Gudibande: ತಂಗಿಯ ಮಗನನ್ನೇ ಕೊಂದು ಹೂತು ಹಾಕಿದಳು!


Team Udayavani, Dec 1, 2023, 11:41 PM IST

crime scene

ಗುಡಿಬಂಡೆ: ತಾಲೂಕಿನ ಮುತ್ತಕದಹಳ್ಳಿ ಗ್ರಾಮದ ಅಂಬಿಕಾ ಎಂಬಾಕೆ ತನ್ನ ತಂಗಿಯ ಮಗ ಮಧುಕುಮಾರ್‌ (6) ಎಂಬಾತನನ್ನು ಕೊಲೆ ಮಾಡಿ ಮಾವಿನ ತೋಟದಲ್ಲಿ ಹೂತು ಹಾಕಿದ್ದಲ್ಲದೆ, ಆತನ ಸಹೋದರಿ ಮನುಶ್ರೀಯನ್ನು ಅಪಹರಿಸಿರುವ ಘಟನೆ ಪೆರೇಸಂದ್ರ ಪೊಲೀಸ್‌ ಠಾಣ ವ್ಯಾಪ್ತಿಯಲ್ಲಿ ನಡೆದಿದೆ. ಕೃತ್ಯಕ್ಕೆ ಸಹೋದರಿ ಮೇಲಿನ ಕೋಪವೇ ಕಾರಣ ಎಂದು ಶಂಕಿಸಲಾಗಿದೆ.

ಗುರುವಾರ ಅಂಬಿಕಾಳು ತನ್ನ ತಂಗಿ ಅನಿತಾಳ ಮಕ್ಕಳಾದ ಮಧು ಕುಮಾರ್‌ ಹಾಗೂ ಮನುಶ್ರೀಯನ್ನು ಮನೆಯಿಂದ ಕನಕದಾಸರ ಜಯಂತಿಗೆಂದು ಕರೆದು ಕೊಂಡು ಹೋಗಿದ್ದಳು. ಬಳಿಕ ಗ್ರಾಮದ ಮಾವಿನ ತೋಟದಲ್ಲಿ ಮಧು ಕುಮಾರ ನನ್ನು ಕೊಂದು ಹೂತು ಹಾಕಿದ್ದಾಳೆ. ಮನುಶ್ರೀ ಯನ್ನು ಬೆಂಗಳೂರಿಗೆ ಕರೆದೊಯ್ದಿದ್ದಾಳೆ. ಮನುಶ್ರೀಯನ್ನು ಬೆಂಗಳೂರಿನ ಆಟೋದಲ್ಲಿ ಕರೆದೊಯ್ಯುತ್ತಿದ್ದಾಗ ಚಾಲಕನಿಗೆ ಅನುಮಾನ ಬಂದಿದ್ದು, ಆತ ನೇರವಾಗಿ ಅವರನ್ನು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಗೆ ಕರೆದೊಯ್ದು.

ಅಲ್ಲಿ ಪೊಲೀಸರು ಮಹಿಳೆಯನ್ನು ವಿಚಾರಣೆ ನಡೆಸಿ, ಬಳಿಕ ಪೆರೇಸಂದ್ರ ಠಾಣೆಗೆ ಮಾಹಿತಿ ನೀಡಿದರು. ಅಲ್ಲಿ ಇನ್ನಷ್ಟು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಳು.
ತಂಗಿಯ ಮೇಲಿನ ಕೋಪಕ್ಕೆ ಕೊಲೆ ಮಾಡಿರುವುದಾಗಿ ತಿಳಿದು ಬಂದಿದ್ದು, ತನಿಖೆ ಮುಂದುವರಿದಿದೆ.

 

ಟಾಪ್ ನ್ಯೂಸ್

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.