ಗೆ ಆಫೀಲ್ ಹೋಗಿದ್ದು, ತಡೆ ಅರ್ಜಿಯನ್ನು ಸೋಮವಾರ ತೋರಿಸುತ್ತೇವೆ ಎಂದು ಅಂಗಲಾಚಿದರು ಅರಣ್ಯಾಧಿಕಾರಿಗಳು ಮಾತ್ರ ಯಾವುದಕ್ಕೂ ಜಗ್ಗಲಿಲ್ಲ.

ಇದನ್ನೂ ಓದಿ : ಮುಸ್ಲಿಂ ಲೀಗ್ ನಾಯಕ ಸೈಯದ್ ಹೈದರಾಲಿ ಶಿಹಾಬ್ ತಂಗಳ್ ನಿಧನ

ಇದೊಂದು ಉದ್ದೇಶಪೂರ್ವಕವಾಗಿ ನಡೆದ ಕೃತ್ಯ ಎನ್ನಲಾಗಿದ್ದು, ಅಧಿಕಾರಿಗಳು ಭಾನುವಾರದಂದೆ ತೆರವುಮಾಡುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕಳೆದ 10 ವರ್ಷಗಳ ಹಿಂದೆ ಅರಣ್ಯ ಅಧಿಕಾರಿಗಳು ಬಂದು ಸರ್ವೇ ಕಲ್ಲನ್ನು ಹಾಕಿದ್ದಾರೆ. ಇಂದು ಯಾವುದೇ ಮಾಹಿತಿಯನ್ನು ನೀಡದೆ ಏಕಾಏಕಿ ಅಡಕೆ, ತೆಂಗು ಮರಗಳನ್ನು ಉರುಳಿಸುತ್ತಿರುವುದು ಆರಣ್ಯಧಿಕಾರಿಗಳ ಸರ್ವಾಧಿಕಾರಿ ಧೋರಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.